ಎ.೮ರಂದು ಮತದಾರರ ಪಟ್ಟಿಗೆ ಹೆಸರು ಸೇರಿಸುವ ಮಿಂಚಿನ ನೊಂದಣಿ ವಿಶೇಷ ಅಭಿಯಾನಕ್ಕೆ ಚಾಲನೆ

Source: sonews | By Staff Correspondent | Published on 7th April 2018, 11:54 PM | State News | Don't Miss |

ಶ್ರೀನಿವಾಸಪುರ: ಮತದಾರರ ಪಟ್ಟಿಗೆ ಹೆಸರು ಸೇರಿಸುವ ಮಿಂಚಿನ ನೊಂದಣಿ ಎಂಬ ವಿಷೇಶ ಅಭಿಯಾನವನ್ನು 08.04.2018 ಬಾನುವಾರ ರಂದು ನಡೆಸುತ್ತಿದ್ದೇವೆ ಇದನ್ನು ತಾಲ್ಲೂಕಿನ ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ನೂತನ ತಹಸಿಲ್ದಾರ್ ರವರಾದ ಎನ್.ಎಸ್ ಪ್ರಶಾಂತ್ ರವರು ತಿಳಿಸಿದರು.

ಪಟ್ಟಣದ ತಾಲ್ಲೂಕು ಕಛೇರಿಯಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನೂತನ ತಹಸಿಲ್ದಾರ್ ರವರಾದ ಎನ್.ಎಸ್ ಪ್ರಶಾಂತ್ ರವರು ಪ್ರಜಾ ಪ್ರಭುತ್ವದಲ್ಲಿ ಮತದಾನವು ಅತ್ಯಂತ ಅಮೂಲ್ಯ ವಾದುದು ಅರ್ಹ ಮತದಾರರು ಇದರಿಂದ ವಂಚಿತರಾಗಬಾರದು ನಿಮ್ಮ ಸಮೀಪದ ಬಿ.ಎಲ್.ಓ ರವರ ಹತ್ತಿರ ನಿಮ್ಮ ಇತ್ತೀಚಿನ 2 ಬಾವಚಿತ್ರ, ಆಧಾರ್ ಕಾರ್ಡ, ವಯಸ್ಸಿನ ದೃಢೀಕರಣಪತ್ರ ನೀಡಿ ನಿಮ್ಮ ಹೆಸರುಗಳನ್ನು ನೊಂದಾಯಿಸಿ ಕೊಳ್ಳಬಹುದು ಹಾಗು ಸೇರ್ಪಡೆ,ತಿದ್ದುಪಡಿಗಳಿಗೆ ಇದೇ ತೀಂಗಳು 14 ರವರೆಗೆ ಚುನಾವಣಾ ಆಯೋಗ ಅವಕಾಶವನ್ನು ಕಲ್ಪಿಸಿದೆ, ನಮ್ಮ ತಾಲ್ಲೂಕಿನಲ್ಲಿ ಒಟ್ಟು ಮತದಾರರು 203225 ಇದರಲ್ಲಿ ಪುರುಷರು 100762 ಮಹಿಳೆಯರು 102463 ಮತ ಚಲಾಯಿಸಲಿದ್ದಾರೆ ಎಂದರು.
     
ಈ ಸಂದರ್ಭದಲ್ಲಿ ಚುನಾವಣೆಯ ಶಿರಸ್ತೆದಾರ್ ಕೆ.ಎನ್ ಮಂಜುನಾಥ್ ಸಿಬ್ಬಂದಿಯಾದ ಸುರೇಶ್ ಹಾಗು ಇನ್ನಿತರರು ಹಾಜರಿದ್ದರು. 
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...