ಮುಂಡಗೋಡ : ವಿದ್ಯುತ್ ಹರಿದು ಆಕಳು ಸಾವು 

Source: nazir | By Arshad Koppa | Published on 29th June 2017, 8:02 AM | Coastal News | Special Report |

ಮುಂಡಗೋಡ : ವಿದ್ಯುತ್ ತಂತಿ ಹರಿದು ಬೆಲೆ ಬಾಳುವ ಝರ್ಸಿ ಆಕಳು ಸಾವಿಗೀಡಾದ ಘಟನೆ  ಇಂದಿರಾನಗರ ನ ಕಲಘಟಗಿ ರಸ್ತೆಯ ಕೆರೆಯ ಪಕ್ಕ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ


ಗದ್ದೆಯಲ್ಲಿ ಮೇವು ಮೇವುತ್ತಿದ್ದಾಗ ಕೆರೆಯ ಮೇಲ್ಭಾಗದಿಂದ ಹಾದು ಹೋಗಿರುವ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದೆ ಎಂದು ಆಕಳಿನ ಮಾಲಿಕ ಯಲ್ಲಾಪುರ ರಸ್ತೆಯ ನಿವಾಸಿ ಮಹ್ಮದ ಶರೀಫ ಪೋಕಾಕಿ ಅಪಾದಿಸಿದ್ದಾನೆ.  36 ಸಾವಿರ ರೂ ಬೆಲೆಬಾಳುವ ಆಕಳು ಪ್ರಥಮ ಕರು ಮರಿ ಹಾಕಿ 2 ತಿಂಗಳಾಗಿತ್ತು ಬೆಳಗ್ಗೆ ಮತ್ತು ಸಂಜೆ ಸುಮಾರು 16 ಲೀಟರ್ ಹಾಲು ಹಿಂಡುತ್ತಿತ್ತು ಎಂದು ತನ್ನ ಅಳಲು ತೋಡಿಕೊಂಡಿದ್ದಾನೆ. ಆಕಳು ಸಾಯಲು ಹೆಸ್ಕಾಂ ನವರ ನಿರ್ಲಕ್ಷ್ಯ ಎಂದು ಹೇಳಲಾಗಿದೆ. ನನಗೆ ಆದ ನಷ್ಟವನ್ನು ಭರಿಸಕೊಡಬೇಕೆಂದು ಒತ್ತಾಯಿಸಿದ್ದಾನೆ
ಈ ಕುರಿತು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...