ಮುಂಡಗೋಡ ಠಾಣೆಗೆ ಜಿಲ್ಲಾವರಿಷ್ಠಾಧಿಕಾರಿ ಭೇಟಿ

Source: S O News service | By Staff Correspondent | Published on 18th January 2017, 11:21 PM | Coastal News | Don't Miss |


ಮುಂಡಗೋಡ : ಉತ್ತರಕನ್ನಡ ಜಿಲ್ಲಾ ನೂತನ ಪೊಲೀಸ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ಬುಧವಾರ ಸಂಜೆ ಮುಂಡಗೋಡ ಠಾಣೆಗೆ ಭೇಟಿನೀಡಿ ಪರಿಶೀಲಿಸಿದರು.

ಜಿಲ್ಲೆ ಕರ್ತವ್ಯಕ್ಕೆ ಹಾಜರಾದ ನಂತರ ಮುಂಡಗೋಡಗೆ ನೀಡುತ್ತಿರುವ ಇದು ಪ್ರಥಮ ಭೇಟಿಯಾಗಿದೆ 
ಈ ಸಂದರ್ಭದಲ್ಲಿ ಡಿ‌ಎಸ್ಪಿ ನಾಗೇಶ ಶೆಟ್ಟಿ ಮುಂಡಗೋಡ ಪಿ‌ಆಯ್ ಕಿರಣಕುಮಾರ ನಾಯಕ ಹಾಗೂ ಪಿ‌ಎಸ್‌ಆಯ್ ಲಕಪ್ಪ ನಾಯಕ ಉಪಸ್ಥಿತರಿದ್ದರು
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...