ಶಿಡ್ಲಘಟ್ಟ: ರಾಸಾಯನಿಕ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿರುವ ಸುದ್ದಿ-ನಾಲ್ಕು ವಿಗ್ರಹ ವಶಕ್ಕೆ

Source: tamim | By Arshad Koppa | Published on 24th August 2017, 8:30 PM | State News | Guest Editorial |

ಶಿಡ್ಲಘಟ್ಟ,ಆಗಸ್ಟ್24: ರಾಸಾಯನಿಕ ಗಣೇಶ ಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂದು ನಾಗರಿಕರ ದೂರಿನ ಹಿನ್ನೆಲೆಯಲ್ಲಿ ನಗರಸಭೆಯ ಪೌರಾಯುಕ್ತ ಮತ್ತು ನಗರ ಪೋಲಿಸರು ವಿವಿಧಡೆ ದಾಳಿ ನಡೆಸಿ 4 ನಿಷೇಧಿತ ಗಣೇಶ್ ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.


    ನಗರಸಭೆಯ ಪೌರಾಯುಕ್ತ ಜಿ.ಎನ್.ಚಲಪತಿ ಹಾಗೂ ನಗರ ಪೋಲಿಸ್‍ಠಾಣೆಯ ಪಿಎಸ್‍ಐ ನವೀನ್ ನೇತೃತ್ವದಲ್ಲಿ ದಾಳಿ ನಡೆಸಿ ರಾಸಾಯನಿಕ ಮಿಶ್ರಿತ ಗಣೇಶ್ ಮೂರ್ತಿಗಳನ್ನು ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿ 4 ಗಣೇಶ್ ಮೂರ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.
    ರಾಸಾಯನಿಕ ಮಿಶ್ರಿತ ಗಣೇಶ್ ಮೂರ್ತಿಗಳು ಪರಿಸರಕ್ಕೆ ಮಾರಕವಾಗಿದ್ದು ಯಾರಾದರೂ ಅದನ್ನು ಮಾರಾಟ ಮಾಡಿದ್ದ ಪಕ್ಷದಲ್ಲಿ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದೆಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.
    ಇದೇ ವೇಳೆಯಲ್ಲಿ ಕೆಲವರು ಸಾರ್ ಮಣ ್ಣನಲ್ಲಿ ತಯಾರಿಸಿದ ಗಣೇಶ್ ಮೂರ್ತಿಗಳು ಸಾರ್ ಯಾವುದೇ ರೀತಿಯ ರಾಸಾಯನಿಕ ಮಿಶ್ರಣ ಮಾಡಿಲ್ಲವೆಂದು ವಾದ ಮಾಡಿದರು ಕೊನೆಗೂ ಪರಿಶೀಲನೆ ನಡೆಸಿದ ಅಧಿಕಾರಿಗಳು ಪಿಓಪಿ ಗಣೇಶ್ ಮೂರ್ತಿಗಳನ್ನು ವಶಪಡಿಸಿಕೊಂಡರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...