ಶ್ರೀನಿವಾಸಪುರ:ಆಂಜನೇಯಸ್ವಾಮಿ ವಿಗ್ರಹಕ್ಕೆದಾಳಿಂಬೆ ಹಾಗೂ ಪುಷ್ಪದ ಆಲಂಕಾರ

Source: shabbir | By Arshad Koppa | Published on 13th August 2017, 11:09 AM | State News |

ಶ್ರೀನಿವಾಸಪುರ ಹೊರವಲಯದ ಎನುಮರೇಪಲ್ಲಿ ಗ್ರಾಮದ ಹಸಿರು ಪರಿಸರದಲ್ಲಿ ನೆಲಸಿರುವ ಶ್ರೀ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದಲ್ಲಿ  ಮೂರನೇ ಶ್ರಾವಣ ಶನಿವಾರ ಪ್ರಯುಕ್ತ ಹನುಮನ ವಿಶೇಷ ವಿಗ್ರಹಕ್ಕೆ ದಾಳಿಂಬೆ ಹಾಗೂ ಪುಷ್ಪದ ಆಲಂಕಾರ ಮಾಡಲಾಗಿದೆ. ಈ ಸಂದರ್ಭದಲ್ಲಿ ತಾಲ್ಲೂಕಿನಾದ್ಯಂತ ಆಗಮಿಸಿರುವ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ಎರ್ಪಡಿಸಲಾಗಿತ್ತು 

     ಪಂಚಮುಖಿ ಹನುಮನ್ ಚಾರಿಟಬಲ್ ಟ್ರಸ್‍ಅಧ್ಯಕ್ಷ ಪಿ ಎಸ್ ಪ್ರಸನ್ನ ಕುಮಾರ್  ಪಂಚಮುಖಿ ಆಂಜನೇಯಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್ ಮಂಜುನಾಥ್ ಕಾರ್ಯದರ್ಶಿ ಜಿ ಪಿ ಶ್ರೀನಿವಾಸ್ ಸದಸ್ಯರು ಭಾಗವಹಿಸಿದ್ದರು


ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ
  

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...