ಲಯನ್ಸ್ ಕ್ಲಬ್ ಮುರ್ಡೇಶ್ವರದಿಂದ ಕೊಡಗು ಸಂತೃಸ್ತರಿಗೆ ಸಹಾಯಹಸ್ತ

Source: sonews | By Staff Correspondent | Published on 7th September 2018, 11:20 PM | Coastal News | Don't Miss |

ಮುರ್ಡೇಶ್ವರ : ಲಯನ್ಸ್ ಕ್ಲಬ್ ಮುರ್ಡೇಶ್ವರ ವತಿಯಿಂದ ಕೊಡಗು ಸಂತೃಸ್ತರಿಗಾಗಿ “ಮುಖ್ಯಮಂತ್ರಿಗಳ ಪರಿಹಾರ ನಿಧಿ”ಗೆ 50000ರೂಪಾಯಿಗಳ ಸಹಾಯವನ್ನು ನೀಡಲಾಯಿತು. ಚೆಕ್‍ನ್ನು  ಲಯನ್ಸ್ ಅಧ್ಯಕ್ಷ ನಾಗರಾಜ ಭಟ್ ತಹಶೀಲ್ದಾರ ವಿ.ಎನ್ ಬಾಡಕರ್ ರಿಗೆ ಹಸ್ತಾಂತರಿಸಿದರು.

ಈ ಸಂದದರ್ಭದಲ್ಲಿ ಲಯನ್ಸ್ ಕಾರ್ಯದರ್ಶಿ ನಾಗೇಶ ಮಡಿವಾಳ. ಡಾ.ಸುನೀಲ್ ಜತನ್, ಡಾ.ವಾಧಿರಾಜ ಭಟ್, ಡಾ.ಹರಿಪ್ರಸಾದ ಕಿಣಿ, ಎ.ಎನ್.ಶೆಟ್ಟಿ, ತಿಲಕ್ ರಾವ್, ಸುಬ್ರಾಯ ನಾಯ್ಕ, ವಿಶ್ವನಾಥ ಕಾಮತ, ಮೋಹನ ನಾಯ್ಕ, ಕಿರಣ ಕಾಯ್ಕಿಣಿ, ಗೌರೀಶ ನಾಯ್ಕ, ಶ್ರೀಧರ ನಾಯ್ಕ ಹಾಜರಿದ್ದರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...