ಕಾರವಾರ: ಕಾಳಿನದಿ ಯೋಜನೆ 1 ನೇ ಹಂತ ಸೂಪಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸೂಪಾ ಜಲಾಶಯದ ಗರಿಷ್ಟ ಮಟ್ಟವು 564.00 ಮೀಟರಗಳಾಗಿದ್ದು, ಈಗಿನ ಜಲಾಶಯ ಮಟ್ಟವು ದಿನಾಂಕ : 24-07-2018 ರಂದು ಬೆಳಿಗ್ಗೆ 8 ಗಂಟೆಗೆ 550.90 ಮೀಟರಗಳಿರುತ್ತದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ಶೀಘ್ರವೇ ತಲುಪುವ ಸಾದ್ಯತೆ ಇರುತ್ತದೆ. ಆದ್ದರಿಂದ ಆಣೆಕಟ್ಟು ಸುರಕ್ಷಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು.
ಆಣೆಕಟ್ಟು ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು. ಸೂಪಾ ಆಣೆಕಟ್ಟೆಯ ಕೆಳಭಾಗದ ನದಿಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
Read These Next
ಚಿಪ್ಪೆಕಲ್ಲು ಮಾಹಿತಿ ಪಡೆಯಲು ಭಟ್ಕಳಕ್ಕೆ ಬಂದ ಸಂಶೋಧನ ತಂಡ
ಭಟ್ಕಳ: ಇತ್ತಿಚೆಗೆ ಕಳೆದ ಎರಡು ಮೂರು ದಿನಗಳ ಹಿಂದೆ ಭಟ್ಕಳ ತಾಲೂಕಿನಾದ್ಯಂತ ಚಿಪ್ಪೆಕಲ್ಲು ಮಾಂಸ(ಬೆಳಚು) ಸೇವಿಸಿ ನೂರಾರು ಮಂದಿ ...
ಭಟ್ಕಳ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಿದ ಯುವಕರು
ಭಟ್ಕಳ: ಇಲ್ಲಿನ ಡೋಂಗರ್ ಪಳ್ಳಿಯ ಬಳಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಆಳಬಾವಿಯಲ್ಲಿ ಜಿಗಿದು ಮಹಿಳೆಯೊಬ್ಬರು ...
ಚುರಮುರಿ ವಾಪಾರಸ್ಥನ ಅಂಗಡಿಗೆ ನುಗ್ಗಿದ ಲಾರಿ : ಪ್ರಾಣಹಾನಿಯಿಂದ ಬಚಾವ್
ಮುಂಡಗೋಡ: ಪಟ್ಟಣದ ಸಂತೆ ಮಾರ್ಕೆಟ್ನಲ್ಲಿ ಸೋಮವಾರ ಸಂಜೆ ಲಾರಿಯ ಕ್ಲೀನರ್ನೊಬ್ಬನ ನಿರ್ಲಕ್ಷ್ಯ ಚಾಲನೆಯಿಂದ ಸಂತೆಯಲ್ಲಿನ ಚುರಮುರಿ ...
ಸಮಸಮಾಜದ ನಿರ್ಮಾತೃ ಛತ್ರಪತಿ ಶಿವಾಜಿ ಮಹಾರಾಜ: ಡಾ.ಶಿವಾನಂದ ನಾಯ್ಕ್
ಕಾರವಾರ: ಸಾಮಾಜಿಕ ಬದುಕಿನಲ್ಲಿ ಶೋಷಣೆ, ಅಸಮಾನತೆ ಸರಿಪಡಿಸಿ ಸಮಸಮಾಜದ ನಿರ್ಮಿಸುವ ನಿಟ್ಟಿನಲ್ಲಿ ಉದಯಿಸಿದ ರಾಜ ಶಿವಾಜಿ ಮಹಾರಾಜ ...
ಚಿಪ್ಪಿಕಲ್ಲು ಸೇವಿಸಿ ನೂರಾರು ಮಂದಿ ಅಸ್ಪಸ್ಥ; ಆಸ್ಪತ್ರೆಗೆ ದಾಖಲು
ಭಟ್ಕಳ: ತಾಲೂಕಿನಾದ್ಯಂತ ಸಮುದ್ರದಲ್ಲಿ ದೊರೆಯುವ ಚಿಪ್ಪಿಕಲ್ಲು (ಮಳವಿ) ಸೇವನೆಯಿಂದಾಗಿ ನೂರಾರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ...
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣೆಗೆ ಶರಣು
ಭಟ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆ ...
ಭಟ್ಕಳ: ಬಾವಿಗೆ ಹಾರಿದ ಮಹಿಳೆಯನ್ನು ರಕ್ಷಿಸಿದ ಯುವಕರು
ಭಟ್ಕಳ: ಇಲ್ಲಿನ ಡೋಂಗರ್ ಪಳ್ಳಿಯ ಬಳಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಆಳಬಾವಿಯಲ್ಲಿ ಜಿಗಿದು ಮಹಿಳೆಯೊಬ್ಬರು ...
ಚುರಮುರಿ ವಾಪಾರಸ್ಥನ ಅಂಗಡಿಗೆ ನುಗ್ಗಿದ ಲಾರಿ : ಪ್ರಾಣಹಾನಿಯಿಂದ ಬಚಾವ್
ಮುಂಡಗೋಡ: ಪಟ್ಟಣದ ಸಂತೆ ಮಾರ್ಕೆಟ್ನಲ್ಲಿ ಸೋಮವಾರ ಸಂಜೆ ಲಾರಿಯ ಕ್ಲೀನರ್ನೊಬ್ಬನ ನಿರ್ಲಕ್ಷ್ಯ ಚಾಲನೆಯಿಂದ ಸಂತೆಯಲ್ಲಿನ ಚುರಮುರಿ ...
ಚಿಪ್ಪಿಕಲ್ಲು ಸೇವಿಸಿ ನೂರಾರು ಮಂದಿ ಅಸ್ಪಸ್ಥ; ಆಸ್ಪತ್ರೆಗೆ ದಾಖಲು
ಭಟ್ಕಳ: ತಾಲೂಕಿನಾದ್ಯಂತ ಸಮುದ್ರದಲ್ಲಿ ದೊರೆಯುವ ಚಿಪ್ಪಿಕಲ್ಲು (ಮಳವಿ) ಸೇವನೆಯಿಂದಾಗಿ ನೂರಾರು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ...
ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿ ನೇಣೆಗೆ ಶರಣು
ಭಟ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆ ...
ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ
ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...
ಪುಲ್ವಾಮದಲ್ಲಿ ನಡೆದ ಯೋಧರ ಹತ್ಯೆ ಮಾನವೀಯತೆಯ ಹತ್ಯೆಯಾಗಿದೆ-ರಾಬಿತಾ ಮಿಲ್ಲತ್
ಭಟ್ಕಳ: ಫೆ.೧೪ರಂದು ದೇಶದ ಕಣಿವೆ ರಾಜ್ಯ ಕಾಶ್ಮಿರದ ಪುಲ್ವಾಮ ದಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ನಾವು ತೀವ್ರವಾಗಿ ...