ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಗೆ  ಅಂಜುವiನ್ ಮಹಿಳಾ ಮಹಾವಿದ್ಯಾಲಯದ ಶ್ರೀಲತಾ ಹೆಗಡೆ ಆಯ್ಕೆ

Source: sonews | By Staff Correspondent | Published on 13th October 2018, 4:56 PM | Coastal News | Don't Miss |

ಭಟ್ಕಳ:ಇಲ್ಲಿನ ಪ್ರತಿಷ್ಟಿತ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮಾನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ಶ್ರೀಲತಾ ಹೆಗಡೆ ಬಾಬಾ ಅಟೋಮಿಕ ರಿಸರ್ಚ ಸೆಂಟರ್ ಮುಂಬಯಿ ನಡೆಸಿದ ‘ಲೇಸರ್ ಮತ್ತು ಮನುಕುಲಕ್ಕೆ ಅದರಿಂದಾದ ಪರಿಣಾಮ’ ಎಂಬ ವಿಷಯದಲ್ಲಿ ನಡೆಸಿದ ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಭಟ್ಕಳದ ಜನತಾ ಕೋ-ಅಪರೇಟಿವ್ ಕ್ರೆಡಿಟ್ ಸೊಸೈಟಿಯ ನಿವೃತ್ತ ಪ್ರಧಾನ ವ್ಯವಸ್ಥಾಪಕ ಅಶೋಕ ಹೆಗಡೆ ಹಾಗೂ ರೂಪಾ ಹೆಗಡೆ ದಂಪತಿಯ ಪುತಿಯಾಗಿದ್ದಾರೆ. ಇವರ ಸಾಧನೆಗೆ ಸಂಸ್ಥೆಯ ಸಿಬ್ಬಂಧಿ ವರ್ಗ, ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...