ಯಲ್ಲಾಪುರ:ಆಟೋ ರಿಕ್ಷಾ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ಧ್ವಜಾರೋಹಣ ಹಾಗೂ ಚಾಲಕರಿಗೆ ಸನ್ಮಾನ

Source: so english | By Arshad Koppa | Published on 16th August 2017, 8:20 AM | State News | Guest Editorial |

ಉ.ಕ. ಜಿಲ್ಲೆ ಯಲ್ಲಾಪುರದಲ್ಲಿ ಕರ್ನಾಟಕ ಯುವಸೇನ ಮಹಿಳಾ ರಾಜ್ಯಾಧ್ಯಕ್ಷರಾದ  ಚೈತ್ರಗೌಡ ರವರಿಂದ 30 ವರ್ಷ ದಿಂದ ಆಟೋ ರಿಕ್ಷಾ ಸೇವೆ ಸಲ್ಲಿಸುತ್ತಿರುವ 3 ಜನ ಆಟೋ ಚಾಲಕರಿಗೆ ಸನ್ಮಾನ.

ಆಟೋ ರಿಕ್ಷಾ ಚಾಲಕರು ಎಲ್ಲಾ ಮಹಿಳೆಯರಿಗೆ ಅಣ್ಣ ತಮ್ಮನ ತನದಲ್ಲಿ ನಿಂತು ಊರಿನ ಗೌರವ ಕಾಪಾಡಿ, ರಾಮ ರಾಜ್ಯವೆಂದು ಗಾಂಧಿ ಜೀ ರವರು ಹೇಳಿದ ಮಾತನ್ನು ಪಾಲನೆ ಮಾಡುತ್ತಿರುವ ಆಟೋ ಚಾಲಕರು ಮಹಿಳೆಯರನ್ನು ಸುರಕ್ಷಿತವಾಗಿ ಅವರು ತೆರಳಬೇಕಾದ ಸ್ಥಳಕ್ಕೆ ತಲುಪಿಸುತ್ತ ಇರುವ ಚಾಲಕರನ್ನು ಗುರುತಿಸಿ ಇವತ್ತು ಸನ್ಮಾನಿಸಲಾಯಿತು..

ಆಟೋ ರಿಕ್ಷಾ ಚಾಲಕರ ಆಗೂ ಮಾಲೀಕರ ಸಂಘದ ಅಧ್ಯಕ್ಷರಾದ ಸಂತೋಷ ನಾಯಕರಿಂದ ಧ್ವಜಾರೋಹಣ ಮಾಡಲಾಯಿತು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...