ಎಸ್.ಡಿ.ಪಿ.ಐ ಉ.ಕ. ಜಿಲ್ಲಾ ಪದಾಧಿಕಾರಿಗಳ ನೇಮಕ; ಜಿಲ್ಲಾಧ್ಯಕ್ಷರಾಗಿ ತೌಫೀಖ್ ಬ್ಯಾರಿ

Source: sonews | By Staff Correspondent | Published on 7th July 2018, 6:43 PM | Coastal News |

ಭಟ್ಕಳ: ಎಸ್.ಡಿ.ಪಿ.ಐ  ಉ.ಕ.ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಮುಹಮ್ಮದ್ ತೌಫೀಖ್ ಬ್ಯಾರಿ ಆಯ್ಕೆಗೊಂಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಇತ್ತಿಚೆಗೆ ಸಿರ್ಸಿಯಲ್ಲಿ ಎಸ್.ಡಿ.ಪಿ.ಐ ಪದಾಧಿಕಾರಿಗಳ ಆಯ್ಕೆಗಾಗಿ  ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಆರಿಫ್ ರಝಾ, ಉಪಾಧ್ಯಕ್ಷರಾಗಿ ಮುಖ್ತಾರ್ ಖಾಝಿ, ಕಾರ್ಯದರ್ಶಿಯಾಗಿ ಮುಹಮ್ಮದ್ ಷರೀಫ್ ಶೇಖ್, ಖಜಾಂಚಿಯಾಗಿ ಝಹೀರ್ ಆಹ್ಮದ್ ಶೇಖ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಕಿಫ್ ಗವಾಯಿ ಮತ್ತು ಅಬ್ದುಲ್ ಅಝೀಮ್ ನೇಮಕಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...