ಶ್ರೀನಿವಾಸಪುರ: ಎಸ್‍ಎಪ್‍ಎಸ್ ಶಾಲೆಯ ವಿಧ್ಯಾರ್ಥಿನಿ 622 ಅಂಕ

Source: sonews | By Staff Correspondent | Published on 7th May 2018, 7:05 PM | State News | Don't Miss |

ಶ್ರೀನಿವಾಸಪುರ: ಈ ಬಾರಿಯ ಎಸ್‍ಎಸ್‍ಎಲ್‍ಸಿ  ಪಲಿತಾಂಶದಲ್ಲಿ ಪಟ್ಟಣದ ಎಸ್‍ಎಪ್‍ಎಸ್ ಶಾಲೆಯ ವಿಧ್ಯಾರ್ಥಿನಿ 622 ಅಂಕಗಳನ್ನು ಪಡೆಯುವ ಮೂಲಕ ತಾಲ್ಲೂಕಿಗೆ ಮೊದಲಾಗಿದ್ದು ಶಾಲೆಯು 100 ರಷ್ಟು ಪಲಿತಾಂಶ ಪಡೆದುಕೊಂಡಿದೆ ಎಂದು ಶಾಲೆಯ ಪ್ರಾಂಶುಪಾಲ ಮಜೀಶ್ ಮ್ಯಾಥ್ಯೂ ರವರು ತಿಳಿಸಿದ್ದಾರೆ. 
     

ಶ್ರೀನಿವಾಸಪುರ ಪಟ್ಟಣದ ಕೊಳ್ಳೂರು ರಸ್ತೆಯಲ್ಲಿರುವ ಎಸ್‍ಎಪ್‍ಎಸ್ ಶಾಲೆಯಲ್ಲಿ ಈ ಬಾರಿಯ ಹತ್ತನೆ ತರಗತಿ ಪಲಿತಾಂಶದಲ್ಲಿ 100 ರಷ್ಟು ಸಾಧನೆ ಮಾಡಿದೆ. ಶಾಲೆಯಲ್ಲಿ ಒಟ್ಟು 114 ಮಂದಿ ಪರೀಕ್ಷೆಗೆ ಹಾಜರಾಗಿ ಇದರಲ್ಲಿ 622 ಅಂಕಗಳನ್ನು ಪಡೆತಯುವ ಮೂಲಕ ಅಲಕಾ ಶಾಲೆಗೆ ಹಾಗು ತಾಲ್ಲೂಕಿಗೆ ಮೊದಲಿಗಳಾಗಿದ್ದಾಳೆ. ಅದೇ ರೀತಿ 51 ಅತ್ಯನ್ನತ ಶ್ರೇಣಿಯಲ್ಲಿ, 63 ಮಂದಿ ವಿಧ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಶಾಲೆಯ ಉತ್ತಮ ಪಲಿತಾಂಶ ತಂದುಕೊಟ್ಟು ವಿಧ್ಯಾರ್ಥಿಗಳನ್ನು ಇದಕ್ಕೆ ಕಾರಣರಾದ ಶಿಕ್ಷಕರನ್ನು ಶಾಲೆಯ ಪ್ರಾಂಶುಪಾಲ ಮಜೀಶ್ ಮ್ಯಾಥ್ಯೂ ರವರು ಅಭಿನಂದಿಸಿದ್ದಾರೆ.
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...