ಕೋಲಾರ: ಕೋಲಾರ ನಗರದ 26ನೇ ವಾರ್ಡಿಗೆ ಸೇರಿದ ಸಂತೇ ಮೈದಾನ ಶಿವಗಿರಿ ನಗರದಲ್ಲಿ ಕೇಂದ್ರ ಪುರಸ್ಕøತ ಅಮೃತ್ ಯೋಜನೆಯಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ನಗರೋತ್ಥಾನ 3ನೇ ಹಂತ ಯೋಜನೆಯಡಿಯಲ್ಲಿ ನೂತನವಾಗಿ ಕೊರೆದು ಪಂಪು ಮೋಟಾರು ಅಳವಡಿಸಿರುವ ಕೊಳವೆ ಬಾವಿಯನ್ನು ಮಾಜಿ ಸಚಿವರು ಹಾಗೂ ಶಾಸಕರಾದ ಕೆ.ಶ್ರೀನಿವಾಸಗೌಡರು ಲೋಕಾರ್ಪಣೆ ಮಾಡಿದರು.
ಬೆಳಗ್ಗೆ 10-00 ಗಂಟೆಯ ಸುಮಾರಿಗೆ ಆಗಮಿಸಿದ ಶಾಸಕರು ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯನ್ನು ಟೇಪ್ ಕಟ್ ಮಾಡುವ ಮೂಲಕ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು ಈ ಭಾಗದಲ್ಲಿ ನೀರಿಗೆ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದು, ಈ ದಿನ ಉದ್ಘಾಟನೆಯಾದ ನೀರಿನ ಮೂಲವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಶ್ರೀಮತಿ ಲಕ್ಷ್ಮಮ್ಮ, ಸ್ಥಳೀಯ ಪ್ರಮುಖರಾದ ಮೂರಾಂಡಹಳ್ಳಿ ಗೋಪಾಲ್, ಶ್ರೀಕೃಷ್ಣ, ಎಂ.ಚಂದ್ರಮೌಳಿ, ಪುಷ್ಪ ಡೆಕೋರೇಶನ್ ಶಂಕರ್, ದಯಾನಂದ್, ಸೊಣ್ಣೇಗೌಡ, ಆರ್. ರಾಮಚಂದ್ರಯ್ಯ, ಉಪಧ್ಯಾಯರಾದ ಉದಯ್, ಮರಿಯಪ್ಪ, ಕಿರಣ್, ಉಮಾಪತಿ, ಆಂಜಿನಪ್ಪ, ಯತಿರಾಜ್, ರೂಪ್ಸಿಂಗ್, ಲಕ್ಷ್ಮಿನಾರಾಯಣ, ನವಶಕ್ತಿ ಈಶ್ವರ, ಸಿ.ವೆಂಕಟೇಶ್, ನಾರಾಯಣಮ್ಮ, ತೇಜಸ್ವಿನಿ, ಗಂಗಮ್ಮ, ರವಿಶಂಕರ್, ಅಹಮದ್ ಫೀರ್(ಜಾವೂ) ಅಶೋಕ್, ಮೃತ್ಯುಂಜಯ, ಶ್ರೀನಾಥ್, ಕೃಷ್ಣಸಿಂಗ್, ಶಿವರಾಜ್, ರಾಜೇಶ್, ಐಸ್ ನಾಗರಾಜ್, ನಂಜಪ್ಪ, ಪಾಪಣ್ಣ, ಮುನಿಯಪ್ಪ, ಕೃಷ್ಣಮೂರ್ತಿ, ಗಿರೀಶ್, ಶಂಕರ್, ಮೋಹನ್, ಗುರು, ದೇವರಾಜು ಇನ್ನಿತರರು ಉಪಸ್ಥಿತರಿದ್ದರು.
Read These Next
ಹುಬ್ಬಳ್ಳಿ: ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿಯ ಹತ್ಯೆ: ಆರೋಪಿಯ ಬಂಧನ
ವಿದ್ಯಾರ್ಥಿನಿ ಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಮೃತಪಟ್ಟಿರುವ ಘಟನೆ ...
'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?