ಮುಂಡಗೋಡ : ಸಿದ್ದರಾಮಾಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಯಾರೂ ಹಸಿವೆಯಿಂದ ಬಳಲಬಾರದು ಹಾಗೂ ಸೂರು ಇಲ್ಲದೆ ಕೊರಗಬಾರದೆಂದು ತಿರ್ಮಾನಕ್ಕೆ ಬಂದಿದ್ದು ಆ ಪ್ರಯುಕ್ತ ಸರಕಾರವು ಉಚಿತವಾಗಿ ಅಕ್ಕಿ ನೀಡುತ್ತಿದೆ ಹಾಗೂ ಪುಕ್ಕಟೆಯಾಗಿ ಮನೆ ನೀಡುತ್ತಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು .
ಅವರು ಪಟ್ಟಣ ಪಂಚಾಯತ್ ಆವರಣದಲ್ಲಿ ಪ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ ಪಟ್ಟಾವಿತರಣೆ ಮಾಡಿ ಮಾತನಾಡುತ್ತಿದ್ದರು.
ಬರುವ ದಿನಗಳಲ್ಲಿ ೧೦ ಲಕ್ಷಕ್ಕಿಂತ ಅಧಿಕ ಮನೆಗಳನ್ನು ಬಡವರಿಗಾಗಿ ಪುಕ್ಕಟೆಯಾಗಿ ನೀಡಲಾಗುವುದು. ನಮ್ಮ ಸರಕಾರ ಬಡವರ ಪರವಾಗಿದೆ ಅದಕ್ಕಾಗಿ ಉಚಿತವಾಗಿ ಅಕ್ಕಿ, ವಿದ್ಯಾರ್ಥಿಗಳಿಗೆ ಹಾಲು ಪುಸ್ತಕ, ಶಾದಿಭಾಗ್ಯ, ಪುಕ್ಕಟೆಯಾಗಿ ಮನೆ ಹಾಗೂ ಇನ್ನೂ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ
ಕ್ಷೇತ್ರದ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲ ವಾರ್ಡ್ಗಳನ್ನು ಪಕ್ಷಾತೀತವಾಗಿ ಅಭಿವೃದ್ದಿ ಪಡಿಸುತ್ತೇವೆ. ಮುಂಡಗೋಡ ಪಟ್ಟಣದಲ್ಲಿ ಸುಮಾರು ೭೦೦-೮೦೦ ಜನರಿಗೆ ಮನೆಗಳ ಅವಶ್ಯಕತೆ ಇದೆ ಎಂದ ಅವರು ಪಟ್ಟಣದ ಸ್ಲಂ ಪ್ರದೇಶಗಳ ಅಭಿವೃದ್ದಿ ಪಡಿಸಿ ಅಲ್ಲಿ ವಾಸಿಸುವ ಒಂದು ಮನೆಗೆ ಸುಮಾರು ೫ ಲಕ್ಷ ರೂ ಬೆಲೆಯ ೨೦೦ ಮನೆಗಳನ್ನು ನಿರ್ಮಾಣ ಮಾಡಲಾಗುವುದು
ಬರುವಂತ ದಿನಗಳಲ್ಲಿ ಹುಬ್ಬಳ್ಳಿ ಯಲ್ಲಿ ಸರಕಾರದಿಂದ ನಿರ್ಮಿತವಾಗಿರುವ ಜಿ೨ ಮಾದರಿಯಲ್ಲಿ ಮನೆಗಳನ್ನು ಕಟ್ಟಲಾಗುವುದು ಎಂದರು. ನಮ್ಮ ಅಧಿಕಾರವಧಿಯಲ್ಲಿ ಮುಂಡಗೋಡ ಪಟ್ಟಣ ಅಭಿವೃದ್ದಿಯಾಗಿದೆ ಎಂದು ಪರಊರಿನವರು ಹೇಳುತ್ತಿರುವುದು ಕೇಳಿಬರುತ್ತಿದೆ ಎಂದರು
ಬ್ಲಾಕ್ ಕಾಂಗೈ ಅಧ್ಯಕ್ಷ ಹಾಗೂ ಜಿಲ್ಲಾಪಂಚಾಯತ್ ಸದಸ್ಯ ರವಿಗೌಡಾ ಪಾಟೀಲ, ಜಿಪಂ ಸದಸ್ಯ ಎಲ್.ಟಿ.ಪಾಟೀಲ, ತಾಪಂ ಅಧ್ಯಕ್ಷೆ ದ್ರಾಕ್ಷಾಯಣಿ ಸುರಗೀಮಠ, ಪಪಂ ಅಧ್ಯಕ್ಷ ಮಹ್ಮದರಫೀಕ ಇನಾಮದಾರ, ಎಪಿಎಮ್ಸಿ ಅಧ್ಯಕ್ಷ ದೇವು ಪಾಟೀಲ, ಮಾರ್ಕೇಟಿಂಗ ಸೊಸೈಟಿ ಅಧ್ಯಕ್ಷ ಪಿ.ಎಸ್.ಸಂಗೂರಮಠ,ಎಚ್.ಎಮ್.ನಾಯಕ, ಎಪಿಎಮ್ಸಿ ಸದಸ್ಯ ಮಂಜುನಾಥ ವೆರ್ಣೇಕರ, ಪ.ಪಂ ಸದಸ್ಯರಾದ ಅಲ್ಲಿಖಾನ ಪಠಾಣ, ಲತೀಫ ನಾಲಬಂದ, ಎನ್.ಡಿ.ಕಿತ್ತೂರ ಯುವ ಧುರಿಣ ಮಹಮ್ಮದಗೌಸ ಮಕಾನದಾರ, ಇರ್ಫಾನ್ ಸವಣೂರ, ಆಸೀಫ ಮಕಾನದಾರ, ಜೈನೊ ಬೆಂಡಿಗೇರಿ, ರಾಮಣ್ಣ ಪಾಲೇಕರ, ಮೌನೇಶ್ವರ ಕೊರವರ, ಶಕುಂತಲಾ ತಳವಾರ ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ ಹಾಗೂ ಪ.ಪಂ ಸದಸ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಮುಂತಾದ ಕಾಂಗೈಕಾರ್ಯಕರ್ತರು ಉಪಸ್ಥಿತರಿದ್ದರು
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ಭಟ್ಕಳ: ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಸೌದಿ ಅರೇಬಿಯದಲ್ಲಿ ರಸ್ತೆ ಅಪಘಾತ; ರಾಜ್ಯದ 6 ಮಂದಿ ಸಹಿತ 8 ಮೃತ್ಯು
ಸೌದಿ ಅರೇಬಿಯದಲ್ಲಿ ಸಂಭವಿ ಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ 6 ಸೇರಿ 8 ಮಂದಿ ಮೃತಪ ಟ್ಟಿರುವ ಘಟನೆ ಬುಧವಾರ ಮುಂಜಾನೆ ...