ಆರ‍್ಜೆಡಿ ಕರ್ನಾಟಕ (ಮೈನಾರ್ಟಿ)  ರಾಜ್ಯ ಉಪಾಧ್ಯಕ್ಷರಾಗಿ ತನ್ವೀರ್ ಅಲಿ ಬೇಗ್ ನೇಮಕ

Source: S O News service | By Staff Correspondent | Published on 25th October 2016, 6:53 PM | State News |


ಚಿಂತಾಮಣಿ: ರಾಷ್ಟ್ರೀಯ ಜನತಾ ದಳ ಕರ್ನಾಟಕ (ಮೈನಾರ್ಟಿ) ರಾಜ್ಯ ಉಪಾಧ್ಯಕ್ಷರನ್ನಾಗಿ ಚಿಂತಾಮಣಿ ನಗರದ ಕೆ.ಆರ್.ಬಡಾವಣೆಯ ತನ್ವೀರ್ ಅಲಿ ಬೇಗ್‌ರನ್ನು ಆರ್.ಜೆ.ಡಿ.ಯ ರಾಜ್ಯಾ ಧ್ಯಕ್ಷ ಜಿ.ಯಾಕುಬ್ ನೇಮಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮೈನಾರ್ಟಿ ಜನಾಂಗಕ್ಕೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಸಿಗಬಹು ದಾದ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸುವುದು ಮತ್ತು ಆರ್.ಜೆ.ಡಿ. ಪಕ್ಷದ ಸಂಘ ಟನೆಗಾಗಿ ದುಡಿಯುವುದರ ಜೊತೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲೂ ಪ್ರಸಾದ್ ಯಾದ ವ್‌ರ ಸಲಹೆ, ಸೂಚನೆಗಳನ್ನು ಪಾಲಿಸಲು ಬದ್ಧರಾಗಿರುವಂತೆ ಆದೇಶದಲ್ಲಿ ಸೂಚಿಸಿದ್ದಾರೆ. 

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...