ಮುಂಡಗೋಡ : ಕೇವಲ ಎರಡು ತಿಂಗಳ ಹಿಂದೆಷ್ಟೇ ವಿವಾಹವಾಗಿದ್ದ ನವದಂಪತಿ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ಬಳಿಯ ಬಾಚಣಿಕೆ ಡ್ಯಾಂ ಪಕ್ಕ ಆತ್ಮಹತ್ಯ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಹುಬ್ಬಳ್ಳಿ ಹೊಸೂರ ನಿವಾಸಿಗಳಾದ ವೆಂಕಟೇಶ ಅಲಿಯಾಸ್ ಜೋಗಿ ರಾಮರೆಡ್ಡಿ ಮಲ್ಲಸಮುದ್ರ(೨೮) ಹಾಗೂ ಆತನ ಪತ್ನಿ ಅಶ್ವಿನಿ(೨೫) ಬಾಚಣಿಕೆ ಡ್ಯಾಂ ಬಳಿಯ ನರ್ಸರಿಯಲ್ಲಿ ಮರಕ್ಕೆ ಒಂದೇ ಪ್ಲಾಸ್ಟೀಕ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ನತದೃಷ್ಟ ನವದಂಪತಿಯಾಗಿದ್ದಾರೆ. ಆತ್ಮಹತ್ಯಮಾಡಿಕೊಂಡಿರುವ ವಿಷಯ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯಿಂದ ಟಾಟಾ ಟವೇರಾ ನಂ ಕೆ.ಎ.೨೫ ಸಿ.೮೭೦೪ ವಾಹನದಲ್ಲಿ ಬಂದಿದ್ದ ವೆಂಕಟೇಶ, ಅಶ್ವಿನಿ ವಾಹನವನ್ನು ಘಟನಾ ಸ್ಥಳದಲ್ಲಿ ಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಮುನ್ನ ನಮ್ಮ ಸಾವಿಗೆ ನಾವೆ ಕಾರಣ ಎಂದು ಡೆತ್ ನೋಟ ಬರೆದಿಟ್ಟಿದ್ದು ಆಯ್.ಲವ್,ಯೂ ಅಶ್ವಿನಿ ಎಂಬ ಬರಹವು ಇದೆ
ಆತ್ಮಹತ್ಯೆ ಮಾಡಿಕೊಂಡಿರುವ ನವ ದಂಪತಿ ಉದ್ಯೋಗಿಗಳೇ, ಒಂದೇ ಜಾತಿಯವರೇ, ಅನ್ಯಕೊಮಿನವರೆ, ಆತ್ಮಹತೆ ಮಾಡಿಕೊಂಡಿರುವ ಈ ಕಠೋರ ನಿರ್ಧಾರದ ಹಿಂದೆ ಮದುವೆಗೆ ಎರಡು ಕುಟುಂಬಗಳವರ ವಿರೋಧವಿತ್ತೇ ಇದೊಂದು ಆತ್ಮಹತ್ಯೆಯೋ ಪೂರ್ವನಿಯೋಜಿತ ಕೊಲೆಯೋ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಘಟನಾ ಸ್ಥಳಕ್ಕೆ ಮುಂಡಗೋಡ ಪಿ.ಎಸ್ಆಯ್ ಲಕ್ಕಪ್ಪ ನಾಯಕ್ ಮತ್ತು ಸಿಬ್ಬಂದಿ ಭೇಟಿನೀಡಿ ಪರಿಶೀಲಿಸಿದ್ದು ತನಿಖೆ ನಡೆದಿದೆ
Read These Next
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...
ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ
ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ಭಟ್ಕಳ: ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಸೌದಿ ಅರೇಬಿಯದಲ್ಲಿ ರಸ್ತೆ ಅಪಘಾತ; ರಾಜ್ಯದ 6 ಮಂದಿ ಸಹಿತ 8 ಮೃತ್ಯು
ಸೌದಿ ಅರೇಬಿಯದಲ್ಲಿ ಸಂಭವಿ ಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ 6 ಸೇರಿ 8 ಮಂದಿ ಮೃತಪ ಟ್ಟಿರುವ ಘಟನೆ ಬುಧವಾರ ಮುಂಜಾನೆ ...
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.
ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್ಗೆ
ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ...
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ
ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...
ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...