ಹುಲ್ಲಿಗೆ ಬೆಂಕಿ ನಷ್ಟವನ್ನು ವನ್ನು ತಪ್ಪಿಸಿದ ಅಗ್ನಿಶಾಮಕ ದಳ

Source: sonews | By Staff Correspondent | Published on 4th January 2019, 11:49 PM | Coastal News | Don't Miss |

ಮುಂಡಗೋಡ : ಟ್ರ್ಯಾಕ್ಟರನಲ್ಲಿ ಹುಲ್ಲು ಸಾಗಿಸುತ್ತಿದ್ದ ವೇಳೆ ಬೆಂಕಿ ತಗುಲಿ ಅಪಾರ ನಷ್ಟವುಂಟಾದ ಘಟನೆ ತಾಲೂಕಿನ ಹುಬ್ಬಳ್ಳಿ-ಶಿರಸಿ ರಸ್ತೆಯ ಬಾಚಣಿಕೆ ಡ್ಯಾಂ ಹತ್ತಿರ ಸಂಭವಿಸಿದೆ

ಪ್ರಕಾಶ ಕೊಂಡಿಕೊಪ್ಪ ಎಂಬ ವ್ಯಕ್ತಿ ಟ್ರಾಕ್ಟರನಲ್ಲಿ ಮೇವು ಹುಲ್ಲನ್ನು ತುಂಬಿಕೊಂಡು ಹೊಗುತ್ತಿರುವಾಗ ಬಾಚಣಕಿ ಡ್ಯಾಮಿನ ಹತ್ತಿರ ವಿದ್ಯುತ ತಂತಿಗಳು ಹುಲ್ಲಿಗೆ ಸ್ಪರ್ಶಿಸಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಸಾರ್ವಜನಿಕರು ಅಗ್ನಿ ಶಾಮಕದಳದವರಿಗೆ ತಿಳಿಸಿದಾಗ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳ ಪ್ರಯತ್ನದಿಂದ ಮೇವು ಹುಲ್ಲು ಹಾಗೂ ಟ್ರಾಕ್ಟರವನ್ನು ಅವಘಡದಿಂದ ತಪ್ಪಿಸಿದ್ದಾರೆ.  ಈ ಘಟನೆಯಿಂದ ಸುಮಾರು 10 ಸಾವಿರ ರೂ. ಹಾನಿಯಾಗಿದೆ ಎನ್ನಲಾಗಿದೆ. 

ಅಗ್ನಿ ಶಾಮಕದಳದ ಅಗ್ನಿ ಶಾಮಕದಳದ ಸಿಬ್ಬಂದಿಗಳಾದ ಯು.ಎಲ್.ಬಾಳೆಕಟ್ಟಿ, ಬಸವರಾಜ ಇಂಚಲ, ಗುರುಪ್ರಸಾದ ಕಮಲಾಕರ, ದುರ್ಗಪ್ಪ ಹರಿಜನ,ಶಿವಾಜಿ ರಾಣಿಗೇರ, ಲಕ್ಷ್ಮಣ ವರಕ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿದ್ದರು.   
    
 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...