ಉಡುಪಿ: ಹೆಬ್ರಿ ಬಳಿ ಕಲ್ಲು ತುಂಬಿದ್ದ ಬಂಕರ್ ಬಿದ್ದು ಇಬ್ಬರು ಕಾರ್ಮಿಕರ ಸಾವು

Source: so english | By Arshad Koppa | Published on 13th August 2017, 10:52 AM | Coastal News |

ಉಡುಪಿ, ಆ ೧೨: ಹೆಬ್ರಿ ಬಳಿಯ ಶಿವಪುರದ ಮೂಕಾಂಬಿಕಾ ಕ್ರಷರ್ ಇಲ್ಲಿ ಇಂದು ಕಲ್ಲು ತುಂಬಿದ ಬಂಕರ್ ಬಿದ್ದ ಪರಿಣಾಮವಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ  ಎಂದು ತಿಳಿದು ಬಂದಿದೆ .

ಹೆಬ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ .

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...