ಅಗ್ನಿ ದುರಂತದಿಂದ ನಲುಗಿದ ಕುಟುಂಬಗಳಿಗೆ ನೆರವು

Source: S O News service | By Staff Correspondent | Published on 20th January 2017, 3:24 PM | Coastal News | Don't Miss |

ಮುಂಡಗೋಡ: ತಾಲೂಕು ಗುತ್ತಿಗೆದಾರ ಸಂಘದ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಹಾಗೂ ಜಿ.ಪಂ ಸದಸ್ಯೆ ಜಯಮ್ಮ ಕೃಷ್ಣ ಹಿರೇಹಳ್ಳಿ  ತಾಲೂಕಿನ ಸಿಂಗನಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಅಗ್ನಿ ಅನಾಹುತದಿಂದ ಒಂದೇ ಕುಟುಂಬದ ನಾಲ್ಕು ಮನೆಗಳು ಸುಟ್ಟು ಲಕ್ಷಾಂತರ ರೂಪಾಯಿ ಹಾನಿ ಅನುಭವಿಸಿ ನಿರಾಶ್ರಿತರಾದ ಕುಟುಂಬಗಳಿಗೆ ಸಾಂತ್ವನ ಹೇಳಿ  ತಮ್ಮ ಸ್ವಂತ ಹಣದಲ್ಲಿ ಅಡುಗೆ ಪಾತ್ರೆ, ಬಟ್ಟೆ ಮುಂತಾದ ಗೃಹ ಬಳಕೆ ವಸ್ತುಗಳನ್ನು ವಿತರಿಸಿ ಸಂತ್ರಸ್ಥ ಕುಟುಂಗಳಿಗೆ ನೆರವಾದರು.


 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...