ಶ್ರೀನಿವಾಸಪುರದಲ್ಲಿ ಎಸಿಬಿ  ದಾಳಿ ; ಬಲೆಗೆ ಬಿದ್ದ ಬೆಸ್ಕಾಂ ಜೆ.ಇ 

Source: sonews | By Staff Correspondent | Published on 18th January 2019, 11:28 PM | State News | Don't Miss |

ಶ್ರೀನಿವಾಸಪುರ: ಬೆಸ್ಕಾಂ ಶಾಖೆ ಜೂನಿಯರ್ ಇಂಜನಿಯರ್ ರಾಮಚಂದ್ರಪ್ಪ ಎಂಬುವವರು ಲಂಚ ಪಡೆಯುವಾಗ ಎ.ಸಿ.ಬಿ ಬಲೆಗೆ ಬಿದ್ದ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ಗೌವನಪಲ್ಲಿ ಎಂಬಲ್ಲಿ ನಡೆದಿದೆ.

ಬಾಬಾಜಾನ್ ಎಂಬುವರಿಗೆ ಜೂನಿಯರ್ ಇಂಜನಿಯರ್ ರಾಮಚಂದ್ರಪ್ ರೂ ಹತ್ತು  ಸಾವಿರ ಬೇಡಿಕೆ ಇಟ್ಟಿದ್ದು ಅದರಲ್ಲಿ ಎಂಟು ಸಾವಿರ ರೂಗಳನ್ನು ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದರು.

11 KV ವಿದ್ಯುತ್ ಲೈನ್ ಬದಲಾವಣೆಗಾಗಿ ಹತ್ತು ಸಾವಿರ ರು ಬೇಡಿಕೆ ಇಟ್ಟಿದ್ದರು ಎಂದು ಬಾಬಾ ಜಾನ್ ಎಂಬುವರು ಎಸಿಬಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಎ.ಸಿ.ಬಿ ಅಧಿಕಾರಿಗಳು ಜೂನಿಯರ್ ಇಂಜಿನಿಯರ್ ರಾಮಚಂದ್ರಪ್ಪ ಅವರನ್ನು ವಶಕ್ಕೆ ಪಡೆದುಕೊಂಡ ವಿಚಾರಣೆ ನಡೆಸಿದ್ದರು ಡಿವೈಎಸ್ಪಿ  ಪುರುಷೋತ್ತಮ್  ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ವರದಿ ಶಬ್ಬೀರ್ ಅಹಮ್ಮದ್

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...