ಶಿಡ್ಲಘಟ್ಟ:  ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಹನಿನೀರಾವರಿ ನೆರವಿಗೆ ಅರ್ಜಿ ಆಹ್ವಾನ

Source: tamim | By Arshad Koppa | Published on 18th January 2017, 11:33 PM | State News |

ಶಿಡ್ಲಘಟ್ಟ,ಜನವರಿ18: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಪರಿಶಿಷ್ಠಜಾತಿ ಮತ್ತು ಪರಿಶಿಷ್ಠ ಪಂಗಡದ ರೈತರಿಗೆ ಹನಿನೀರಾವರಿ ಅಳವಡಿಸಿಕೊಳ್ಳಲು ಸಹಾಯಧನ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    
ಈ ಯೋಜನೆಯಡಿ ಪರಿಶಿಷ್ಠಜಾತಿಯ ರೈತರಿಗೆ 34 ಲಕ್ಷ ಹಾಗೂ ಪರಿಶಿಷ್ಠ ಪಂಗಡದ ರೈತರಿಗೆ 16 ಲಕ್ಷ ಬಿಡುಗಡೆಯಾಗಿದ್ದು ಆಸಕ್ತ ರೈತರು ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯಿಂದ ಪಡೆದು ಹನಿನೀರಾವರಿಗೆ ಸಂಬಂಧಿಸಿದಂತೆ ಅನುಮೋದಿತ ಏಜೆನ್ಸಿಗಳಿಂದ ದರಪಟ್ಟಿ(ಕೊಟೇಶನ್) ಪಡೆದು ಪಹಣಿ,ಚಕ್ಕುಬಂದಿ,ಆಧಾರಕಾರ್ಡ್‍ಗಳೊಂದಿಗೆ ಸಲ್ಲಿಸಬೇಕೆಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಆನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!