ಲಯನ್ಸ್ ಕ್ಲಬ್ ಮುರ್ಡೇಶ್ವರದಿಂದ ಕೊಡಗು ಸಂತೃಸ್ತರಿಗೆ ಸಹಾಯಹಸ್ತ

Source: sonews | By Staff Correspondent | Published on 7th September 2018, 11:20 PM | Coastal News | Don't Miss |

ಮುರ್ಡೇಶ್ವರ : ಲಯನ್ಸ್ ಕ್ಲಬ್ ಮುರ್ಡೇಶ್ವರ ವತಿಯಿಂದ ಕೊಡಗು ಸಂತೃಸ್ತರಿಗಾಗಿ “ಮುಖ್ಯಮಂತ್ರಿಗಳ ಪರಿಹಾರ ನಿಧಿ”ಗೆ 50000ರೂಪಾಯಿಗಳ ಸಹಾಯವನ್ನು ನೀಡಲಾಯಿತು. ಚೆಕ್‍ನ್ನು  ಲಯನ್ಸ್ ಅಧ್ಯಕ್ಷ ನಾಗರಾಜ ಭಟ್ ತಹಶೀಲ್ದಾರ ವಿ.ಎನ್ ಬಾಡಕರ್ ರಿಗೆ ಹಸ್ತಾಂತರಿಸಿದರು.

ಈ ಸಂದದರ್ಭದಲ್ಲಿ ಲಯನ್ಸ್ ಕಾರ್ಯದರ್ಶಿ ನಾಗೇಶ ಮಡಿವಾಳ. ಡಾ.ಸುನೀಲ್ ಜತನ್, ಡಾ.ವಾಧಿರಾಜ ಭಟ್, ಡಾ.ಹರಿಪ್ರಸಾದ ಕಿಣಿ, ಎ.ಎನ್.ಶೆಟ್ಟಿ, ತಿಲಕ್ ರಾವ್, ಸುಬ್ರಾಯ ನಾಯ್ಕ, ವಿಶ್ವನಾಥ ಕಾಮತ, ಮೋಹನ ನಾಯ್ಕ, ಕಿರಣ ಕಾಯ್ಕಿಣಿ, ಗೌರೀಶ ನಾಯ್ಕ, ಶ್ರೀಧರ ನಾಯ್ಕ ಹಾಜರಿದ್ದರು.
 

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...