ಮುಂಡಗೋಡ : ಮುಕ್ತವಿಶ್ವವಿದ್ಯಾಲಯ ಉಳಿಸಲು ಎಬಿವಿಪಿಯಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೆಂಬಲಿಸಿ ಹಾಗೂ ಮುಕ್ತವಿಶ್ವವಿದ್ಯಾಲಯಗಳನ್ನು ಮುಚ್ಚಬಾರದು ಎಂದು ಎಬಿವಿಪಿ ಮುಂಡಗೋಡ ಘಟಕ ಗುರುವಾರ ತಹಶೀಲ್ದಾರ ಮುಖಾಂತರ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.
ಮನವಿಯಲ್ಲಿ ಕೆ.ಎಸ್.ಒ.ಯು ೧೯೯೬ ರಲ್ಲಿ ಸ್ವತಂತ್ರ ಅಸ್ತಿತ್ವ ಪಡೆದಿದೆ ಅದಕ್ಕೂ ಮೊದಲು ಮೈಸೂರ ವಿಶ್ವವಿದ್ಯಾನಿಯಲಯ ಭಾಗವಾಗಿ ಶಿಕ್ಷಣ ನೀಡುತ್ತಾ ಬಂದಿದೆ ಬಡತನ ಕಾರಣಗಳಿಂದ ಜಿವನ ನಿರ್ವಹಣೆಗೆ ಉದ್ಯೋಗ ಮಾಡಬೇಕದ ಅನಿವಾರ್ಯತೆಗಳಿಂದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾಮನ್ಯ ವಿಶ್ವವಿದ್ಯಾನಿಲಯಗಳಲ್ಲಿ ಓದಲು ಆಗದೇ ಅಂತಹವರ ಕನಸನ್ನು ನನಸು ಮಾಡುತ್ತಾ ಬಂದಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಮುಚ್ಚುವುದು ಒಂದು ನಾಗರೀಕ ರಾಜ್ಯ ಸರ್ಕಾರದ ಕೆಲಸವೇ ಮಾನ್ಯ ಉನ್ನತ ಶಿಕ್ಷಣ ಸಚಿವರು ಬಡ ವಿದ್ಯಾರ್ಥಿಗಳ ಭವಿಷ್ಯಕ್ಕೆ ಎಳ್ಳು ನೀರು ಬೀಡದೇ ಅದನ್ನು ಉಳಿಸುವ ನಿಟ್ಟಿನಲ್ಲಿ ಸಾಗಬೇಕಾಗಿದೆ. ಉನ್ನತ ಶಿಕ್ಷಣ ಸಚಿವರು ನೀಡಿದ ಹೇಳಿಕೆ ಯನ್ನು ಎಬಿವಿಪಿ ತಿವೃವಾಗಿ ಖಂಡಿಸುತ್ತದೆ
ಪಾದಯಾತ್ರೆಯ ಪ್ರಮುಖ ಬೇಡಿಕೆಗಳು : ಕೆಎಸ್ಒಉ ವನ್ನು ಮುಚ್ಚುವ ನಿರ್ಧಾರವನ್ನು ರಾಜ್ಯ ಸರಕಾರ ಕೈ ಬಿಡಬೇಕು ಹಾಗೂ ಕೆಎಸ್ಒಯು ತೆರೆಯುವ ನೇತೃತ್ವವನ್ನು ರಾಜ್ಯ ಸರ್ಕಾರವಹಿಸಿಕೊಳ್ಳಬೇಕು, ೨) ಈ ಹಿಮದೆ ತಪ್ಪು ಮಾಡಿದ ತಪ್ಪಿಸ್ಥರ ವಿರುದ್ದ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು ೩) ಕೆಎಸ್ಒಯುಗೆ ಯುಜಿಸಿ ಮಾನ್ಯತೆ ನೀಡಬೇಕು
ಈ ಸಂದರ್ಭದಲ್ಲಿ ವಿಭಾಗಿಯ ಕಾರ್ಯದರ್ಶಿ ಸಿದ್ದು ಮದರಕಂಡಿ, ನಗರ ಸಹ ಕಾರ್ಯದರ್ಶಿ ಅರುಣ ವಿ. ಕಾರ್ಯಕರ್ತರಾದ ಲಕ್ಷ್ಮೀ, ಗೌರೀಶ, ವಿನೋದ, ಶರತ್ ಸೇರಿದಂತೆ ಮುಂತಾದ ಎಬಿವಿಪಿ ಕಾರ್ಯಕರ್ತರು ಉಪಸ್ಥಿತರಿದ್ದರು
Read These Next
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ
ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಎ.20 ರಂದು ಹೊನ್ನಾವರ ಭಟ್ಕಳ ಕುಮಟಾ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
ಭಟ್ಕಳ: ಹೆಸ್ಕಾಂ ಹೊನ್ನಾವರ ವಿಭಾಗದ ವ್ಯಾಪ್ತಿಯ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಿನಲ್ಲಿ ಎ.20 ಶನಿವಾರ ವಿದ್ಯುತ್ ...
ದುಬೈನಲ್ಲಿ ಪ್ರತಿಕೂಲ ಹವಾಮಾನ; ಮಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟ ರದ್ದು
ಮಂಗಳೂರು, ಎ.17: ದುಬೈನಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬುಧವಾರ ಮಂಗಳೂರಿಗೆ ಬರಬೇಕಾಗಿ ದ್ದ ಏರ್ ಇಂಡಿಯಾ ...
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್ ಕುಡಿಯುವ ನೀರು
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ...