ನಾಡಿಗೆ ಬಂದ ಕಾಡಿನ ಅತಿಥಿ ಮರಳಿ ಕಾಡಿಗೆ 

Source: sonews | By Staff Correspondent | Published on 4th October 2017, 11:53 PM | Coastal News | NewsVoir |

ಮುಂಡಗೋಡ : ಕಾಡಿಗೆ ಬಂದ ಹೆಬ್ಬಾವು ನ್ನು ಸಾರ್ವಜನಿಕರು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಪಟ್ಟಣದ ಜನವಸತಿ ಇರುವ ಕಾಮಾಕ್ಷೀ ಗ್ಯಾರೆಜ ಹತ್ತಿರ ನಡೆದಿದೆ.

ಬುಧವಾರ ಮುಂಜಾನೆ ಸುಮಾರು ೧೦ ಗಂಟೆಗೆ ಏಳೆಂಟು ಫೂಟಿನ ಹೆಬ್ಬಾವು ನ್ನು ಕಾಮಾಕ್ಷೀ ಗ್ಯಾರೇಜ ಹತ್ತಿರ ವಿರುವ ಮನೆಗಳ ಹತ್ತಿರ ಸುಳಿದಾಡಿತ್ತಿರುವುದನ್ನು ನೋಡಿದ ಸಾರ್ವಜನಿಕರು ಕೆಲಕಾಲ ಭಯಭೀತರಾಗಿ ನಂತರ ಸಾರ್ವಜನಿಕರು ಹೆಬ್ಬಾವುನ್ನು ಹಿಡಿದು ಗೋಣಿಚಿಲದಲ್ಲಿ ತುಂಬುವಲ್ಲಿ ಯಶಸ್ವಿಯಾದರು ನಂತರ ಸ್ಥಳಕ್ಕಾಗಮೀಸಿದ ಅರಣ್ಯ ಇಲಾಖೆ ಸಿಟಿ ವನಪಾಲಕ ಬಾಗೇವಾಡಿ ಹಾಗೂ ಸಿಬ್ಬಂದಿ ಹೆಬ್ಬಾವು ನ್ನು ಕಾಡಿನಲ್ಲಿ ಬಿಟ್ಟಿದ್ದಾರೆ
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...