ಮುಂಡಗೋಡ : ತಾಲೂಕಿನಲ್ಲಿ ಭತ್ತದ ಬೆಳಗೆ ತೆನೆ ಕತ್ತರಿಸುವ ಸೈನಿಕ ಹುಳುವಿನ ಬಾಧೆ ಕಂಡು ಬಮದಿದ್ದು ರೈತರು ಸೂಕ್ತ ಔಷಧಿ ಸಿಂಪಡಿಸುವುದರಿಂದ ಬೆಳೆ ರಕ್ಕಷಣೆ ಮಾಡಿಕೊಳ್ಳುವಂತೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಸ್.ಕುಲಕರ್ಣಿ ತಿಳಿಸಿದ್ದಾರೆ
ತಾಲೂಕಿನ ಗುಂಜಾವತಿ ಮೈನಳ್ಳಿ, ಹುನುಗುಂದ, ಚವಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಈ ಕೀಟಬಾಧೆ ಕಂಡು ಬಂದಿದೆ. ಕೃಷಿ ಕೀಟ ತಜ್ಞೆ ರೂಪಾ ಪಾಟೀಲ(ಶಿರಸಿ) ಹಾಗೂ ಮುಂಡಗೋಡ ಕೃಷಿ ಇಲಾಖೆ ಸಿಬ್ಬಂದಿಗಳು ಆಯಾ ಗದ್ದೆಗಳಿಗೆ ಭೇಟಿನೀಡಿ ಪರಿಶೀಲನೆ ನಡೆಸಿ ರೈತರಿಗೆ ಸಲಹೆಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು
ಈ ತೆನೆ ಕತ್ತರಿಸುವ ಸೈನಿಕ ಹುಳುಗಳು ಹಗಲು ಹೊತ್ತಿನಲ್ಲಿ ಭತ್ತದ ನೆಳೆಯ ವಿಲಯ ಕೆಳಗೆ ಹಾಗೂ ಮಣ್ಣಿನಲ್ಲಿ ಅಡಗಿರುತ್ತದೆ. ರಾತ್ರಿ ವೇಳೆಯಲ್ಲಿ ಭತತದ ತೆನೆಯನ್ನು ಕತ್ತರಿಸಿ ಹಾಕುತ್ತದೆ.
ಔಷಧ ತಯಾರಿಕೆ ವಿಧಾನ: ಒಂದು ಹೆಕ್ಟೇರ ಭತ್ತದ ಪ್ರದೇಶಕ್ಕೆ ಐವತ್ತು ಕೆಜಿ ಭತ್ತದ ತೌಡು, ಐದು ಕೆಜಿ ಬೆಲ್ಲ, ಮನೋಕ್ರೋಟೊಪಾಸ್ 625ಮಿ.ಲೀ., ನೀರು 10 ಲೀ ಎಲ್ಲವನ್ನು ಮಿಶ್ರಣ ಮಾಡಿ 24 ಗಂಟೆಗಳ ಕಾಲ ಗಾಳಿಯಾಡದಂತೆ ಬಂದ್ ಮಾಡಿ ಇಡಬೇಕು ನಂತರ ಸಂಜೆ 4 ಗಂಟೆಯ ನಂತರ ಈ ಔಷಧಿಯನ್ನು ಗದ್ದೆಯಲ್ಲಿ ಸಿಂಪಡಿಸಬೇಕು ಹೊಲದ ಸುತ್ತ ಬೋದು ಹರಿ ಅಗೆದು ಅದರಲ್ಲಿ ಫೆನ್ವೆವಲ್ರೆಟ್ ಅಥವಾ ಮೇಲಾಥಿಯನ್ ಪುಡಿ ಹಾಕಬೇಕು ಇದರಿಂದ ಕೀಟ ಒಮದು ಹೊಲದಿಂದ ಮತ್ತೊಂದು ಹಲಕ್ಕೆ ಹೋಗುವುದನ್ನು ತಪ್ಪಿಸಬಹುದು. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವಂತೆ ಕೃಷಿ ಅಧಿಕಾರಿ ತಿಳಿಸಿದ್ದಾರೆ
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...