ರೂರಲ್ ಐಟಿ ಕ್ವಿಝ್; ಆನಂದ ಆಶ್ರಮ ಪ್ರೌಢಶಾಲಾ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

Source: sonews | By Staff Correspondent | Published on 11th October 2018, 10:43 PM | Coastal News |

ಭಟ್ಕಳ:  ಧಾರವಾಡದ ಪಾಟೀಲ ಪುಟ್ಟಪ್ಪ ಸಭಾಗೃಹದಲ್ಲಿ ನಡೆದ ವಿಭಾಗೀಯ ಮಟ್ಟದ ಐಟಿ ಕ್ವಿಜ್  ಸ್ಪರ್ಧೆಯಲ್ಲಿ ಆನಂದ ಆಶ್ರಮ ಪ್ರೌಢ ಶಾಲೆ ಭಟ್ಕಳದ ವಿಖ್ಯಾತ ಜಿ. ಗೌಡ ಮತ್ತು ನಿಶಾಂತ್ ಚಿನಾಂದ ಭಟ್ಟ ಇವರ ತಂಡ ದ್ವಿತೀಯ ಸ್ಥಾನವನ್ನು ಗಳಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ವಿಭಾಗೀಯ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಸುಮಾರು ಮುನ್ನೂರಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಹಾಗೂ ತರಬೇತಿಯನ್ನು ನೀಡಿದ ಶಿಕ್ಷಕಿ ಕವಿತಾ ಇವರನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಥೆರೇಸಿಯಾ ಸೆರಾ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...