ಭಟ್ಕಳ: ಸಾಹಿಲ್‌ಆನ್ ಲೈನ್ ಮೀಡಿಯಾ ಸಂಸ್ಥೆಯಿಂದ ಡಾ.ಖಲೀಲುರ್ರಹ್ಮಾನ್ ಗೆ ಸನ್ಮಾನ

Source: S O News service | By Staff Correspondent | Published on 22nd July 2016, 3:17 PM | Coastal News | State News | Gulf News | Don't Miss |



ಭಟ್ಕಳ: ಇಲ್ಲಿನ ಸಾಹಿಲ್ ಆನ್ ಲೈನ್ ಮೀಡಿಯಾ ಸಂಸ್ಥೆಯಿಂದ ಭಟ್ಕಳ ಪ್ರಮುಖ ಮುಸ್ಲಿಮ್ ಮುಖಂಡ ಅನಿವಾಸಿ ಭಾರತೀಯ ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ಭಟ್ಕಳ ಮೀಡಿಯಾ ಸೂಸೈಟಿಯ ಅಧ್ಯಕ್ಷರೂ ಆಗಿರುವ ಡಾ. ಸೈಯ್ಯದ್ ಎಸ್.ಎಂ.ಖಲೀಲುರ್ರಹ್ಮಾನ್ ರನ್ನು ಅವರ ಸ್ವಗೃಹದಲ್ಲಿ ಸನ್ಮಾಸಿ ಗೌರವಿಸಲಾಯಿತು. 
ಇತ್ತಿಚೆಗೆ ದುಬೈಯಲ್ಲಿ ಐರ್ಲೆಂಡ್ ವಿಶ್ವವಿದ್ಯಾಲಯವೂ ಭಟ್ಕಳದ ಮೂಲದ ಅನಿವಾಸಿ ಭಾರತೀಯ ಹಾಗೂ ದುಬೈಯ ಪ್ರಮುಖ ಕಂಪನಿಗಳಲ್ಲಿ ಲೆಕ್ಕಪರಿಶೋಧಕರಾಗಿರುವ  ಎಸ್.ಎಂ. ಸೈಯ್ಯದ್ ಖಲೀಲುರ್ರಹ್ಮಾನ್ ರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತ್ತು. ಈ ಹಿನ್ನೆಯಲ್ಲಿ ಸಾಹಿಲ್ ಆನ್ ಲೈನ್ ಅಂತರ್ಜಾಲ ತಂಡದ ಸದಸ್ಯರ ನಿಯೋಗವು ಕೋಲಾ ಪ್ಯಾರಡೈಸ್ ಬಳಿಯ ಅವರ ಸ್ವಗೃಹಕ್ಕೆ ಹೋಗಿ ಅವರನ್ನು ಸ್ಮರಣಿಕೆಯನ್ನು ಶಾಲು ಹಾಕಿ ಸನ್ಮಾಸಲಾಯಿತು. 
ನಿಯೋಗದಲ್ಲಿ ಸಾಹಿಲ್ ಆನ್ ಲೈನ್ ಮೀಡಿಯಾ ಸೂಸೈಟಿಯ ನಿರ್ದೇಶಕ ಖಮರ್ ಸಾದಾ, ಪ್ರಧಾನ ಸಂಪಾದಕ ಇನಾಯತುಲ್ಲಾ ಗವಾಯಿ, ಕನ್ನಡ ತಾಣದ ಉಪಸಂಪಾದಕ ಎಂ.ಆರ್. ಮಾನ್ವಿ, ವ್ಯವಸ್ಥಾಪಕ ಮುಬಶ್ಶಿರ್ ಹುಸೇನ್ ಹಲ್ಲಾರೆ, ಮಾರ್ಕೇಟಿಂಗ್ ವಿಭಾಗದ ಯಾಹ್ಯಾ ಹಲ್ಲಾರೆ, ಕ್ಯಾಮರಾಮೆನ್ ಮಂಜು ಮುಟ್ಟಳ್ಳಿ, ಅಮೀನ್ ಝುಹೈಬ್, ಖಮರುಝ್ಝಮಾ, ಮು‌ಅಯೆಮಿನ್ ಸೇರಿಂದತೆ ಮುಂತಾದವರು ಉಪಸ್ಥಿತರಿದ್ದು. (ಫೋಟೊ: ೨೨-ಬಿಕೆ‌ಎಲ್-೦೨-ಎಸ್.ಎಂ.ಖಲೀಲ್ ಸನ್ಮಾನ)
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...