ಕೊಡಗು ಸಂತ್ರಸ್ತರಿಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಸಿಬ್ಬಂಧಿಗಳಿಂದ ಒಂದು ದಿನದ ವೇತನ

Source: sonews | By Staff Correspondent | Published on 23rd August 2018, 10:48 PM | Coastal News | Don't Miss |

ಭಟ್ಕಳ: ಇಲ್ಲಿನ ಭಟ್ಕಳ ಎಜುಕೇಶನ ಟ್ರಸ್ಟ್ ಬೋಧಕ ಬೋಧಕೇತರ ವೃಂದದವರು ತಮ್ಮ ಒಂದು ದಿನದ ವೇತನವನ್ನು ಸಂತ್ರಸ್ತರಿಗೆ  ನೀಡುವುದರ ಮೂಲಕ ಸಾಮಾಜಿಕ ಹಾಗೂ ಮಾನವೀಯ ಕಳಕಳಿಯನ್ನು ತೋರ್ಪಡಿಸಿದ್ದಾರೆ. 

ಅತಿವೃಷ್ಟಿಯಿಂದ ತತ್ತರಿಸುತಿರುವ ಕೊಡಗು ಜಿಲ್ಲೆಗೆ ಪರಿಹಾರವಾಗಿ ಭಟ್ಕಳ ಎಜುಕೇಶನ ಟ್ರಸ್ಟ್ ಬೋಧಕ ಬೋಧಕೇತರ ವೃಂದದವರು ತಮ್ಮ ಒಂದು ದಿನದ ವೇತನವನ್ನು ನೀಡುವುದರ ಮೂಲಕ ಸಂತ್ರಸ್ತರಿಗೆ ನೆರವನ್ನು  ನೀಡಿದರು. 

ಈ ಸಂದರ್ಭದಲ್ಲಿ ಟ್ರಸ್ಟನ ಅಧ್ಯಕ್ಷರಾದ ಡಾ. ಸುರೇಶ ವಿ ನಾಯಕ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಆಡಳಿತಾಧಿಕಾರಿ ನಾಗೇಶ ಭಟ್, ಪ್ರಾಂಶುಪಾಲ ಶ್ರೀನಾಥ ಪೈ, ಶಿಕ್ಷಣ ಸಂಯೋಜಕರಾದ ಪಿ.ಎಸ್.ಹೆಬ್ಬಾರ, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...