ನಾಮಧಾರಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 

Source: so news | By MV Bhatkal | Published on 17th June 2018, 6:25 PM | Coastal News | Don't Miss |

ಭಟ್ಕಳ:ನಿಚ್ಛಲಮಕ್ಕಿ ಶ್ರೀ ತಿರುಮಲ  ವೆಂಕಟರಮಣ ದೇವಸ್ಥಾನ, ಆಸರಕೇರಿ, ಭಟ್ಕಳ .(ಗುರುಮಠ) ವ್ಯಾಪ್ತಿಗೆ ಒಳಪಡುವ ನಾಮಧಾರಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 22 ರವಿವಾರ 2018 ರಂದು  ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಸಬಾಭವನದಲ್ಲಿ ನಡೆಯಲಿದೆ. 
ಪ್ರತಿಭಾವಂತ ವಿದ್ಯಾರ್ಥಿಗಳು  ತಮ್ಮ ತಮ್ಮ ಅಂಕ ಪಟ್ಟಿಗಳನ್ನು ಜುಲೈ 15 ರ ಒಳಗೆ ಗುರುಮಠಕ್ಕೆ ಆಯ್ಕೆಯಾದ ಆಯಾ ಕೂಟದ ಸದಸ್ಯರು/ಕೂಟದ ಅಧ್ಯಕ್ಷರ ಮೂಲಕ ತಲುಪಿಸತಕ್ಕದ್ದು. ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯುಸಿ, ಹಾಗೂ ಪದವಿ ಅಂತಿಮ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9739594474 /8762941019  /  ಸಂಪರ್ಕಿಸಬೇಕೆಂದು  ದೇವಸ್ತಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಮಧುಕೇಶ್ವರ ಆರ್. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...