ಅಕಸ್ಮೀಕವಾಗಿ  ಬಿದ್ದು  ವ್ಯಕ್ತಿಯ ಸಾವು

Source: sonews | By Staff Correspondent | Published on 9th March 2018, 11:36 PM | Coastal News | Don't Miss |

ಮುಂಡಗೋಡ : ಆಕಸ್ಮಿಕ ವಾಗಿ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಬೆಡಸ್‍ಗಾಂವ ಪಂಚಾಯತ್ ವ್ಯಾಪ್ತಿಯ ಬಾಳೆಕೊಪ್ಪ ಗ್ರಾಮದಲ್ಲಿ ಜರುಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 

ಮೃತ ಪಟ್ಟವನನ್ನು ಬಾಳೆಕೊಪ್ಪದ ನಿವಾಸಿ ಬಸವರಾಜ ಠಾಣೇಕರ(40) ಎಂದು ತಿಳಿದು ಬಂದಿದೆ

ಮೃತನು ಮೂಲತಃ  ಹಳಿಯಾಳ ತಾಲೂಕಿನವರಾಗಿದ್ದು ಕಳೆದ ಒಂದು ವರ್ಷದಿಂದ ಕೂಲಿ ಕೆಲಸಕ್ಕೆ ಬಂದು ಬಾಳೆಕೊಪ್ಪದ ಹುಲಗವ್ವಾ ಹುಲ್ಲವಾರ ಎಂಬವರ ಮನೆಯಲ್ಲಿ ಉಳಿದುಕೊಂಡಿದ್ದನು ಎನ್ನಲಾಗಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಸರಾಯಿ ಚಟ ಹಚ್ಚಿಕೊಂಡಿದ್ದನು ಎಂದು ಹೇಳಲಾಗುತ್ತಿದೆ. ದಿನಾಂಕ ಮಾರ್ಚ್ 5 ರಂದು ಶಿರಸಿ ಮಾರಿಕಾಂಬ ಜಾತ್ರೆಗೆ ಹೋಗಿ ಬರುವುದಾಗಿ ಹೇಳಿಹೋದವನು ಗ್ರಾಮಕ್ಕೆ ಹಾಯ್ದ ರಸ್ತೆಯ ಪಕ್ಕದಲ್ಲಿರುವ ಜಗದೀಶ ಬೆಕ್ಕೊಡ್ ಎಂಬುವರ ಬಾಳೆ ತೋಟದ ಹತ್ತಿರ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸ ದೂರಿನಲ್ಲಿ ತಿಳಿಸಲಾಗಿದೆ
 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...