ಶಿಡ್ಲಘಟ್ಟ,ಜನವರಿ17: ಮೇಕೆಗಳು ಒಂದುಗಿಂತ ಎರಡು ಅಥವಾ ಮೂರು ಮರಿಗಳನ್ನು ಜನ್ಮ ನೀಡುವುದನ್ನು ಕಂಡಿದೇವೆ ಆದರೇ ತಾಲೂಕಿನ ಪಿಂಡಿಪಾಪನಹಳ್ಳಿ ಗ್ರಾಮದಲ್ಲಿ ಕುರಿಯೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿರುವ ವಿಸ್ಮಯಕಾರಿ ಘಟನೆ ವರದಿಯಾಗಿದೆ.
ತಾಲೂಕಿನ ಪಿಂಡಿಪಾಪನಹಳ್ಳಿ ಗ್ರಾಮದ ರಾಜಣ್ಣ ಎಂಬುವರ ಕುರಿ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ ಅದನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪತಂಡವಾಗಿ ಆಗಮಿಸುತ್ತಿದ್ದು ಕುತುಹಲ ಕೆರಳಿಸಿದೆ.
ಸಾಮಾನ್ಯವಾಗಿ ಕುರಿಗಳನ್ನು ಸಾಕಾಣಿಕೆ ಮಾಡುವ ರಾಜಣ್ಣ ಜೀವನ ನಡೆಸುತ್ತಿದ್ದಾರೆ ಈ ಹಿಂದೆ ಅನೇಕ ಕುರಿಗಳು ಒಂದು-ಎರಡು ತಪ್ಪಿದರೆ ಮೂರು ಮರಿಗಳಿಗೆ ಜನ್ಮ ನೀಡಿದೆ ಆದರೇ ಇದೇ ಮೊದಲ ಬಾರಿಗೆ ಕುರಿ 4 ಮರಿಗಳಿಗೆ ಜನ್ಮ ನೀಡಿರುವುದು ವಿಸ್ಮಯುಂಟು ಮಾಡಿದೆ ನಾಲ್ಕು ಹೆಣ್ಣು ಮರಿಗಳಿಗೆ ಜನ್ಮ ನೀಡಿದ್ದು ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ.
ಚಳ್ಳಕೆರೆ ತಲಿಯ ಕುರಿ ಮೊದಲ ಸೂಲಿನಲ್ಲಿಯೆ ನಾಲ್ಕು ಕುರಿ ಮರಿಗಳನ್ನು ಹಾಕುವ ಮೂಲಕ ಅಚ್ಚರಿ ಮೂಡಿಸಿದೆ ಸಾಮಾನ್ಯವಾಗಿ ಚಳ್ಳಕೆರೆ, ನಾಟಿ, ಬನ್ನೂರು, ನಾರಿ ಸುವರ್ಣ ಇನ್ನಿತರೆ ಯಾವುದೆ ಕುರಿಯಾಗಲಿ ಒಂದು ಅಥವಾ ಎರಡು ಮರಿ ಹಾಕುವುದು ಸಹಜ ಆದರೆ ಅಪರೂಪದಲ್ಲಿ ಅಪರೂಪ ಎಂಬಂತೆ ನಾಲ್ಕು ಮರಿಗಳನ್ನು ಹಾಕಿದೆ.
ತಮ್ಮ ತಾತ ಅಪ್ಪಂದಿರ ಕಾಲದಿಂದಲೂ ವ್ಯವಸಾಯ, ಕುರಿ ಮೇಕೆ ಸಾಕಾಣಿಕೆ ಕಸುಬನ್ನು ಮಾಡುತ್ತಿದ್ದು ನಮ್ಮ ಮನೆತನದಲ್ಲಿ ಇದೆ ಮೊದಲ ಬಾರಿಗೆ ಕುರಿ ನಾಲ್ಕು ಮರಿಗಳನ್ನು ಹಾಕಿದೆ ಎಂದು ರಾಜಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
ತಾಲೂಕಿನಲ್ಲಿ ಭೀಕರವಾಗಿ ಬರಗಾಲ ತಲೆದೂರಿದ್ದು ರೈತರು ದನಕರುಗಳನ್ನು ಮಾರಾಟ ಮಾಡಲು ಸಜ್ಜಾಗುತ್ತಿರುವ ಬೆನ್ನಲ್ಲೆ ರೈತರೊಬ್ಬರ ಮನೆಯಲ್ಲಿ ಕುರಿಯೊಂದು ನಾಲ್ಕು ಮರಿಗಳಿಗೆ ಜನ್ಮ ನೀಡಿರುವ ವಿಚಾರ ರೈತನ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
Read These Next
ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ
ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...
ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ; 40 ಸಾವಿರ ರೂ. ನಗದು, 3 ಚಾಕು ವಶ
ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ...
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ಲೋಕ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತ; ಕಾಂಗ್ರೆಸ್ಗೆ ಸಿಹಿಸುದ್ದಿ; ಯಾರಿಗೆ ಎಷ್ಟು ಸ್ಥಾನ?
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತ ಬಾಂಬರ್ಗಳು 10 ದಿನ NIA ವಶಕ್ಕೆ!
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ
ಭಿಕ್ಷಾಟನೆ CCB ಕಾರ್ಯಾಚರಣೆ; 47 ಮಕ್ಕಳ ರಕ್ಷಣೆ
ಪೌರಕಾರ್ಮಿಕರ ಮೊಗದಲ್ಲಿ ಸಂತೃಪ್ತಿಯ ಭಾವ ಮೂಡಿಸಿದ ಖಾಯಂ ನೇಮಕಾತಿ ಆದೇಶ
ಅಲ್ಲಿ ನೆರದಿದ್ದವರು ಎಂದಿನಂತಿನ ಸಾಮಾನ್ಯ ದಿನಗಳಂತೆ ಬೇಸರದ ಮನಸ್ಥಿತಿಯಲ್ಲಿರಲಿಲ್ಲ, ಶುಭ್ರ ವಸ್ತçದಾರಿಗಳಾಗಿದ್ದ ಅವರ ...
ಪಂಚಾಯತ್ ಸೇವೆಗಳನ್ನು ಪಡೆಯಲು ಬಂದಿದೆ ಪಂಚಮಿತ್ರ ವಾಟ್ಸಾಪ್
ಸರ್ಕಾರದ ಹಲವು ಇಲಾಖೆಗಳು ಆನ್ಲೈನ್ ಮೂಲಕ ಸಾರ್ವಜನಿಕರಿಗೆ ತಮ್ಮ ಕೈ ಬೆರಳಿನಲ್ಲಿಯೇ ತಮಗೆ ಅಗತ್ಯವಿರುವ ಸೇವೆಗಳನ್ನು ಪಡೆಯಲು ...
ಇಡಿ ಭಯದಿಂದ ಬಿಜೆಪಿಗೆ ₹335 ಕೋಟಿ ದೇಣಿಗೆ ನೀಡಿದ 30ಕ್ಕೂ ಅಧಿಕ ಕಂಪನಿಗಳು
ಈ ಮಹತ್ವದ ಸಂಗತಿಯನ್ನು ‘ದಿ ನ್ಯೂಸ್ ಮಿನಿಟ್’ ಹಾಗೂ ‘ನ್ಯೂಸ್ ಲಾಂಡ್ರಿ‘ ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತಮ್ಮ ತನಿಖಾ ವರದಿಯಲ್ಲಿ ...
ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?
ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...
ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ
ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...
ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ
ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...