ಶ್ರೀನಿವಾಸಪುರ:ಸಂಭ್ರಮದ 71 ನೇ ಸ್ವಾತಂತ್ರ್ಯ ದಿನಾಚರಣೆ

Source: shabbir | By Arshad Koppa | Published on 17th August 2017, 8:41 AM | State News | Guest Editorial |

71 ನೇ ಸ್ವಾತಂತ್ರ್ಯ ದಿನಾಚರಣೆಯನ್ನು  ಶ್ರೀನಿವಾಸಪುರ ತಾಲ್ಲೂಕಿನ ವಿಷನ್ ಇಂಡಿಯಾ ಪಬ್ಲಿಕ್ ಶಾಲೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.  


ಧ್ವಜಾರೋಹಣ ನೆರವೇರಿಸಿದ  ಶಾಲೆಯ ಅದ್ಯಕ್ಷರಾದ ಡಾ. ವೇಣುಗೋಪಾಲ್ ಕೆ.ಎನ್. ರವರು ಮಾತನಾಡುತ್ತ ಸ್ವಾತಂತ್ರ್ಯ ತಂದು ಕೊಟ್ಟ ಮಹನಿಯರ ಶ್ರಮ ಸಾರ್ಥಕವಾಗಬೇಕೆಂದರೆ ನಾವು ಇಂದಿನ ದಿನಗಳಲ್ಲಿ  ಭ್ರಷ್ಟಚಾರ ಮುಕ್ತ, ಸ್ವಚ್ಚ ಭಾರತ, ಆರೋಗ್ಯವಂತ ಭಾರತದತ್ತ ಮುನ್ನಡೇಯಬೇಕಾಗಿದೆ. ಸ್ವಾತಂತ್ರ್ಯ ಬಂದು 70 ವರ್ಷವಾದರೂ ಇವುಗಳನ್ನು ಸಾಧಿಸಲು ಸಾದ್ಯವಾಗಿಲ್ಲ ವೆಂದು ವಿಷಾದಿಸಿದರು.


ಕೇವಲ 2 ವರ್ಷಗಳಲ್ಲಿ ವಿಶ್ವದಲ್ಲಿ ಭಾರತವನ್ನು ಆರ್ಥಿಕವಾಗಿ ಸಾಮಾಜಿಕವಾಗಿ ನಂ 1 ಸ್ಥಾನದಲ್ಲಿ ಸ್ಥಾಪಿಸಬಹುದು. ಅದಕ್ಕಾಗಿ ಪ್ರಯತ್ತಿಸೊಣವಂದರು. ಶಾಲೆಯ ಕಾರ್ಯದರ್ಶಿಗಳಾದ ಡಾ. ಎಂ.ಎಸ್. ಕವೀತ,
ಪ್ರಾಂಶುಪಾಲರಾದ ಲಾಲ್‍ದಿಪ್ ರವರು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...