ಮುಂಡಗೋಡ: ರಾಜ್ಯದಲ್ಲಿ ಇಂದು ಮಹಿಳೆಯರಿಗೆ, ರೈತರಿಗೆ ಸಹಾಯ ಮಾಡುವ ಮುಂಚೂಣಿಯಲ್ಲಿರುವ ಧರ್ಮಸ್ಥಳ ಸಹಕಾರ ಸಂಘ ಇಡಿ ರಾಷ್ಟ್ರಕ್ಕೆ ಮಾದರಿ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು
ಅವರು ಪಟ್ಟಣದ ಟೌನಹಾಲ್ ನಲ್ಲಿ ಧರ್ಮಸ್ಥಳ ಸಹಕಾರ ಸಂಘ ಹಮ್ಮಿಕೊಂಡಿದ್ದ ಕೃಷಿ ಸ್ವ ಉದ್ಯೋಗ ವಿಚಾರ ಸಂಕಿರ್ಣಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇವತ್ತು ಮಹಿಳೆಯರಿಗೆ ಧರ್ಮಸ್ಥಳ ಸಂಘ ಸಹಾಯ ಮಾಡುತ್ತಿರುವುದರಿಂದ ಮಹಿಳೆ ಸ್ವಾವಲಂಭನೆ ಜೀವನ ಸಾಗಿಸುವಂತಾಗಿದೆ. ಬ್ಯಾಂಕಿನವರು ರೈತರಿಗೆ ಸಾಲ ನೀಡಲು ಹಿಂದೇಟು ಹಾಕಿದರೆ ರೈತರ ಕೈ ಹಿಡಿಯುವುದೇ ಧರ್ಮಸ್ಥಳ ಸಂಘ ಇದರಿಂದ ಸಣ್ಣ ಹಿಡುವುಳಿದಾರರು ಜೀವನ ಸಾಗಿಸಲು ಸಾಧ್ಯವಾಗಿದೆ.
ಧರ್ಮಸ್ಥಳ ಸಂಘದಲ್ಲಿ ಜಾತಿ ಮೀರಿ ಬೆಳೆದಿದೆ. ಇಲ್ಲಿ ಜಾತಿ ಧರ್ಮ ಯಾವುದೇ ಪಕ್ಷ ಕ್ಕೆ ಅವಕಾಶವಿಲ್ಲದ್ದರಿಂದ ಈ ಸಂಸ್ಥೆಯು ಇಷ್ಟು ಬೇಗನೆ ಎಲ್ಲರ ಮನೆಮಾತಾಗಿದೆ ಎಂದರು.
ರೈತರ ಹಾಗೂ ಮಹಿಳೆಯರ ಕುರಿತು ಅತಿ ಮುತುವರ್ಜಿ ವಹಿಸಿ ಅವರನ್ನು ಸ್ವಾವಲಂಭನೆ ಜೀವನ ಸಾಗಿಸಲು ಅನುವುಮಾಡಿಕೊಟ್ಟ ಡಾ|| ಶ್ರೀ ಡಿ. ವಿರೇಂದ್ರ ಹೆಗಡೆ ಯವರಿಗೆ ನನ್ನ ಪ್ರಣಾಮಗಳು ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಧರ್ಮಸ್ಥಳ ಸೇವಾ ಪ್ರತಿನಿಧಿಗಳು ಮೋದಿ ಕೇರ ಕುರಿತು ಮಾಹಿತಿ ನೀಡಿದರು
ಯೋಜನಾಧಿಕಾರಿ ರಾಕೇಶ, ಮೇಲ್ವಿಚಾರಕ ನಾಗರಾಜ, ಕೃಷಿ ಮೇಲ್ವಿಚಾರಕ ಗಣಪತಿ ನಾಯಕ, ಯಂತ್ರಧಾರೆ ಮೇಲ್ವಿಚಾರಕ ಮಹದೇವ ಗೌಡ ಹಾಗೂ ಧರ್ಮಸ್ಥಳ ಸಂಘ ಸೇವಾ ಪ್ರತಿನಿಧಿಗಳು. ಕೃಷ್ಣ ಹಿರಳ್ಳಿ, ರವಿಗೌಡಾ ಪಾಟೀಲ, ಮಂಜುನಾಥ ವರ್ಣೇಕರ, ರಾಮಣ್ಣ ಪಾಲೇಕರ, ಜ್ಞಾನದೇವ ಗುಡಿಯಾಳ, ಅಲ್ಲಿಖಾನ ಪಠಾಣ
Read These Next
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...