ಶ್ರೀನಿವಾಸಪುರ:ಎರಡನೆ ರಾಷ್ಟ್ರೀಯ ಮಟ್ಟದ ಓಪನ್ ಚಾಂಪಿಯನ್ ಶಿಪ್

Source: shabbir | By Arshad Koppa | Published on 24th August 2017, 8:45 PM | State News | Sports News |

ಶ್ರೀನಿವಾಸಪುರ: ಎರಡನೆ ರಾಷ್ಟ್ರೀಯ ಮಟ್ಟದ ಓಪನ್ ಚಾಂಪಿಯನ್ ಶಿಪ್, ಗೌರಿಬಿದನೂರು ಇಲ್ಲಿ ನಡೆದ  ಕರಾಟೆ ಸ್ಪರ್ದೆಯಲ್ಲಿ ಪಟ್ಟಣದ ಒಕಿನೋವಾ ಗೋಜುರೈ, ಕರಾಟೆ ಡೋ ಶಾಲೆಯ ಮಕ್ಕಳಾದ ಬಾಲಕಿಯರ ವಿಭಾಗದಲ್ಲಿ ಅನುಷಾ 30-35 ಕುಮತೆ ವಿಭಾಗದಲ್ಲಿ ಕಟಾಸ್ ಪ್ರಥಮ ಸ್ಥಾನ ಗಳಿಸಿದ್ದಾರೆ,  ಎಸ್. ಪವಿತ್ರ ಕಠಾಸ್ ನಲ್ಲಿ ಪ್ರಥಮ, ಎಸ್. ಪ್ರಣತಿ, ಬಾಲಕರ ವಿಭಾಗದಲ್ಲಿ ಹೆಚ್.ಎನ್. ನಮಿಷ್, ಪ್ರಥಮ ಕುಮತೆಯಲ್ಲಿ, ವಿಠಲ್ ಮಲ್ಯ ಕುಮತೆಯಲ್ಲಿ ಪ್ರಥಮ, ಎಸ್. ವಿಜಯ್ ತೃತೀಯ ಕುಮತೆ ಮತ್ತು  ಕಥಾಸ್‍ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ.  ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಸಂದೀಪ್ ಕುಮಾರ್ ಕುಮತೆಯಲ್ಲಿ ಪ್ರಥಮ ಸ್ಥಾನ  ಗಳಿಸಿರುತ್ತಾನೆ ಎಂದು ತರಭೇತಿದಾರ ಹೆಚ್.ಎನ್. ನರಸಿಂಹಯ್ಯ ತಿಳಿಸಿದ್ದಾರೆ. ವಿಜೇತರಾದ ಮಕ್ಕಳಿಗೆ ಸರ್ಕಾರಿ ಕರ್ನಾಟಕ ಮಾದರಿ ಶಾಲೆಯ ಮುಖ್ಯೋಪಾದ್ಯಾಯರಾದ ಬೈರೇಗೌಡ ಇವರು ವಿಜೇತರರನ್ನು ಅಭಿನಂದಿಸಿದರು.  

 ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ತಾಲ್ಲೂಕು ಮಟ್ಟ ಕರಾಟೆ ಮತ್ತು ಜುಡೋ ಸ್ಪರ್ದೆ
    ಪಟ್ಟಣದಲ್ಲಿ ನಡೆದ ತಾಲ್ಲೂಕು ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಎಸ್. ಪವಿತ್ರ, ಬಿ. ಶಿರೀಷ, ಲಿಖಿತ, ಬಿ.ಎಸ್. ವರ್ಷ, ಎಸ್. ಸುಜಯ್, ಸಂಜಯ್, ಮತ್ತು ಜುಡೋ ಸ್ಪರ್ದೆಯಲ್ಲಿ ಪವಿತ್ರ, ಎಸ್. ಗೀತಾ, ಎಸ್. ಪವಿತ್ರ, ಸುಪ್ರಿಯ ಡಿ. ಮೀನಾಕ್ಷಿ, ಬಿ.ಎ. ವರ್ಷ, ಇವರು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಇವರನ್ನು ತರಭೇತುದಾರ ಹೆಚ್.ಎನ್. ನರಸಿಂಹಯ್ಯ ಅಭಿನಂದಿಸಿದ್ದಾರೆ. 

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ 
 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್