ಶ್ರಿನಿವಾಸಪುರ:ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆಯಾದ ಕೆ.ಸಿ.ಸೌಂದರ್ಯ

Source: shabbir | By Arshad Koppa | Published on 13th April 2017, 8:37 AM | Sports News |

ಶ್ರಿನಿವಾಸಪುರ: ಕೆ.ಸಿ.ಸೌಂದರ್ಯ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ  ಆಯ್ಕೆಯಾಗಿದ್ದಾಳೆ.
  ಬೆಂಗಳೂರು ಜೆಸಿ ರಸ್ತೆಯಲ್ಲಿರುವ ಜೈನ್ ಯುನಿವರ್‍ಸಿಟಿ ಕಾಲೇಜಿನಲ್ಲಿ ಅಕಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷನ್ ಅವರು ಭಾನುವಾರ ಆಯೋಜಿಸಿದ್ದ 9ನೇ ಜೂನಿಯರ್ ಮತ್ತು 21 ವರ್ಷದೊಳಗಿನವರ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್‍ಶಿಪ್ 2017 ಸ್ಪರ್ಧೆಯಲ್ಲಿ ಶ್ರೀನಿವಾಸಪುರದ ಬಿಜಿಎಸ್ ಸ್ಕೂಲ್ ಆಫ್ ಬಿಸಿನೆಸ್ ಮೇನೇಜ್ಮೆಂಟ್ ಕಾಲೇಜ್ ಭೈರವೇಶ್ವರನಗರದ ವಿದ್ಯಾರ್ಥಿನಿ ಕೆ.ಸಿ.ಸೌಂದರ್ಯ  ಮೈನೆಸ್ 45 ಕೆಜಿ ವಿಭಾಗದ ಸ್ಪರ್ಧೆಯಲ್ಲಿ  ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮೇ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಕಿಲ ಕರ್ನಾಟಕ ಸ್ಪೋಟ್ರ್ಸ್ ಕರಾಟೆ ಅಸೋಸಿಯೇಷÀನ್ ಅಧ್ಯಕ್ಷ ಅರುಣ್ ಮಾಚಯ್ಯ ಬಹುಮಾನ ವಿತರಿಸಿದ್ದಾರೆ, ಪ್ರಧಾನ ಕಾರ್ಯದರ್ಶಿ ಅಲ್ತಫ್ ಪಾಷಾ ಹಜರಿದ್ದು.
 ಬೆಂಗಳೂರು ಜೆನ್ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ಪ್ರಸಾದ್ ಎಂ.ಜಿ. ತರಬೇತಿ ನೀಡಿರುತ್ತಾರೆ.

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್