ನವದೆಹಲಿ: ಎಟಿಎಂ ನಿಂದ ಹೊರತೆಗೆಯುವ ಹಣದ ಪ್ರಮಾಣದ ಮಿತಿ ಏರಿಕೆ

Source: suvarna | By Arshad Koppa | Published on 14th November 2016, 8:38 AM | National News | Don't Miss |

ನವದೆಹಲಿ(ನ.13): ನೋಟು ರದ್ದತಿಯ ಪರಿಣಾಮ  ವಿತ್'ಡ್ರಾ ಹಾಗೂ ವಿನಿಮಯ ಮಾಡಿಕೊಳ್ಳುವ ಮಿತಿಯನ್ನು ಕೇಂದ್ರ ಸರ್ಕಾರ ಏರಿಸಿದೆ. ದಿನವೊಂದಕ್ಕೆ 2 ಸಾವಿರದಿಂದ 2.500, ವಾರಕ್ಕೆ 20 ಸಾವಿರದಿಂದ 24 ಸಾವಿರಕ್ಕೆ ಏರಿಸಲಾಗಿದೆ. ಹಾಗೂ ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳುವ ಮಿತಿಯನ್ನು ದಿನವೊಂದಕ್ಕೆ 4 ಸಾವಿರದಿಂದ 4,500ಕ್ಕೆ ಹೆಚ್ಚಿಸಲಾಗಿದೆ.

ಕಳೆದ 4 ದಿನದಿಂದ ದೇಶದಾದ್ಯಂತವಿರುವ ಬ್ಯಾಂಕುಗಳಿಗೆ ಸಾರ್ವಜನಿಕರು 3 ಲಕ್ಷ ಕೋಟಿ ರೂ. 500 ಮತ್ತು 1 ಸಾವಿರ ಹಳೆಯ ನೋಟುಗಳು ಠೇವಣಿಯಿಟ್ಟಿದ್ದು, ಒಟ್ಟು 21 ಕೋಟಿಯಷ್ಟು ವಹಿವಾಟು ನಡೆದಿದೆ. ಸರ್ಕಾರಿ ನಿಯಂತ್ರಿತ ಆಸ್ಪತ್ರೆಗಳು,ಸಾರಿಗೆ, ಕ್ಯಾಟರಿಂಗ್ ಸೇರಿದಂತೆ ಮುಂತಾದ ದಿನನಿತ್ಯದ ಸೇವಾ ಸಂಸ್ಥೆಗಳು ಚೆಕ್'ಗಳು, ಡಿಡಿಗಳು ಹಾಗೂ ಆನ್'ಲೈನ್ ಪಾವತಿಯನ್ನು ಸ್ವೀಕರಿಸದಿದ್ದರೆ ಜಿಲ್ಲಾಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ದೂರನ್ನು ನೀಡಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...