ಬೈಕ್ ಟ್ರ್ಯಾಕ್ಟರ ಮಧ್ಯ ಅಪಘಾತ : ಬೈಕ್ ಸವಾರರು ಗಂಭೀರ

Source: S O News service | By Staff Correspondent | Published on 17th February 2017, 6:21 PM | Coastal News | Incidents | Don't Miss |

ಮುಂಡಗೋಡ : ಬೈಕ್ ಟ್ರ್ಯಾಕ್ಟರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆ ಗಣೇಶಪೂರ ಗ್ರಾಮದ ಬಸ್ ನಿಲುಗಡೆ ತಾಣದ ಹತ್ತಿರ ಬುಧವಾರ ಸಂಜೆ ಸಂಭವಸಿದೆ.
ಗಾಯಗೊಂಡ ಬೈಕ್ ಸವಾರರನ್ನು ತಾಲೂಕಿನ ಅಟ್ಟಣಗಿ ಗ್ರಾಮದ ಹನಮಂತ ಬುಗಳಿಕಟ್ಟಿ, ಸುರೇಶ ವಡ್ಡರ ಎಂದು ಗುರುತಿಸಲಾಗಿದೆ.


ಪಟ್ಟಣದ ಹೊಂಡಾ ಶೋರೂಂನಲ್ಲಿ ಬೈಕನ್ನು ಸರ್ವಿಸ್ ಮಾಡಿಸಿಕೊಂಡು ಮುಂಡಗೋಡ ಕಡೆಯಿಂದ ತಮ್ಮೂರಿಗೆ ಹೊರಟಿದ್ದರು ಎನ್ನಲಾಗಿದ್ದು ದಾರಿಯ ಮಧ್ಯ ಬರುವ ಗಣೇಶಪೂರ ಗ್ರಾಮದ ಹತ್ತಿರ ಇವರ ಬೈಕಿಗೆ  ಟ್ಯಾಕ್ಟರ ಡಿಕ್ಕಿ ಹೊಡದಿದೆ ಎನ್ನಲಾಗಿದೆ. ಇದರ ಪರಿಣಾಮ ಬೈಕ ಸವಾರರಿಗೆ ತಲೆಗೆ, ಮತು ಮೊಣಕಾಲಿಗೆ, ಗಂಭೀರ ಗಾಯಾವಾಗಿದೆ ಗಾಯಾಳುರನ್ನು ತಾಲೂಕಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಈ ಕುರಿತು  ಪೊಲೀರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...