ನಾಪತ್ತೆಯಾಗಿದ್ದ ಶಿಕ್ಷಕ ಪತ್ತೆ

Source: S O News service | By Staff Correspondent | Published on 26th March 2017, 10:26 PM | Coastal News | Don't Miss |


ಮುಂಡಗೋಡ : ತಾಲೂಕಿನ ಹುಲಿಹೊಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಾ.೨೩ ರಂದು ಕೆಲಸಕ್ಕೆ ಹೋಗುತ್ತೇನೆ ಎಂತಾ ಅರಿಶಿಣಗೇರಿ ಗ್ರಾಮ ದ ಮನೆಯಿಂದ ಹೇಳಿಹೋದವರು ಶನಿವಾರ ದವರೆಗೂ ಪತ್ತೆಯಾಗದೇ ಇರುವುದರಿಂದ ಶಿಕ್ಷಕರ ಪತ್ನಿ ಪೊಲೀಸ ಠಾಣೆಯಲ್ಲಿ ದೂರ ದಾಖಲಿಸಿದ್ದರು. ರವಿವಾರ ನಾಪತ್ತೆಯಾಗಿದ್ದ ಶಿಕ್ಷಕ  ಕೃಷ್ಣ  ಲಮಾಣಿ ಪತ್ತೆಯಾಗಿದ್ದನೆಂದು ಪೊಲೀಸರಿಗೆ ಶಿಕ್ಷಕನ ಸಂಬಂದಿಕರು ತಿಳಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...