ಓಮ್ನಿ ಮತ್ತು ಪಿಕಪ್ ನಡುವೆ ಆಪಘಾತ; ಓರ್ವ ಸಾವು ಮತ್ತೋರ್ವ ಗಂಭೀರ

Source: sonews | By Staff Correspondent | Published on 22nd January 2019, 10:51 PM | Coastal News | State News | Don't Miss |

ಪುತ್ತೂರಿನ ಮುಕ್ವೆಯಲ್ಲಿ ಓಮ್ನಿ ಮತ್ತು ಪಿಕಪ್ ನಡುವೆ ಆಪಘಾತ ನಡೆದಿದ್ದು ಓಮ್ನಿ ಯಲ್ಲಿ ದ್ದ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರಗಾಯಗೊಂಡು ಮಂಗಳೂರು ಆಸ್ಪತ್ರೆಗೆದಾಖಲಾಗಿದ್ದಾರೆ.

ವೀರಮಂಗಲದಿಂದ ಪುತ್ತೂರು ಕಡೆಗೆ ಬರುತ್ತಿದ್ದಓಮಿನಿ ಹಾಗೂ ಮುಕೈಯಿಂದ ಪುರುಷರಕಟ್ಟಿಗೆಹೋಗುತ್ತಿದ್ದ ಪಿಕಪ್ ನಡುವೆ ಮಸೀದಿ ಬಳಿಅಪಘಾತ ನಡೆದಿದೆ. ಘಟನೆಯಿಂದಾಗಿ ಗಂಭೀರಗಾಯಗೊಂಡ ಓಮಿನಿಯಲ್ಲಿದ್ದ ವೀರಮಂಗಲ ನಿವಾಸಿಕೃಷ್ಣ ಭಟ್ ಆಸ್ಪತ್ರೆಗೆ ‌ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು  ಹಾಗೂ ಅವರ ಮಗ ಅವಿನಾಶ್ ಭಟ್ರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿಕಪ್ ಜೀಪಿನಲ್ಲಿದ್ದ ಚಾಲಕ ಹೊನ್ನಪ್ಪ ಗೌಡಗಾಯಗೊಂಡಿದ್ದು ಪುತ್ತೂರು ಆಸ್ಪತ್ರೆಯಲ್ಲಿದಾಖಲಾಗಿದ್ದಾರೆ. ಗಾಯಳುಗಳನ್ನು ಸ್ಥಳೀಯರುಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಘಟನಾಸ್ಥಳಕ್ಕೆ ಪುತ್ತೂರು ಪೊಲೀಸರು ಆಗಮಿಸಿ ಪರಿಶೀಲನೆನಡೆಸಿದ್ದಾರೆ.

Read These Next

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...