ಬಿಜೆಪಿಗೆ ಸೋಲಿನ ಆರಂಭ;ಯುಪಿ ಬೈ ಚುನಾವಣೆಯಲ್ಲಿ ಭಾರಿ ಮುಖಭಂಗ

Source: sonews | By Staff Correspondent | Published on 14th March 2018, 6:55 PM | National News | Don't Miss |

ಆದಿತ್ಯನಾಥ್ ಕ್ಷೇತ್ರ ಗೋರಖ್ ಪುರದಲ್ಲಿ ಬಿಜೆಪಿಗೆ ಸೋಲು

ಲಕ್ನೋ: ಉತ್ತರ ಪ್ರದೇಶದ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಎಸ್ಪಿ ಭರ್ಜರಿ ಜಯ ಗಳಿಸಿದೆ. ಅದರಲ್ಲೂ ಗೋರಖ್ ಪುರ ಮುಖ್ಯಮಂತ್ರಿ ಆದಿತ್ಯನಾಥ್ ರ ಸ್ವಕ್ಷೇತ್ರವಾಗಿದ್ದು, ಇಲ್ಲಿನ ಸೋಲಿನಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಇಂದು ಬೆಳಗ್ಗೆಯೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಮೊದಲಿಗೆ ಗೋರಖ್ ಪುರದಲ್ಲಿ ಬಿಜೆಪಿ ಮತ್ತು ಫುಲ್ಪುರದಲ್ಲಿ ಎಸ್ಪಿ ಮುನ್ನಡೆ ಕಾಯ್ದುಕೊಂಡಿತ್ತು. ಆನಂತರ ಎರಡೂ ಕ್ಷೇತ್ರಗಳಲ್ಲೂ ಎಸ್ಪಿ ಮುನ್ನಡೆ ಸಾಧಿಸಿತ್ತು.

ಇದೀಗ ಗೋರಖ್ ಪುರದ ಫಲಿತಾಂಶ ಪ್ರಕಟಗೊಂಡಿದ್ದು, ಗೋರಖ್ ಪುರದಲ್ಲಿ ಎಸ್ಪಿಯ ಪ್ರವೀಣ್ ಕುಮಾರ್ ನಿಶಾದ್ 21,961 ಮತಗಳ ಅಂತರದಲ್ಲಿ ಬಿಜೆಪಿಯ ಉಪೇಂದ್ರ ದತ್ ಶುಕ್ಲಾರನ್ನು ಮಣಿಸಿದ್ದಾರೆ. ಫುಲ್ಪುರದಲ್ಲಿ ಸಮಾಜವಾದಿ ಪಕ್ಷದ ನಾಗೇಂದ್ರ ಪ್ರತಾಪ್ ಸಿಂಗ್ ಪಟೇಲ್ ಬಿಜೆಪಿ ಅಭ್ಯರ್ಥಿಯನ್ನು 59,613 ಮತಗಳ ಅಂತರದಲ್ಲಿ ಮಣಿಸಿದ್ದಾರೆ. 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...