Coastal News https://www.sahilonline.net/ka/coastal-news SahilOnline, Leading news portal from Coastal Karnataka, bringing you latest updates from the Coast, State, Nation and the World, in Kannada, Urdu and English. Coastal News ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ. https://www.sahilonline.net/ka/accident-between-bike-and-trucks-in-ankola-rider-dies-two-are-serious ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ಬ್ರಿಡ್ಜ್ ಸಮೀಪ ಬುಧವಾರ ನಡೆದಿದೆ. ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು https://www.sahilonline.net/ka/13-candidates-contend-for-uttara-kannada-lok-sabha-seat  ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯದ ಕಾರಣ , ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ https://www.sahilonline.net/ka/boy-drowns-in-arabian-sea-off-bhatkal-search-underway-for-missing-youth ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ಹಿತ್ತಲು ಸಮುದ್ರದಲ್ಲಿ ರವಿವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ. ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ https://www.sahilonline.net/ka/six-members-of-family-from-hubballi-drown-in-kali-river-near-dandeli-uttara-kannada ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ https://www.sahilonline.net/ka/boat-capsized-in-arabian-sea-near-bhatkal ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಿದ್ದ ಬೋಟ್ ಆಗಿದ್ದು, ಬೋಟಿನಲ್ಲಿದ್ದ ನಾಲ್ವರು ಮೀನುಗಾರರ ರಕ್ಷಿಸಲಾಗಿದೆ. ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ ಬೋಟು ಇದಾಗಿಡೆ. ಕಾರವಾರ: ಮತದಾನ ಜಾಗೃತಿ ಜಾಥಾ https://www.sahilonline.net/ka/voting-awareness-rally-in-karwar ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ಎಲ್ಲರೂ ಮತದಾನಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ ನಾಯ್ಕ ತಿಳಿಸಿದರು. ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ https://www.sahilonline.net/ka/karwar-expenditure-inspector-visits-election-control-room ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಗೆ ಚುನಾವಣಾ ವೆಚ್ಚ ವೀಕ್ಷ÷ಕ ಪ್ರಶಾಂತ್ ಸಿಂಗ್ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ https://www.sahilonline.net/ka/karwar-election-observers-oversee-nomination-paper-submission-17-papers-rejected ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ರತನ್ ಭಾ.ಆ.ಸೇ. ರವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ವೀಕ್ಷಿಸಿದರು. ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ. https://www.sahilonline.net/ka/a-total-of-19-candidates-filed-36-nomination-papers-in-the-uttara-kannada-lok-sabha-constituency ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರ 2 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಜಿಲ್ಲೆಯಲ್ಲಿ ಇದುವರೆಗೆ 19 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿ ಅವಿನಾಶ್ ನಾರಾಯಣ ಪಾಟೀಲ್ ಮತ್ತು ಪ್ರಕಾಶ್ ಪಿಂಟೋ ಶುಕ್ರವಾರ ತಮ್ಮ ನಾಮಪತ್ರಗಳನ್ನು ಸಲ್ಲಿಸಿದರು. ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ‌ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ https://www.sahilonline.net/ka/bjps-allegation-against-congress-candidate-is-a-complete-lie-shambhu-shetty ಕಾರವಾರ: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಮಹಾರಾಷ್ಟ್ರ ಪರ ಮಾತನಾಡಿದ್ದಾರೆ ಎಂದು ಬಿಜೆಪಿಗರು ಆರೋಪಿಸುತ್ತಿರುವುದು ಅಪ್ಪಟ ಸುಳ್ಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ಮಾಜಿ ಶಾಸಕಿ ಶಾರದಾ ಶೆಟ್ಟಿ ಮತ್ತೆ ಕಾಂಗ್ರೆಸ್‌ಗೆ https://www.sahilonline.net/ka/former-mla-sharada-shetty-returns-to-congress ಕುಮಟಾ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಶುಕ್ರವಾರ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಶಾರದಾ ಶೆಟ್ಟಿಯವರು ಪಕ್ಷ ಸೇರ್ಪಡೆಯಾದರು. ಸಿಎಂ ಹಾಗೂ ಡಿಸಿಎಂ ಶಾರದಾ ಶೆಟ್ಟಿಯವರಿಗೆ ಕಾಂಗ್ರೆಸ್ ಬಾವುಟ ನೀಡಿ ಸ್ವಾಗತಿಸಿಕೊಂಡರು. ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ https://www.sahilonline.net/ka/bhatkal-fitra-committee-review-meeting ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ಝಕಾತ್ ನ ಅಕ್ಕಿಯನ್ನು ಭಟ್ಕಳದ ಸಂಟ್ರಲ್ ಫಿತ್ರ್ ಕಮಿಟಿ ಭಟ್ಕಳದ ವಿವಿಧ ಕ್ರೀಡಾ ಸಂಘಗಳ ಸಹಕಾರದೊಂದಿಗೆ ಸಂಗ್ರಹಿಸಿ ಬಡವರಲ್ಲಿ ಹಂಚುವ ವ್ಯವಸ್ಥೆ ಮಾಡಿದ್ದು  ಈ ವರ್ಷ ಭಟ್ಕಳದಲ್ಲಿ 120,000 ಕ್ಕೂ ಹೆಚ್ಚು ಕಿಲೋ ಅಕ್ಕಿಯನ್ನು ಈದ್-ಉಲ್-ಫಿತರ್ ರಾತ್ರಿ ವಿತರಿಸಲಾಯಿತು ಎಂದು ಕಮಿಟಿಯ ಸಂಚಾಲಕ ಮೌಲಾನ್ ಮುಹಮ್ಮದ್ ಇಲಿಯಾಸ್ ನದ್ವಿ ತಿಳಿಸಿದರು. ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ https://www.sahilonline.net/ka/bhatkal-sports-academy-in-collaboration-with-bmyf-launches-inter-cricket-league-for-young-talent ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ, ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ (BMYF) ಸಹಭಾಗಿತ್ವದಲ್ಲಿ ಎ.20-21 ರಂದು ಮಗ್ದೂಮ್ ಕಾಲೋನಿಯಲ್ಲಿರುವ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ  14, 16, ಮತ್ತು 19 ವರ್ಷದೊಳಗಿನ ಆಟಗಾರರಿಗಾಗಿ ಕ್ರಿಕೆಟ್ ಲೀಗ್ ಆಯ್ಕೆ ನಡೆಯಲಿದೆ ಎಂದು ಅಕಾಡೆಮಿಯ ವಸೀಮ್ ಕೆ.ಎಂ ಮಾಹಿತಿ ನೀಡಿದ್ದಾರೆ. ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ https://www.sahilonline.net/ka/theft-incident-at-two-places-including-cooperative-society-in-bhatkal ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ತಿ ಮಕ್ಕಿಯ ಸರ್ವೀಸ್ ಸ್ಟೇಷನ್ ನಲ್ಲಿ ಸರಣಿ ಕಳ್ಳತನ ಪ್ರಕರಣ ತಡವಾಗಿ ವರದಿಯಾಗಿದ್ದು ಲಕ್ಷಾಂತರ ರೂ ನಗದು ಲೂಟಿಯಾಗಿದೆ ಎಂದು ಹೇಳಲಾಗುತ್ತಿದೆ. ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರ https://www.sahilonline.net/ka/a-hands-on-workshop-on-git-and-git-hub ಭಟ್ಕಳ: ಭಟ್ಕಳದ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗವು ತನ್ನ ವಿದ್ಯಾರ್ಥಿಗಳ ವೇದಿಕೆ ಟೆಕ್ನೋವೇಟ್‌ನ ಸಹಯೋಗದೊಂದಿಗೆ 15 ಏಪ್ರಿಲ್ 2024 ರಂದು ಗಿಟ್ ಮತ್ತು ಗಿಟ್ ಹಬ್ ಕುರಿತು ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಿತು. ಕಾಲೇಜಿನ ಹಳೆಯ ವಿದ್ಯಾರ್ಥಿ ಆಕಿಫ್ ಅಶರ್ ಖಾನ್ ಕಾರ್ಯಾಗಾರವನ್ನು ಮುನ್ನಡೆಸಿದರು. ಎ.20  ರಂದು ಹೊನ್ನಾವರ ಭಟ್ಕಳ ಕುಮಟಾ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ https://www.sahilonline.net/ka/on-april20-there-was-a-power-outage-in-honnavara-bhatkala-kumata-taluk ಭಟ್ಕಳ: ಹೆಸ್ಕಾಂ ಹೊನ್ನಾವರ ವಿಭಾಗದ ವ್ಯಾಪ್ತಿಯ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಿನಲ್ಲಿ ಎ.20 ಶನಿವಾರ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕಾರ್ಯನಿರ್ವಾಹಕ ಇಂಜಿನೀಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದುಬೈನಲ್ಲಿ ಪ್ರತಿಕೂಲ ಹವಾಮಾನ; ಮಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟ ರದ್ದು https://www.sahilonline.net/ka/bad-weather-in-dubai-flights-to-mangalore-cancelled ಮಂಗಳೂರು, ಎ.17: ದುಬೈನಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದಾಗಿ ಬುಧವಾರ ಮಂಗಳೂರಿಗೆ ಬರಬೇಕಾಗಿ ದ್ದ ಏ‌ರ್ ಇಂಡಿಯಾ ಎಕ್ಸ್‌ ಪ್ರೆಸ್‌ನ ದುಬೈ-ಮಂಗಳೂರು (ಐಎಕ್ಸ್ 814), ದುಬೈ-ಮಂಗಳೂರು(ಐಎಕ್ಸ್ 384), ಮಂಗಳೂರು-ದುಬೈ (ಐಎಕ್ಸ್ 813) ಮತ್ತು ಮಂಗಳೂರು-ದುಬೈ (ಐಎಕ್ಸ್ 383), ತಿರುಚಿರಾಪಳ್ಳಿ-ಮಂಗಳೂರು ವಿಮಾನ(ಐಎಕ್ಸ್ 1499) ಹಾರಾಟ ರದ್ದಾಗಿದೆ. ಜಿದ್ದಾ-ಮಂಗಳೂರು (ಐಎಕ್ಸ್ 796), ಮಂಗಳೂರು-ತಿರುಚಿರಾಪಳ್ಳಿ(ಐಎಕ್ಸ್ 1498) ಗುರುವಾರ ತಡವಾಗಿ ಹೊರಡಲಿದೆ ಎಂದು ಪ್ರಕಟನೆ ತಿಳಿಸಿದೆ. ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ https://www.sahilonline.net/ka/seven-nominations-file-on-wednesday-in-karwar-uttara-kannada-for-the-upcoming-lok-sabha-election-to-be-held-on-7-may 12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ  ಒಟ್ಟು 7 ನಾಮಪತ್ರಗಳು ಸಲ್ಲಿಕೆಯಾಗಿವೆ. ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ https://www.sahilonline.net/ka/chariot-festival-of-channapatna-lord-sri-hanuman-spreading-spirituality-and-religious-harmony-in-bhatkal ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ಸಂಭ್ರಮದೊಂದಿಗೆ  ಶಾಂತಿಯುತವಾಗಿ ಸಂಪನ್ನಗೊಂಡಿತು. ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ https://www.sahilonline.net/ka/urdownpours-hit-uae-oman-leaving-at-least-18-dead ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್‌ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ತತ್ತರಿಸಿ ಹೋಗಿದೆ. ಉರಿ ಬಿಸಿಲಲ್ಲೂ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್ https://www.sahilonline.net/ka/dr-anjali-nimbalkar-submitted-nomination-paper-through-bharjari-road-show-in-uri-bisilallu ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆಯ ಮೂಲಕ ಆಗಮಿಸಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಗ್ಯಾರಂಟಿ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಆರ್ ವಿ ದೇಶಪಾಂಡೆ https://www.sahilonline.net/ka/the-bjp-who-had-criticized-the-guarantee-are-now-behind-the-guarantee-rv-deshpande ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಪ್ರಚಾರಕ್ಕೆ‌ಇಳಿದಿದ್ದಾರೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ‌ಆರ್.ವಿ.ದೇಶಪಾಂಡೆ ಹೇಳಿದರು. ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ https://www.sahilonline.net/ka/four-candidates-submit-nominations-in-uttara-kannada-on-tuesday 12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ಜಿಲ್ಲೆಯಲ್ಲಿ 3 ಅಭ್ಯರ್ಥಿಗಳಿಂದ ಒಟ್ಟು 4 ನಾಮಪತ್ರಗಳು ಸಲ್ಲಿಕೆಯಾಗಿವೆ.  ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ https://www.sahilonline.net/ka/drinking-water-problem-uttara-kannada-deputy-commissioner-instructed-to-provide-water-immediately-through-tanker-in-karwar ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವಂತೆ ಸಂಬAಧಪಟ್ಟ ಎಲ್ಲಾ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ. ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/let-the-light-of-voting-awareness-shine-everywhere-urges-uk-district-election-officer-gangubai-maankar-in-karwar ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ಮನದಲ್ಲಿ ಮೂಡಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.  ಕರ್ನಾಟಕದ ಅನ್ನ ಉಂಡಿದ್ದೇನೆ, ಕರ್ಮಭೂಮಿಯ ಋಣ ತೀರಿಸಬೇಕು: ಡಾ.ಅಂಜಲಿ ನಿಂಬಾಳ್ಕರ್ https://www.sahilonline.net/ka/dr-anjali-nimbalkar-files-nomination-for-uttara-kannada-lok-sabha-seat-challenges-bjps-claim-on-saffron ಕರ್ನಾಟಕದ ಅನ್ನ ಉಂಡಿದ್ದೇನೆ, ಕರ್ಮಭೂಮಿಯ ಋಣ ತೀರಿಸಬೇಕು. ಹಾಗಾಗಿ ಉತ್ತರ ಕನ್ನಡಕ್ಕಾಗಿ ಕೆಲಸ ಮಾಡುವೆ ಎಂದು ಕಾಂಗ್ರೆಸ್ ಪಕ್ಷದ  ಲೋಕಸಭಾ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್  ಕುಡಿಯುವ ನೀರು https://www.sahilonline.net/ka/thousands-of-liters-of-drinking-water-were-wasted-due-to-a-damaged-water-pipeline ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್‌ನಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ನೀರು  ಹರಿಯುತ್ತಿದ್ದು ಸಾವಿರಾರು ಲೀಟರ್ ನೀರು ವ್ಯರ್ಥವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.   ಶಿರಸಿಯ  ಎರಡು ಮನೆಗಳಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ ನಷ್ಟ https://www.sahilonline.net/ka/fire-breaks-out-in-two-houses-in-shirsi-a-loss-of-millions-of-rs ಶಿರಸಿ: ಶಿರಸಿಯ ಕಸ್ತೂರಬಾ ನಗರದಲ್ಲಿ ಸೋಮವಾರ ಸಂಜೆ ೮ಗಂಟೆ ಸುಮಾರು, ವಿದ್ಯುತ್ ಶಾರ್ಟ್ ಸೆರ್ಕ್ಯೂಟ್ ನಿಂದಾಗಿ ‌ಎರಡು ಮನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಹತ್ತು ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ಸಂಭಿಸಿದೆ ಎಂದು ವರದಿಯಾಗಿದೆ. ಜೆಡಿಎಸ್ ಮತ ಬುಟ್ಟಿಗೆ ’ಕೈ’ ಹಾಕಿದ ಅಂಜಲಿ ತಾಯಿ ; ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡರ ಮನೆಗೆ ಭೇಟಿ https://www.sahilonline.net/ka/dranjali-put-her-hand-in-the-jds-voters-visit-to-the-house-of-padma-shri-awardee-sukri-bomma-gowda ಅಂಕೋಲಾ: ಉ.ಕ ಲೋಕಸಭಾ ಕ್ಷೇತ್ರದ ಅಂಕೋಲಾ, ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಹಾಲಕ್ಕಿ ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಕಳೆದ ಹಲವಾರು ವಿಧಾನಸಭಾ ಚುನಾವಣೆಗಳಲ್ಲಿ ಈ ಸಮುದಾಯದ ಮತಗಳು ಬಿಜೆಪಿ ಮತ್ತು ಜೆಡಿಎಸ್ ಪಾಲಾಗಿವೆ. ಜಾತಿ-ಧರ್ಮಗಳನ್ನು ಮುಂದಿಟ್ಟು ಯಾರೂ ರಾಜಕಾರಣ ಮಾಡಬಾರದು-ದೇಶಪಾಂಡೆ. https://www.sahilonline.net/ka/no-one-should-do-politics-on-the-basis-of-caste-religion-deshpande ಅಂಕೋಲಾ: ಬಿಜೆಪಿ ಕೇವಲ ಜಾತಿ-ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಅಂತಹ ರಾಜಕಾರಣ ಸ್ವಾಸ್ಥ್ಯ ಸಮಾಜಕ್ಕೆ ಮಾರಕ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು. ಜನಸಾಮಾನ್ಯರ ಮನ ಮುಟ್ಟಿದ ಕಾಂಗ್ರೆಸ್ ಗ್ಯಾರಂಟಿಗಳು-ಅಂಜಲಿ ನಿಂಬಾಳ್ಕರ್. https://www.sahilonline.net/ka/congress-guarantees-that-touched-the-hearts-of-common-people-anjali-nimbalkar ಅಂಕೋಲಾ: ನಮ್ಮ ಸಮಾವೇಶಗಳಲ್ಲಿ ಹೆಚ್ಚಿನದಾಗಿ ಮಹಿಳೆಯರೇ ಬರುತ್ತಿರುವುದನ್ನು ನೋಡಿದರೆ ಗ್ಯಾರಂಟಿಗಳು ಎಷ್ಟು ಜನಸಾಮಾನ್ಯರ ಮನ ಮುಟ್ಟಿದೆ ಎಂಬುದು ತೋರ್ಪಡುತ್ತಿದೆ ಎಂದು ಕೆನರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ https://www.sahilonline.net/ka/in-uttara-kannada-district-three-nomination-papers-were-submitted-today ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ. ಡಾ.ಬಿ.ಆರ್. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ; ನ್ಯಾ.ಮಾಯಣ್ಣ ಬಿ.ಎಲ್ https://www.sahilonline.net/ka/dr-br-ambedkar-was-the-builder-of-modern-india-nymayanna-bl ಡಾ.ಬಿ.ಆರ್. ಅಂಬೇಡ್ಕರ್ ಆಧುನಿಕ ಭಾರತದ ನಿರ್ಮಾತೃ; ನ್ಯಾ.ಮಾಯಣ್ಣ ಬಿ.ಎಲ್ ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ https://www.sahilonline.net/ka/bhatkal-woman-murdered-in-bengaluru-husband-arrested ಮಗು ಮಾಡಿಕೊಳ್ಳಲು ಹಠ: ಭಟ್ಕಳ ಮೂಲದ ಮಹಿಳೆ ಕೊಂದ ಪತಿಯ ಬಂಧನ ಕಾರವಾರ: ಮತಗಟ್ಟೆ ಸಿಬ್ಬಂದಿಗೆ ಏಪ್ರಿಲ್ 16 ರಂದು ತರಬೇತಿ : ಜಿಲ್ಲಾಧಿಕಾರಿ https://www.sahilonline.net/ka/karwar-training-for-polling-staff-on-april-16-uttara-kannada-district-election-officer ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ  ಜಿಲ್ಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು,ಮತದಾನದ ಕರ್ತವ್ಯ ನಿರ್ವಹಣೆಗೆ  ಈಗಾಗಲೇ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಇದು ಕೇವಲ ಚುನಾವಣೆಯಲ್ಲ; ಬಾಬಾ ಸಾಹೇಬ ತೋರಿದ ದಾರಿಯಲ್ಲಿ ಸಂವಿಧಾನದ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟ-ಡಾ.ಅಂಜಲಿ https://www.sahilonline.net/ka/this-is-not-just-an-election-the-ongoing-struggle-for-the-right-to-the-constitution-in-the-way-shown-by-baba-saheb-dr-anjali ಭಟ್ಕಳ: 2024 ರ ಲೋಕಸಭಾ ಚುವನಾವಣೆಯ ಕೇವಲ ಚುನಾವಣೆಗಷ್ಟೇ ಸೀಮಿತವಾಗಿಲ್ಲ. ಇದು ಡಾ.ಬಾಬಾ ಸಾಹೇಬ ಅಂಬೇಡ್ಕರರು ತೋರಿದ ದಾರಿಯಲ್ಲಿ ಸಂವಿಧಾನದ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ ಎಂದು ಉ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು. ಬಾಬಾ ಸಾಹೇಬ ಕೊಟ್ಟ ಸಂವಿಧಾನವನ್ನು ಬದಲಾವಣೆ ಮಾಡುವುದೇ ಕಾಗೇರಿಯವರ ಗುರಿ- ಕಾಂಗ್ರೇಸ್ ವಕ್ತಾರ ಸುಧೀರ್ ಕುಮಾರ್‍ https://www.sahilonline.net/ka/kageris-aim-is-to-change-the-constitution-given-by-baba-saheb-congress-spokesperson-sudhir-kumar ಭಟ್ಕಳ: ಮಾಜಿ ಸಂಸದರು ಸಂವಿಧಾನವನ್ನು ಬದಲಾಯಿಸಬೇಕು ಎಂದು ಬಾಯಿ ಬಿಟ್ಟು ಹೇಳುತ್ತಿದ್ದರೆ, ಈಗ ಬಿಜೆಪಿ ಅಭ್ಯರ್ಥಿಯಾಗಿರುವವರು ಸಂವಿಧಾನ ಬದಲಾಯಿಸುತ್ತೇವೆ ಎಂದು ಬಾಯಿ ಬಿಟ್ಟು ಹೇಳುವುದಿಲ್ಲ. ಆದರೆ, ಅವರ ಹೃದಯದಲ್ಲಿ ಬಾಬಾ ಸಾಹೇಬರು ಕೊಟ್ಟಿರುವ ಸಂವಿಧಾನವನ್ನು ಬದಾಯಿಸಬೇಕು ಎಂಬ ಮನಸ್ಸು ಅವರಿಗಿದೆ ಸಂವಿಧಾನ ಬದಲಾಯಿಸಬೇಕು ಎಂಬ ಒಂದೇ ಒಂದು  ಕಾರಣಕ್ಕಾಗಿಯೇ ಅವರು ಇಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು. ಕಾರವಾರ: ಚುನಾವಣಾ ವೆಚ್ಚಗಳನ್ನು ಕೂಲಂಕುಷವಾಗಿ ಪರಿಶೀಲಿಸಿ: ವೆಚ್ಚ ವೀಕ್ಷಕ ಪ್ರಶಾಂತ್ ಸಿಂಗ್ https://www.sahilonline.net/ka/scrutinize-election-expenses-expenditure-monitor-prashant-singh-in-karwar-uttara-kannada ಲೋಕ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ಜಿಲ್ಲೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳ ದೈನಂದಿನ ಖರ್ಚು ವೆಚ್ಚಗಳ ಬಗ್ಗೆ ಲೆಕ್ಕಪತ್ರ ಪರಿಶೀಲನಾ ತಂಡ ಹೆಚ್ಚಿನ ನಿಗಾವಹಿಸಿ, ಕಾರ್ಯನಿರ್ವಹಿಸುವಂತೆ ವೆಚ್ಚ ವೀಕ್ಷ÷ಕ ಪ್ರಶಾಂತ್ ಸಿಂಗ್ ತಿಳಿಸಿದರು. ಕಾರವಾರ: ಜಿಲ್ಲೆಯಲ್ಲಿ ಇಂದು 7 ನಾಮಪತ್ರ ಸಲ್ಲಿಕೆ https://www.sahilonline.net/ka/7-nominations-submitted-in-uttara-kannada-today ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ 4 ಅಭ್ಯರ್ಥಿಗಳಿಂದ 7 ನಾಮಪತ್ರಗಳು ಸಲ್ಲಿಕೆಯಾಗಿವೆ.  ಕಾರವಾರ ಯುವತಿ ಕಾಣೆ. ಪತ್ತೆಗಾಗಿ ಮನವಿ. https://www.sahilonline.net/ka/karwar-young-woman-missing-request-publics-help-in-search  ಸುನೀತಾ ಕಿರಣ ಲಮಾಣಿ(20ವರ್ಷ), ಸಾ: ಲಕ್ಷಮೇಶ್ವರ, ಅಕ್ಕಿಗುಂದಿ, ಗದಗ. ಹಾಲಿ ಸೀಬರ್ಡ್ ಕಾಲೋನಿ, ಚಿತ್ತಾಕುಲ ಕಾರವಾರ ಇವರು ದಿನಾಂಕ:10-04-2024 ರಂದು ಬೆಳಿಗ್ಗೆ 5 ಗಂಟೆಗೆ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಹೋದವಳು, ಮನೆಗೂ ಬಾರದೇ ಸಂಬAಧಿಕರ ಮನೆಗೂ ಹೋಗದೇ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ. ಕಾರವಾರ: ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವ ವರೆಗೆ ನಿಲ್ಲದಿರಿ: ಜಿಲ್ಲಾಧಿಕಾರಿ https://www.sahilonline.net/ka/karwar-dont-stop-till-you-reach-your-goal-on-the-path-of-achievement-uttara-kannada-dc-gangubai-maankaar ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉನ್ನತ ಸಾಧನೆಗಳನ್ನು ಮಾಡುವ ಗುರಿಗಳನ್ನು ಹೊಂದಬೇಕು ಹಾಗೂ ಆ ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆ ತಡೆಗಳು ಬಂದರೂ ಎದೆಗುಂದದೇ , ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ. ಕಾರವಾರದಲ್ಲಿ ಬೃಹತ್ ರೋಡ್ ಶೋ. https://www.sahilonline.net/ka/k%C4%81rav%C4%81radalli-brhat-r%C5%8D%E1%B8%8D-%C5%9B%C5%8D-bjp-candidate-vishweshwar-hegade-kageri-nomination-papers-a-huge-road-show-in-karwar ಕಾರವಾರ : ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾರವಾರ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಸಕಲ ಸಿದ್ದತೆ- ಜಿಲ್ಲಾಧಿಕಾರಿ https://www.sahilonline.net/ka/nomination-paper-submission-begins-today-in-uttara-kannada-confirms-karwar-election-officer ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ಜಿಲ್ಲೆಯಲ್ಲಿ ಏಪ್ರಿಲ್ 12 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಕಾರವಾರ: ಚೆಕ್ ಪೋಸ್ಟ್ ತಪಾಸಣೆಯಲ್ಲಿ ಲೋಪವಾದರೆ ಸಿಬ್ಬಂದಿಗಳ ವಿರುದ್ದ ಕ್ರಮ: ಜಿಲ್ಲಾಧಿಕಾರಿ. https://www.sahilonline.net/ka/action-against-staff-in-case-of-lapse-in-check-post-inspection-collector ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬದಿಸಿದತೆ, ಜಿಲ್ಲೆಯಲ್ಲಿ ಏಪ್ರಿಲ್ 12 ರಿಂದ ನಾಮಪತ್ರಗಳ ಸಲ್ಲಿಕೆ ಆರಂಭಗೊಳ್ಳಲಿದ್ದು, ನಂತರದಲ್ಲಿ ಹೆಚ್ಚಿನ ಅಕ್ರಮಗಳು ನಡೆಯುವ ಸಾಧ್ಯತೆಗಳಿದ್ದು, ಈ ಕುರಿತಂತೆ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣಾ ಕಾರ್ಯ ಕೈಗೊಳ್ಳಬೇಕು, ಇದರಲ್ಲಿ ಲೋಪವಾದಲ್ಲಿ ಸಂಬ0ದಪಟ್ಟ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಎಚ್ಚರಿಕೆ ನೀಡಿದರು. ಶಿರಸಿ: ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದ ವಿವೇಕ್ ಹೆಬ್ಬಾರ್ https://www.sahilonline.net/ka/vivek-hebbar-joins-congress-with-supporters ಯಲ್ಲಾಪುರ ಕ್ಷೇತ್ರದ ಯುವ ಮುಖಂಡ ವಿವೇಕ್ ಹೆಬ್ಬಾರ್ ಇಂದು ಅಧಿಕೃತವಾಗಿ  ಅಪಾರ ಬೆಂಬಲಿಗರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾರವಾರ: ಚುನಾವಣಾ ಕರ್ತವ್ಯದಲ್ಲಿ 24*7 ಕಾರ್ಯನಿರತ ಕಂಟ್ರೋಲ್ ರೂಂ https://www.sahilonline.net/ka/uttara-kannada-district-administration-establishes-247-control-room ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ತೆರಿದಿರುವ ಕಂಟ್ರೋಲ್ ರೂಂ ನಲ್ಲಿ 24*7 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಚುನಾವಣಾ ವ್ಯವಸ್ಥೆ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಅಗತ್ಯವಿರುವ ಎಲ್ಲಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಅಂಜುಮನ್ ಪದವಿ ಪೂರ್ವ ಕಾಲೇಜ್; ಶೇ.97.42 ಫಲಿತಾಂಶ https://www.sahilonline.net/ka/anjuman-pre-university-college-9742-percent-result ಭಟ್ಕಳ: ಇಲ್ಲಿನ ಅಂಜುಮನಾಬಾದ್ ನಲ್ಲಿರುವ ಅಂಜುಮನ್ ಬಾಲಕರ ಪದವಿ ಪೂರ್ವ ಕಾಲೇಜ್ 2023-24ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಶೇ. ಶೇ.97.42 ಫಲಿತಾಂಶ ದಾಖಲಿಸಿದೆ. ಭಟ್ಕಳ: ಮುಸ್ಲಿಮರು ಇಸ್ಲಾಮಿ ಮೌಲ್ಯಗಳನ್ನು ಬೆಳೆಸಿಕೊಂಡು ಜಗತ್ತಿಗೆ ಮಾದರಿಯಾಗುವಂತೆ ಮೌಲಾನ ಕ್ವಾಜಾ ಮದನಿ ಕರೆ https://www.sahilonline.net/ka/eid-ul-fitr-celebrated-in-bhatkal-as-thousands-gather-for-eid-prayer-at-the-eidgah ಭಟ್ಕಳ: ಭಾರತವನ್ನು ಕಟ್ಟಿ ಬೆಳೆಸುವಲ್ಲಿ ನಮ್ಮ ಪೂರ್ವಜರು ತಮ್ಮ ಪ್ರಾಣವನ್ನೇ ಬಲಿ ಅರ್ಪಿಸಿದ್ದಾರೆ. ಈ ದೇಶ ನಮ್ಮದು ಇದರ ಅಭಿವೃದ್ಧಿ ನಮ್ಮ ಅಭಿವೃದ್ಧಿ. ಮುಸ್ಲಿಮರು ಇಸ್ಲಾಮಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಜಗತ್ತಿಗೆ ಮಾದರಿಯಾಗಿ ಬದುಕಬೇಕೆಂದು ಅವರ ಮಾದರಿ ಬದುಕನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ಮದನಿ ನದ್ವಿ ಕರೆ ನೀಡಿದರು. ಭಟ್ಕಳ: ದ್ವಿತೀಯ ಪಿಯು ಪರೀಕ್ಷೆ; ಅಂಜುಮನ್ ಪಿ.ಯು ಮಹಿಳಾ ಕಾಲೇಜ್ ಶೇ.97 ಫಲಿತಾಂಶ https://www.sahilonline.net/ka/secondary-pu-examination-anjuman-pu-womens-college-97-result ಅಂಜುಮನ್ ಹಾಮಿಯೆ ಮಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಪದವಿ ಪೂರ್ವ ಮಹಿಳಾ ಕಾಲೇಜಿನ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಶೇ.97 ದಾಖಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈದ್-ಉಲ್-ಫಿತರ್ ಪ್ರತಿನಿಧಿಸುವ ಮೌಲ್ಯಗಳು; ಮನುಷ್ಯ ಪ್ರೇಮ, ಕರುಣೆ, ಅನುಕಂಪ  ಮತ್ತು ಸಹಾನುಭೂತಿ https://www.sahilonline.net/ka/values-that-eid-ul-fitr-represents-man-is-love-mercy-compassion-and-compassion ಕೋಮು ಧ್ರುವೀಕರಣ ಮತ್ತು ಧಾರ್ಮಿಕ ಅಸಹಿಷ್ಣುತೆಯ ಹಿನ್ನೆಲೆಯಲ್ಲಿ, ಈದ್-ಉಲ್-ಫಿತರ್‌ನ ಮಹತ್ವವು ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆಯುತ್ತದೆ, ಇದು ಭರವಸೆಯ ದಾರಿದೀಪವಾಗಿ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಕರೆಯಾಗಿ ಕಾರ್ಯನಿರ್ವಹಿಸುತ್ತದೆ. ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ! https://www.sahilonline.net/ka/kundapur-car-overturns-one-woman-dead-two-others-critically-injured ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಭಟ್ಕಳ ವ್ಯಾಪ್ತಿಯಲ್ಲಿ ಈದ್ ಅಲ್-ಫಿತರ್ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ https://www.sahilonline.net/ka/ban-on-sale-of-alcohol-during-ramzan-festival-in-bhatkas ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್ ಅಲ್-ಫಿತರ್ ಹಬ್ಬದ  ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಏಪ್ರಿಲ್ 10 ರಂದು ಬೆಳಗ್ಗೆ 6 ಗಂಟೆಯಿದ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯವರೆಗೆ ಕಾರವಾರ ಜಿಲ್ಲೆಯ ಉಷ್ಣಾಂಶ ವಿವರ https://www.sahilonline.net/ka/temperature-profile-of-karwar-district ಕಾರವಾರ ಜಿಲ್ಲೆಯ ಉಷ್ಣಾಂಶ ವಿವರ ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ https://www.sahilonline.net/ka/a-car-that-fell-on-a-sleeping-person-two-people-including-a-child-were-seriously-injured ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ ಕಾರವಾರ: ಗೋಕಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ https://www.sahilonline.net/ka/drinking-water-system-in-gokattes ಗೋಕಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಾರವಾರ: ಮತದಾನ ಜಾಗೃತಿ ಕಾರ್ಯಕ್ರಮ https://www.sahilonline.net/ka/voting-awareness-programme ದೇಶದ ಆಡಳಿತ ನಿರ್ಧಾರಕ್ಕೆ ನಮಗಿದು ಸದಾವಕಾಶ ಪ್ರತಿಯೊಬ್ಬರೂ ನಿಮ್ಮ ಅಮೂಲ್ಯವಾದ ಮತ ನೀಡುವ ಮೂಲಕ ದೇಶದ ಹಿತ ಕಾಪಾಡಲು ನಿರ್ಧರಿಸೋಣ ಎಂದು ಶಿರಸಿ ವಿಭಾಗದ ಸಹಾಯಕ ಆಯುಕ್ತೆ ಅಪರ್ಣ ರಮೇಶ್ ತಿಳಿಸಿದರು. ಕಾರವಾರ: ಚುನಾವಣಾ ಅಕ್ರಮಗಳ ವಿರುದ್ದ ಸಿ ವಿಜಿಲ್ ಹದ್ದಿನ ಕಣ್ಣು. https://www.sahilonline.net/ka/c-vigil-is-an-eagle-eye-against-election-irregularities ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದ್ದು, ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು ಅಕ್ರಮಗಳು ಅಡ್ಡಿಯಾಗಲಿದ್ದು, ಇಂತಹ ಅಕ್ರಮಗಳನ್ನು ತಡೆಯಲು ಹಾಗೂ ಇವುಗಳ ವಿರುದ್ದ ತ್ವರಿತಗತಿಯಲ್ಲಿ, ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲು ಸಿ ವಿಜಲ್ (cVIGIL) ಆಪ್ ನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ. ಉಮ್ರಾಕ್ಕೆ ತೆರಳಿದ್ದ ಮುಂಡಗೋಡದ ಮೂವರು ಮದೀನಾ ಅಪಘಾತದಲ್ಲಿ ಮೃತ್ಯು https://www.sahilonline.net/ka/tragic-road-accident-in-saudi-arabia-claims-lives-of-three-karnataka-residents-from-mandgod-near-bhatkal ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಒಂದೇ ಕುಟುಂಬದ ಮೂವರು ಸೌದಿ ಅರೇಬಿಯದ ಮದೀನಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ವರದಿಯಾಗಿದೆ. ಭಟ್ಕಳಕ್ಕೆ ಬಂದ “ದೇಶ ಉಳಿಸಿ” ಸಂಕಲ್ಪ ಯಾತ್ರೆ; ದೇಶವನ್ನು ಅಧೋಗತಿಗೆ ದಬ್ಬಿದ ಬಿಜೆಪಿಯನ್ನು ದೂರ ಇಡುವಂತೆ ಕೆರೆ https://www.sahilonline.net/ka/save-the-country-sankalpa-yatra-that-came-to-bhatkal-cll-to-keep-away-the-bjp-which-has-pushed-the-country-into-decline ಕಳೆದ ೧೦ ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ನಿಜ ಬಣ್ಣವನ್ನು ತೋರಿಸಿಕೊಟ್ಟಿದೆ. ದೇಶದ ಪರಿಸ್ಥಿತಿಯನ್ನು ಅಧೋಗತಿಗೆ ತಂದಿದ್ದು, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು, ನಿರೂದ್ಯೋಗ, ಭ್ರಷ್ಟಾಚಾರ, ಕಂಪನಿಗಳ ಲೂಟಿ, ಜನಸಾಮಾನ್ಯರ ಸುಲಿಗೆ, ಧಾರ್ಮಿಕ ದ್ವೇಷ ಕರ್ನಾಟಕ್ಕೆ ಅನ್ಯಾಯ ಇವೆಲ್ಲವೂ ಘನಂಧಾರಿ ಕಾರ್ಯಗಳೊಂದಿಗೆ ದೇಶವನ್ನು ಅಧೋಗತಿಯ ಕಡೆಗೆ ದಬ್ಬುತ್ತಿದೆ. ಕಾರವಾರ: ಬ್ಯಾಟ್ ಬೀಸಿದ ಡಿಸಿ, “ಸ್ವೀಪ್” ಶಾಟ್ ಹೊಡೆದ ಸಿಇಓ https://www.sahilonline.net/ka/dc-swings-the-bat-as-the-ceo-hits-the-sweep-shot ಕ್ರಿಕೆಟ್ ಪಿಚ್‌ನಲ್ಲಿ ಜಿಲ್ಲಾ ಚುನಾವಣಾಧಿಕಾರಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಬ್ಯಾಟ್ ಬೀಸುವ ಮೂಲಕ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರು “ಸ್ವೀಪ್” ಶಾಟ್ ಬಾರಿಸುವ ಮೂಲಕ ಚುನಾವಣಾ ಜಾಗೃತಿ ಅಭಿಯಾನ ಕಾರ್ಯಕ್ರಮಕ್ಕೆ ವಿಶಿಷ್ಠ ರೀತಿಯಲ್ಲಿ ಚಾಲನೆ ನೀಡಿದರು. ಕಾರವಾರ: ಬಾಲಮಂದಿರ ಶಾಲೆಯಲ್ಲಿ “ಪದವಿ ದಿನ” ಆಚರಣೆ https://www.sahilonline.net/ka/graduation-day-celebration-at-bal-mandir-school-in-karwar ಬಾಲಮಂದಿರ ಶಾಲೆಯಲ್ಲಿ ಯು.ಕೆ.ಜಿ. ವಿದ್ಯಾರ್ಥಿಗಳಿಗೆ “ಪದವಿ ದಿನ” (ಗ್ರ್ಯಾಜ್ಯುವೇಶನ್ ಡೇ) ಆಚರಿಸಲಾಯಿತು.  ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು! https://www.sahilonline.net/ka/insulting-maratha-caste-congress-complains-against-bjp-members ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ https://www.sahilonline.net/ka/congress-candidate-dr-anjali-received-b-form-from-kpcc-president ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು.  'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ ಅಭ್ಯರ್ಥಿ ಡಾ.ಅಂಜಲಿಗೆ ಗೆಲ್ಲಿಸಿಕೊಡಿ: ಜಿಲ್ಲೆಯ ಜನತೆಗೆ ಸತೀಶ್ ನಾಯ್ಕ ಮನವಿ https://www.sahilonline.net/ka/give-victory-to-dr-anjali-the-candidate-of-congress-as-promised-party-satish-naik-appeals-to-the-people-of-the-district ಕಾರವಾರ: ವಿಧಾನಸಭಾ ಚುನಾವಣಾ ಪೂರ್ವ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಈಡೇರಿಸಿದೆ. 'ನುಡಿದಂತೆ ನಡೆದ ಕಾಂಗ್ರೆಸ್' ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೇ ಮತದಾರರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಗೆಲ್ಲಿಸಿಕೊಡಬೇಕಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ ಹೇಳಿದರು. ಸರ್ವಧರ್ಮಿಯರ ಸೌಹಾರ್ದತೆಗೆ ಸಾಕ್ಷಿಯಾಗುತ್ತಿದೆ ಹುರುಳಿಸಾಲ್ ಆಹ್ಮದ್ ಸಯೀದ್ ಜಾಮಿಯಾ ಮಸೀದಿ -ಜೆ.ಡಿ.ನಾಯ್ಕ https://www.sahilonline.net/ka/hurulisal-ahmad-saeed-jamia-masjid-witnessing-interfaith-harmony-jd-nayka ಭಟ್ಕಳ: ಭಟ್ಕಳ ತಾಲೂಕಿನ ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಹುರುಳಿಸಾಲಿನಲ್ಲಿರುವ ಆಹಮದ್ ಸಯೀದ್ ಜಾಮಿಯಾ ಮಸೀದಿ ಹಿಂದು-ಮುಸ್ಲಿಮ್ ಭಾವೈಕ್ಯತೆ ಮತ್ತು ಸೌಹಾರ್ದತೆಗೆ ಸಾಕ್ಷಿಯಾಗುತ್ತಿದೆ. ಕಳೆದ ೧೦-೧೫ ವರ್ಷಗಳಿಂದ ಈ ಭಾಗದಲ್ಲಿ ವಾಸವಾಗಿರುವ ಹಿಂದುಗಳೊಂದಿಗೆ ಸೇರಿಕೊಂಡು ಮಸೀದಿಯಲ್ಲಿ ಇಫ್ತಾರ್ ಕೂಟಗಳು, ಮಸೀದಿ ದರ್ಶನ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. 'ನಮ್ಮ ನೆಲ- ಜಲ- ಸಂಸ್ಕೃತಿ ರಕ್ಷಣೆ ಉತ್ತರಕನ್ನಡಿಗರಿಗೆ ಅಂಜಲಿ ಗ್ಯಾರಂಟಿ' https://www.sahilonline.net/ka/anjali-guarantee-for-uttarkandigars-to-protect-our-soil-water-and-culture ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು‌. ಸಂವಿಧಾನ ಬದಲಿಸುತ್ತೇವೆನ್ನುವ ಬಿಜೆಪಿಗರಿಗೆ ಚುನಾವಣೆಗೆ ಸ್ಪರ್ಧಿಸುವ ನೈತಿಕ ಹಕ್ಕಿಲ್ಲ: ದೇಶಪಾಂಡೆ ವಾಗ್ದಾಳಿ https://www.sahilonline.net/ka/bjp-who-are-changing-the-constitution-have-no-moral-right-to-contest-elections-deshpande-lashed-out ಸಿದ್ದಾಪುರ: ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆ ನೀಡುವ ಬಿಜೆಪಿಗರಿಗೆ ಸಂವಿಧಾನದಡಿ ನಡೆಯುವ ಚುನಾವಣೆಗೆ ಸ್ಪರ್ಧಿಸುವ ನೈತಿಕತೆಯೇ ಇಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಶಾಸಕ ಆರ್.ವಿ.ದೇಶಪಾಂಡೆ ವಾಗ್ದಾಳಿ ನಡೆಸಿದರು. ಕಾರವಾರ: ಮತದಾರರ ಗೊಂದಲ ನಿವಾರಣೆಗೆ 24/7 ಉಚಿತ ಸಹಾಯವಾಣಿ 1950 https://www.sahilonline.net/ka/247-free-helpline-number-1950-to-address-voter-confusion-issues ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAದಿಸಿದAತೆ, ನನ್ನ ಮತ ಯಾವ ಮತಗಟ್ಟೆಯಲ್ಲಿದೆ, ಅಲ್ಲಿನ ವಿಳಾಸ ಯಾವುದು, ನನ್ನ ಕ್ರಮ ಸಂಖ್ಯೆ ಯಾವುದು, ಗುರುತಿನ ಚೀಟಿಯಲ್ಲಿ ವಿಳಾಸ ಬದಲಾವಣೆಗೆ ನೀಡಿದ್ದ ಅರ್ಜಿ ಏನಾಗಿದೆ, ಎಪಿಕ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ ಅರ್ಜಿಯಂತೆಯೇ ನನ್ನ ತಿದ್ದುಪಡಿ ಅಗಿದೆಯೇ ಯುವಕರನ್ನ ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಪ್ಪು ದಾರಿಗೆ ಎಳೆಯುತ್ತಿದೆ: ಡಾ.ಅಂಜಲಿ ಕಿಡಿ https://www.sahilonline.net/ka/bjp-is-misguiding-youth-in-the-name-of-hindutva-dr-anjali-kidi ದಾಂಡೇಲಿ: ಕೇವಲ ಸುಳ್ಳು ಹೇಳುವವರು ಬಿಜೆಪಿಗರು. ಸಂತ ಮಹಾತ್ಮರ ಹೆಸರನ್ನು ದುರುಪಯೋಗಪಡಿಸಿಕೊಂಡು ಹಿಂದುತ್ವದ ಹೆಸರಿನಲ್ಲಿ ಯುವಕರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಬಿಜೆಪಿಯಿಂದ ಆಗುತ್ತಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಕಿಡಿಕಾರಿದರು. ಜೊಯಿಡಾ: ಬಿಜೆಪಿಗರದ್ದು ಸುಳ್ಳು ಭರವಸೆ, ಕಾಂಗ್ರೆಸ್ ನುಡಿದಂತೆ ನಡೆವ ಪಕ್ಷ: ಡಾ. ಅಂಜಲಿ https://www.sahilonline.net/ka/dr-anjali-nimbalkar-criticizes-bjps-false-promises-commends-congress-for-delivering-on-commitments-in-joida ೨೦೧೪ರಿಂದ ಬಿಜೆಪಿಗರು ಹೇಳುತ್ತಿದ್ದಾರೆ, ಖಾತೆಗೆ ೧೫ ಲಕ್ಷ ಹಾಕುತ್ತೇವೆಂದು. ಅದಕ್ಕಾಗಿ ಝೀರೋ ಖಾತೆ ಮಾಡಿಸಿದರು. ಎಲ್ಲಾದರೂ ಓರ್ವ ಬಿಜೆಪಿಗನ ಖಾತೆಗೆ ಹಣ ಬಂದಿದ್ದರೆ ಹೇಳಿ, ನಾವೆಲ್ಲರೂ ರಾಜೀನಾಮೆ ಕೊಡುತ್ತೇವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಸವಾಲೆಸೆದರು. ಕಾರವಾರ: ಚುನಾವಣಾ ಕರ್ತವ್ಯಕ್ಕೆ ಜಿಲ್ಲೆಯಲ್ಲಿ 7632 ಸಿಬ್ಬಂದಿ ನಿಯೋಜನೆ https://www.sahilonline.net/ka/uttara-kannada-district-gears-up-for-polls-with-deployment-of-7632-personnel ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು  ಯಾವುದೇ ಗೊಂದಲ ಗಳಿಗೆ ಆಸ್ಪದ ನೀಡದಂತೆ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು , ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ ಜಿಲ್ಲೆಯಲ್ಲಿ  ಒಟ್ಟು 7632 ಸಿಬ್ಬಂದಿ ನಿಯೋಜಿಸಲಾಗಿದೆ. ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/staff-assignment-for-election-duty-district-commissioner-gangubai-maanakar 12 ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯವಿರುವ ಸಿಬ್ಬಂದಿಗಳ ನಿಯೋಜನೆ ಕುರಿತ ರ‍್ಯಾಂಡಮೈಸೇಷನ್ ಕಾರ್ಯ ಇಂದು ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಾಗೇರಿಯವರಿಗೆ ತಲೆನೋವಾಗಿರುವ ಅನಂತ ಕುಮಾರ್ ಹೆಗಡೆ- ನಡು ನೀರಲ್ಲಿ ಕೈಬಿಡುವ ಆತಂಕ https://www.sahilonline.net/ka/anant-kumar-who-has-a-headache-for-the-bjp-candidate-from-kageri-is-worried-that-he-will-be-thrown-into-the-water ಉತ್ತರಕನ್ನಡ : ಕೆನರಾ ಲೋಕಾಸಭಾ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ತೂಗಿ ಅಳೆದು ಗುಣಿಸಿ ಭಾಗಿಸಿ ಎಲ್ಲ ಕೋನಗಳಿಂದ ಲೆಕ್ಕ ಸರಿಯಾದ ನಂತರವೇ  ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದಿಂದ ಅರು ಬಾರಿ ಗೆದ್ದು ಕಳೆದ ಚುನಾವಣೆಯಲ್ಲಿ ಸೋತಿರುವ ಆರ್.ಎಸ್.ಎಸ್. ಕಟ್ಟಾಳು ವಿಶ್ವೇಶ್ವರ ಹೆಗಡೆ ಕಾಗೇರಿ ಯವರನ್ನು ಕಣಕ್ಕೆ ಇಳಿಸಿದೆ. ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ https://www.sahilonline.net/ka/an-unknown-person-committed-suicide-by-hitting-his-head-on-the-train ಭಟ್ಕಳ:  ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ವರದಿಯಾಗಿದೆ. ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ https://www.sahilonline.net/ka/auto-driver-seriously-injured-in-bhatkal-after-collision-with-bus ಭಟ್ಕಳ:  ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ https://www.sahilonline.net/ka/uttara-kannada-deputy-commissioner-calls-for-public-cooperation-in-constructing-kasarkod-port-in-honnavar ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ನಡೆಸಲಾಗುತ್ತಿದ್ದು, ಸ್ಥಳೀಯರು ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/objective-of-maximum-voting-in-the-district-district-collector ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ  ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ https://www.sahilonline.net/ka/mega-voter-id-camp-to-be-held-on-march-30-and-31-at-four-places-in-bhatkal-organized-by-tanzeem ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ಸಾಮಾಜಿಕ ರಾಜಕೀಯ ಸಂಘಟನೆಯಾದ ಮಜ್ಲಿಸ್ ಇ ಇಸ್ಲಾಹ್ ವ ತಂಝೀಮ್ (ಎಂಐಟಿ) ಮಾರ್ಚ್ 30 ಮತ್ತು 31 ರಂದು (ಶನಿವಾರ ಮತ್ತು ಭಾನುವಾರ) ಭಟ್ಕಳದ ನಾಲ್ಕು ವಿವಿಧ ಸ್ಥಳಗಳಲ್ಲಿ ಮತದಾರರ ಗುರುತಿನ ಚೀಟಿ ಮೆಗಾ ಶಿಬಿರವನ್ನು ಏಕಕಾಲದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ https://www.sahilonline.net/ka/our-own-government-at-the-center-our-own-prime-minister-dr-anjali-nimbalkar-will-be-the-minister-minister-mankals-future ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿದ್ದೇವೆ. ಈಗ ಐದು ಗ್ಯಾರಂಟಿ ಜಾರಿಗೆ ತಂದು ತೋರಿಸಿದ್ದೇವೆ. ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮವರೇ ಪ್ರಧಾನಿ, ಕೆನರಾ ಲೋಕಾಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಂತ್ರಿಯಾಗುತ್ತಾರೆ ಎಂದು ರಾಜ್ಯ ಮೀನುಗಾರಿಕೆ ಬಂದರು, ಒಳನಾಡು ಜಲಸಾರಿಗೆ ಸಚಿವ ಮಾಂಕಾಳ್ ವೈದ್ಯ ಹೇಳಿದರು. ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ https://www.sahilonline.net/ka/a-huge-forest-in-kumata-on-march-28-a-meeting-of-intruders-ahead ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ ಭಟ್ಕಳದಲ್ಲಿ ಸುಸೂತ್ರವಾಗಿ ನಡೆದ ಎಸ್.ಎಸ್.ಎಲ್.ಸಿ ಮೊದಲ ಪರೀಕ್ಷೆ;೧೮ ವಿದ್ಯಾರ್ಥಿಗಳು ಗೈರು https://www.sahilonline.net/ka/sslc-exams-begin-today-18-students-including-2-freshers-absent-in-bhatkal ಭಟ್ಕಳ : ಸೋಮವಾರದಿಂದ ಆರಂಭಗೊಂಡ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ವಿಷಯದ ಪರೀಕ್ಷೆಯಲ್ಲಿ ಭಟ್ಕಳ ತಾಲೂಕಿನ ೧೮ ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ https://www.sahilonline.net/ka/commissioner-of-mangalore-development-authority-fell-into-lokayuktas-trap-while-accepting-bribe ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ https://www.sahilonline.net/ka/no-one-is-spoken-of-lightly-on-linguistic-knowledge-jp-hegde-swastane ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ಭಾಷಾ ಜ್ಞಾನದ ಕುರಿತಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಕುರಿತು ಯಾವುದೇ ಮಾತನ್ನು ಆಡಲಿಲ್ಲ ಎಂದು ಚಿಕ್ಕಮಗಳೂರು -ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ. ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ https://www.sahilonline.net/ka/lok-sabha-elections-liquor-sale-banned-in-udupi-district ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಸಲು ಚುನಾವಣಾ ಆಯೋಗವು ಈಗಾಗಲೇ ವೇಳಾಪಟ್ಟಿಯನ್ನು ಘೋಷಿಸಿದೆ. ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು https://www.sahilonline.net/ka/mangalore-lok-sabha-election-background-12-people-exiled ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಮಂದಿ ಆರೋಪಿಗಳಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಗಡಿಪಾರು ಆದೇಶ ಹೊರಡಿಸಿದ್ದಾರೆ. ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ https://www.sahilonline.net/ka/building-a-healthy-society-is-possible-only-through-friendly-programs-bashir-madani ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ. ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ, ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ ಎಂದು ಸುನ್ನಿ ವಿದ್ವಾಂಸರೂ, ಎಸ್ ವೈ ಎಸ್ ಜಿಲ್ಲಾ ಉಪಾಧ್ಯಕ್ಷ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು. ಭಟ್ಕಳ: ಮಾ.೨೫ ರಿಂದ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಭಟ್ಕಳ ಸಜ್ಜು-ವಿ.ಡಿ.ಮೊಗೇರ್ https://www.sahilonline.net/ka/bhatkal-gears-up-for-sslc-exams-starting-march-25 ಮಾ.೨೫ರಿಂದ ಆರಂಭಗೊಳ್ಳುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು ಈ ವರ್ಷ ಹೊಸ ಹಾಗೂ ಪುನಾರಾವರ್ತಿತರು ಸೇರಿದಂತೆ ೧೧೭೯ ಗಂಡು, ೧೧೫೭ ಹೆಣ್ಣು, ಒಟ್ಟು೨೩೩೬ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಮಾಹಿತಿ ನೀಡಿದ್ದಾರೆ. ಕಾರವಾರ: ಯುವಜನತೆ ಶೇ.100 ರಷ್ಟು ಮತದಾನ ಮಾಡಿ: ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/let-the-youth-vote-reach-100-urges-district-collector-gangubai-manakar ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಯುವ ಮತದಾರರು ಶೇ.100 ರಷ್ಟು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ವಿಜ್ರಂಭಣೆಯಿದ ಸಂಪನ್ನ ಗೊಂಡ ಷೋಡಶ ನಾಗಮಂಡಲೋತ್ಸವ https://www.sahilonline.net/ka/shodasha-nagamandalotsava-was-a-resounding-success ವಿಜ್ರಂಭಣೆಯಿದ ಸಂಪನ್ನ ಗೊಂಡ ಷೋಡಶ ನಾಗಮಂಡಲೋತ್ಸವ ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ! https://www.sahilonline.net/ka/bhatkal-a-young-man-embarked-on-a-drug-awareness-campaign-with-a-one-tyre-bicycle-it-will-be-a-world-record-very-soon ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ! ಕಾರವಾರ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ 25 ರಿಂದ ಆರಂಭ; ವಿದ್ಯಾರ್ಥಿಗಳಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ https://www.sahilonline.net/ka/sslc-exam-in-uttara-kannada-and-prohibition ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ಜಿಲ್ಲೆಯ 73 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್ https://www.sahilonline.net/ka/lok-sabha-elections-release-of-second-list-of-congress-anjali-nimbalkar-for-uk-constituency ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ಪ್ರದೇಶದ 2, ಗುಜರಾತಿನ 11, ಮಹಾರಾಷ್ಟ್ರದ 7, ರಾಜಸ್ಥಾನದ 6, ತೆಲಂಗಾಣದ 5, ಪಶ್ಚಿಮ ಬಂಗಾಳದ 8, ಪುದುಚೇರಿಯ 1 ಕ್ಷೇತ್ರಗಳಿಗೆ ಸೇರಿ ಒಟ್ಟು 57 ಅಭ್ಯರ್ಥಿಗಳ ಹೆಸರು ಪ್ರಕಟಸಲಾಗಿದೆ.  ಕರ್ನಾಟಕದ ದಕ್ಷಿಣ ಕನ್ನಡಕ್ಕೆ ಪದ್ಮರಾಜ್‌, ಉಡುಪಿ - ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ, ಮೈಸೂರು - ಕೊಡಗಿಗೆ ಎಂ.ಲಕ್ಷ್ಮಣ್ ಹಾಗೂ ಕಲಬುರಗಿಯಲ್ಲಿ ರಾಧಾ ಕೃಷ್ಣ ದೊಡ್ಮನಿ ಸೇರಿದಂತೆ ರಾಜ್ಯದ 17 ಮಂದಿಗೆ ಟಿಕೆಟ್‌ ಘೋಷಿಸಿದೆ.  ಲೋಕಸಭೆ ಚುನಾವಣೆ; 1272 ಪ್ರಚಾರ ಸಾಮಗ್ರಿಗಳ ತೆರವು: ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/lok-sabha-elections-1272-promotional-materials-clerared-said-uttara-kannada-district-returning-officer-gangubai-maankar ಚುನಾವಣಾ ಆಯೋಗದ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ 72 ಗಂಟೆಯ ಒಳಗಡೆ ಎಲ್ಲ ಸರ್ಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಖಾಸಗಿ ಒಡೆತನದಲ್ಲಿರುವ ಸ್ಥಳ, ಕಟ್ಟಡಗಳ ಮೇಲೆ ಪ್ರಕಟಿಸಲಾಗಿದ್ದ ಕಾಲುಬಾಯಿ‌ ರೋಗ ತಡೆಗಟ್ಟಲು‌ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ; ಗಂಗೂಬಾಯಿ‌ ಮಾನಕರ https://www.sahilonline.net/ka/accinate-cattle-to-prevent-foot-and-mouth-disease-advises-uttara-kannada-dc-gangubai-maankar ಕಾಲುಬಾಯಿ ರೋಗ ತಡೆಗಟ್ಟಲು  ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಮತ್ತು ಯಾವುದೇ ಕಾರಣಕ್ಕೆ ನಿರ್ಲಕ್ಷ್ಯ ಮಾಡಬಾರದು.  ನಿರ್ಲಕ್ಷ್ಯ ಮಾಡಿದರೆ ಒಂದು ಜಾನುವಾರು ನಿಂದ ಮತ್ತೊಂದು   ಜಾನುವಾರುಗಳಿಗೆ  ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಸಂಯುಕ್ತ ಆಶ್ರಯ ನಡೆದ ಉಚಿತ ಆರೋಗ್ಯ ಶಿಬಿರ https://www.sahilonline.net/ka/karnataka-state-government-employees-association-bhatkal-sanyukta-shelter-organized-free-health-camp ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಸಂಯುಕ್ತ ಆಶ್ರಯ ನಡೆದ ಉಚಿತ ಆರೋಗ್ಯ ಶಿಬಿರ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ: ಡಾ.ನಯನ https://www.sahilonline.net/ka/lok-sabha-elections-bhatkals-225128-voters-april-9-last-date-to-add-names-to-voter-list ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಅಗತ್ಯ ಕ್ರಮ: ಡಾ.ನಯನ ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ https://www.sahilonline.net/ka/postal-ballot-distribution-should-be-systematic-collector ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆಪತ್ರ ಪತ್ರಗಳ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು. ಕಾರವಾರ: ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಗ್ರಾಹಕರ ಚಟುವಟಿಕೆ ಕಾರ್ಯಕ್ರಮ https://www.sahilonline.net/ka/karwar-uttara-kannada-world-consumer-day-celebration-and-consumer-action-programme ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಕಾನೂನು ಮಾಪನ ಶಾಸ್ತç ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ https://www.sahilonline.net/ka/uttara-kannada-gears-up-for-lok-sabha-polls-on-may-7-strict-model-code-of-conduct-enforced ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ತಕ್ಷಣದಿಂದಲೇ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ತಿಳಿಸಿದರು. ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ https://www.sahilonline.net/ka/micro-teaching-fine-art-and-theater-workshop-concludes-at-sri-dnyaneshwari-school ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ಕಾರ್ಯ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಭಟ್ಕಳ ಇದರ ಅಧ್ಯಕ್ಷರಾದ ಮೋಹನ್ ನಾಯ್ಕ ಹೇಳಿದರು.