ಜೆ.ಸಿ.ಐ ಭಟ್ಕಳ ವತಿಯಿಂದ ಸರಹದ್ದು ಫಲಕ ದೇಣಿಗೆ

Source: sonews | By Staff Correspondent | Published on 30th August 2018, 6:31 PM | Coastal News | Don't Miss |

ಭಟ್ಕಳ: ಜೂನಿಯರ್ಸ್ ಚೇಂಬರ್ಸ್ ಆಫ್ ಇಂಡಿಯಾ ಭಟ್ಕಳ ಘಟಕದಿಂದ ಗ್ರಾಮೀಣ ಪೊಲೀಸ್ ಠಾಣೆ, ಅಗ್ನಿಶಾಮಕ ದಳ ಹಾಗೂ ರೇಲ್ವೆ ಇಲಾಖೆಗೆ ಸರಹದ್ದು ಫಲಕವನ್ನು ದೇಣಿಗೆ ನೀಡಲಾಯಿತು. 

ಜೆಸಿಐ ರಾಷ್ಟ್ರೀಯ ಅಧ್ಯಕ್ಷ ಸೆನೆಟರ್ ಅರ್ಪಿತ್ ಹಾಥಿ ಸರಹದ್ದು ಫಲಕವನ್ನು ಹಸ್ತಾಂತರಿಸಿದರು. 

ಜೆ.ಸಿ.ಐ ವಲಯ 15ರಲ್ಲಿ ಭಟ್ಕಳ ಸಿಟಿ ಜೆಸಿಐ ಚಟುವಟಿಕೆಗಳಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದು ಉತ್ತಮವಾಗಿ ಕಾರ್ಯಾಚರಿಸುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. 

ಈ ಸಂದರ್ಭದಲ್ಲಿ ವಲಯ 15 ರ ಅಧ್ಯಕ್ಷ ರಾಕೇಶ್ ಕುಂಜೂರು, ಉಪಾಧ್ಯಕ್ಷ ರಾಘವೇಂದ್ರ ಕರವಾಲು, ಭಟ್ಕಳ ಸಿಟಿ ಅಧ್ಯಕ್ಷ  ಕೆ. ಅಬ್ದುಲ್ ಜಬ್ಬಾರ್, ನಾಗರಾಜ್ ಶೇಟ್, ರಮೇಶ್ ಖಾರ್ವಿ, ಗ್ರಾಮೀಣ ಪೊಲೀಸ್ ಠಾಣಾ ಪಿ.ಎಸ್.ಐ ರವಿ ಜಿ.ಎ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...