ಅರವತ್ತು ಸಾವಿರ ಸಾಗವಾನಿ ಕಟ್ಟಿಗೆ ವಶ: ನಲವತ್ತು ಸಾವಿರ ದಂಡ

Source: sonews | By Staff Correspondent | Published on 22nd November 2017, 12:10 AM | Coastal News | Don't Miss |

ಮುಂಡಗೋಡ : ತಾಲೂಕಿನ ಕಾತೂರ ವಲಯದ ಕೂರ್ಲಿ ಅರಣ್ಯ ಪ್ರದೇಶದ ತೋಗರಳ್ಳಿ ಗ್ರಾಮದಲ್ಲಿ ಸುಮಾರು 60000=00 ಮೌಲ್ಯದ ಕಟ್ಟಿಗೆಯನ್ನು ಇಲಾಖೆ ವಶಪಡಿಸಿಕೊಂಡು ಆರೋಪಿಗೆ 40000=00 ದಂಡವಿಧಿಸಿ ವಸೂಲ ಮಾಡಿದ್ದಾರೆ.
ಕೂರ್ಲಿ ಅರಣ್ಯ ಪ್ರದೇಶದ ತೊಗರಳ್ಳಿ ಗ್ರಾಮದ ದೇವರಾಜ ನಾಯಕ ಮನೆಯಲ್ಲಿ ಹಾಗೂ ತೋಟದ ಮನೆಯಲ್ಲಿ ಅಕ್ರಮವಾಗಿ ಸಾಗವಾನಿ ಕಟ್ಟಿಗೆ ಇಟ್ಟಿಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕೂರ್ಲಿ ವನಪಾಲಕ ಡಿ.ಎಸ್.ಆಗೇರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಕಟ್ಟಿಗೆಯನ್ನು ವಶಪಡಿಸಿಕೊಂಡು ದಂಡವಿಧಿಸಿದ್ದಾರೆ
ಈ ದಾಳಿಯು ಎಸಿಎಫ್ ಶಶಿಧರ, ಆರ್‍ಎಫ್‍ಒ ಮಹೇಶ ಮಾರ್ಗದರ್ಶನದಲ್ಲಿ ನಡೆಸಲಾಯಿತು ಎಂದು ಕೂರ್ಲಿ 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...