ಶೀಘ್ರದಲ್ಲಿ ಎಲ್ಲಾ ರಸ್ತೆಗಳು ಡಾಂಬರಿಕರಣ - ಪುರಸಭೆ ಅಧ್ಯಕ್ಷೆ ರತ್ನಮ್ಮ ನಾಗರಾಜ್

Source: sonews | By Staff Correspondent | Published on 11th January 2018, 5:54 PM | State News | Don't Miss |

ಶ್ರೀನಿವಾಸಪುರ: ಪಟ್ಟಣದ ಬಹುತೇಕ ರಸ್ತೆಗಳು ಅಭಿವೃದ್ದಿಯಾಗುತ್ತಿದೆ ಒಟ್ಟು 39 ಲಕ್ಷದಲ್ಲಿ ನಾಲ್ಕು ರಸ್ತೆಗಳು ಅತಿ ಶೀಘ್ರದಲ್ಲಿ ಎಲ್ಲಾ ರಸ್ತೆಗಳು ಡಾಂಬರಿಕರಣವಾಗಲಿದೆ ಎಂದು ಪುರಸಭೆ ಅಧ್ಯಕ್ಷೆ ರತ್ನಮ್ಮನಾಗರಾಜ್ ಹೇಳಿದರು ಅವರು ಇಂದು ಪಟ್ಟಣದ ವಾರ್ಡ್ ನಂ 17 ಜಾಕೀರ್ ಹುಸೇನ್ ಮೊಹಲ್ಲಾ ಮತ್ತು ವೆಂಕಟೇಶ್ವರ ಬಡಾವಣೆ ನಡುವಿನ ನಾಲ್ಕು ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದರು.

ಒಟ್ಟು 39 ಲಕ್ಷದಲ್ಲಿ ನಾಲ್ಕು ರಸ್ತೆಗಳು ಡಾಂಬರಿಕರಣವಾಗುವಂತ ರಸ್ತೆಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್ ರಮೇಶ್‍ಕುಮಾರ್  ಅವರ  ಒತ್ತಾಸೆಯಿಂದ ಪಟ್ಟಣದ ರಸ್ತೆ ಅಭಿವೃದ್ದಿಗೆ 1 ಕೋಟಿ ರೂಪಾಯಿಗಳ ಅನುಧಾನ ಕೋಡಸಿದ್ದಾರೆ ಸಣ್ಣ ಪುಟ್ಟ ಬಹುತೇಕ ರಸ್ತೆಗಳು ಸೇರಿದಂತೆ ಎಲ್ಲಾ ರಸ್ತೆಗಳು ಅಭಿವೃದ್ದಿಯಾಗುತ್ತಿದೆ ಎಂದ ಅವರು ಈ ಹಿಂದೆ ಯಾರು ಮಾಡದಷ್ಟು ಅಭಿವೃದ್ದಿಯನ್ನು ರಮೇಶ್ ಕುಮಾರ್ ಅವಧಿಯಲ್ಲಿ ಆಗುತ್ತಿರುವುದು ಪಟ್ಟಣದ ಜನರ ಹೆಮ್ಮೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯಮ್ಮನೂರುನಾಗರಾಜ್.ಪುರಸಭೆ ಮುಖ್ಯಾಧಿಕಾರಿ ಸತ್ಯನಾರಯಣ್ ಅಭಿಯಂತರ ಶ್ರೀನಿವಾಸ್ ಸದಸ್ಯರಾದ ಪ್ರಕಾಶ್, ಶಂಕರ್,ಹರ್ಷ ಮಾಜಿ ಸದಸ್ಯ ಕೆ ವಿ ಮಂಜುನಾಥ್ ದಿಂಬಾಲ್ ಅಶೋಕ್ ಮುನಿಶಾಮಿರೆಡ್ಡಿ ವೆಂಕಟರಮಣಪ್ಪ ಗುತ್ತಿಗೆದಾರ ಮಂಜುನಾಥರೆಡ್ಡಿ,ರಾಜಣ್ಣ ಮುಂತಾದವರು ಇದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...