ಮುಂಡಗೋಡ: ಮುತ್ತಪ್ಪ ರೈ ನೇತ್ರತ್ಚದ ಜಯ ಕರ್ನಾಟಕ ಸಂಘಟನೆಯ ತಾಲೂಕಾ ಘಟಕದ ವತಿಯಿಂದ, ಪ್ರಥಮ ವರ್ಷದ ವಾರ್ಷಿಕೋತ್ಸವ, ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ, ನವಂಬರ 4 ಶನಿವಾರದಂದು ಸಂಜೆ 6-30 ಗಂಟೆಗೆ, ಪಟ್ಟಣದ ವಿವೇಕಾನಂದ ಬಯಲುರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ವಿಶೇಷ ಜಾದೂ ಪ್ರದರ್ಶನ ಹಾಗೂ ಮನರಂಜನಾ ಕಾರ್ಯಕ್ರಮ, ನಡೆಯುವುದು, ಸಭಾ ಕಾರ್ಯಕ್ರಮದಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದಂತಹ ಮಹನೀಯರಾದ ಲೋಕದ್ವನಿ ಪತ್ರಿಕೆಯ ಸಂಪಾದಕರಾದ ಶ್ರೀ ಪಿ.ಎಸ್.ಸದಾನಂದ, ಮುಂಡಗೋಡ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರರಾದ ಶ್ರೀ ರಾಜಶೇಖರ ನಾಯ್ಕ, ಕನ್ನಡ ಸಾಹಿತ್ಯ ಪರಿಷತ್ ಮುಂಡಗೋಡ ತಾಲೂಕಾ ಅಧ್ಯಕ್ಷರಾದ ಶ್ರೀ ನಾಗೇಶ ಪಾಲನಕರ, ಶಿಕ್ಷಕರಾದ ಶ್ರೀ ರಾಜಪ್ಪ ಪಿ. ಹುಲಸೋಗಿ, ಹಾಗೂ ಅಂಚೆ ವಿತರಕರಾದ ಶ್ರೀ ಚಂದ್ರಶೇಖರ ಎಮ್.ಕೂಸನೂರ, ಇವರುಗಳಿಗೆ ತಾಲೂಕಾ ಸಂಘಟನೆ ವತಿಯಿಂದ ಸನ್ಮಾನಿಲಾಗುವುದು, ಎಂದು ಸಂಘಟನೆಯ ತಾಲೂಕಾ ಅಧ್ಯಕ್ಷ ಪಾಂಡುರಂಗ ಪವಾರ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Read These Next
ಪುಲ್ವಾಮದಲ್ಲಿ ನಡೆದ ಯೋಧರ ಹತ್ಯೆ ಮಾನವೀಯತೆಯ ಹತ್ಯೆಯಾಗಿದೆ-ರಾಬಿತಾ ಮಿಲ್ಲತ್
ಭಟ್ಕಳ: ಫೆ.೧೪ರಂದು ದೇಶದ ಕಣಿವೆ ರಾಜ್ಯ ಕಾಶ್ಮಿರದ ಪುಲ್ವಾಮ ದಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ನಾವು ತೀವ್ರವಾಗಿ ...
ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ
ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...
ಪುಲ್ವಾಮ ಆತ್ಮಾಹುತಿ ಉಗ್ರದಾಳಿಗೆ ತಂಝೀಮ್ ತೀವ್ರ ಖಂಡನೆ
ಭಟ್ಕಳ: ಪುಲ್ವಾಮದಲ್ಲಿ 40 ಮಂದಿ ಸೈನಿಕರ ಮೇಲೆ ನಡೆದ ಭಯೋತ್ಪಾದನಾ ಧಾಳಿಯನ್ನು ತೀವ್ರವಾಗಿ ಖಂಡಿಸಿರುವ ಭಟ್ಕಳದ ಮಜ್ಲಿಸೆ ...
ಹೆದ್ದಾರಿ ಅಗಲಿಕರಣ; 45ಮೀ ವಿಸ್ತರಣೆಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ
ಭಟ್ಕಳ: ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣವನ್ನು 30 ಮೀಟರ್ಗೆ ಸೀಮಿತಗೊಳಿಸುವ ...
ಸದಸ್ಯರ ಪ್ರಶ್ನೆಗೆ ಉತ್ತರಿಸಲಾಗದೆ ಸಭೆಯಿಂದ ಹೊರನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ
ಭಟ್ಕಳ: ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಲಾಗದೇ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ದಿ ...
ಕಾಂಗ್ರೇಸ್ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷರಾಗಿ ಅಬ್ದುಲ್ ಮಜೀದ್
ಭಟ್ಕಳ: ಕಾಂಗ್ರೆಸ್ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷರಾಗಿ ಭಟ್ಕಳ ತಾಲೂಕಿನ ಬೆಳಲಖಂಡದ ಅಬ್ದುಲ್ ಮಜೀದ್ ಅಮೀರ್ ಸಾಬ್ ...
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಭಟ್ಕಳದಿಂದ ಕಾಲು ಕೀಳಲು ಸಿದ್ಧವಾಗಿರುವ ದೂರದರ್ಶನ ಕೇಂದ್ರ..?
ಭಟ್ಕಳ: ಪ್ರಸಕ್ತ ಕಾಲಘಟ್ಟದಲ್ಲಿ ಭಟ್ಕಳ ಎಂಬ ಪುಟ್ಟ ಊರು ಬೆಳೆದು ನಿಂತಿದೆ. ಅಂತರಾಷ್ಟ್ರೀಯ ಆವಿಷ್ಕಾರಗಳನ್ನು ಕಾಣುವ ತವಕ ...
ಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರ
ಇತ್ತೀಚೆಗೆ ಉತ್ತರಪ್ರದೇಶದಲ್ಲಿ ನಡೆದ ಬೆಳವಣಿಗೆಗಳು ಕೇಂದ್ರದಲ್ಲಿ ಹಾಲೀ ಅಧಿಕಾರದಲ್ಲಿರುವ ಪಕ್ಷದ ಆಳ್ವಿಕೆಯ ವಿರುದ್ಧ ...
ಹವಾಮಾನ ಬದಲಾವಣೆ ಮತ್ತು ಬಡವರು
ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...
ವಂಶಪಾರಂಪರ್ಯದ ರಾಜಕಾರಣ ಮತ್ತು ಪ್ರಜಾತಂತ್ರ
ಈ ವಿಷಯದ ಬಗ್ಗೆ ಬಿಜೆಪಿ ಪಕ್ಷದ ಪ್ರತಿಕ್ರಿಯೆ ಕೇವಲ ಆಷಾಢಭೂತಿತನದಿಂದ ಮಾತ್ರ ಕೂಡಿಲ್ಲ. ಬದಲಿಗೆ ಅವಿವೇಕತನದಿಂದಲೂ ಕೂಡಿದೆ. ...
ಸಾವಿನ ಕೂಪ ದ ಲ್ಲಿ ಗಣಿಗಾರಿಕೆ
ಮೇಘಾಲಯದಲ್ಲಿ ಇತ್ತೀಚೆಗೆ ಸಂಭವಿಸಿದ ಗಣಿಕಾರ್ಮಿಕರ ಸಾವುಗಳು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಪ್ರತಿಪಾದಕರಿಗೆ ನಾಚಿಕೆ ...
ಕುಸಿಯುತ್ತಿರುವ ನ್ಯಾಯಾಂಗದ ವಿಶ್ವಾಸಾರ್ಹತೆ
ನ್ಯಾಯಾಂಗವು ತಾನೇ ಹಾಕಿಕೊಂಡ ಕಟ್ಟುಕಟ್ಟಳೆಗಳನ್ನು ಅನುಸರಿಸದ ಮತ್ತು ಉತ್ತರದಾಯಿತ್ವವನ್ನು ಪಾಲಿಸದ ಸಾಂಸ್ಥಿಕ ಸಮಸ್ಯೆಗಳಿಂದ ...