ದರೋಡೆಗೆ ಸಂಚು:ನಾಲ್ವರ ಆರೋಪಿಗಳನ್ನು ಬಂಧಿಸಿದ ಮಂಕಿ ಠಾಣೆ ಪೊಲೀಸರು

Source: so news | Published on 28th July 2020, 1:08 AM | Coastal News | Don't Miss |

 

ಹೊನ್ನಾವರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ತಡೆದು ದರೋಡೆ ನಡೆಸಲು ಸ್ಕೆಚ್ ಹಾಕುತ್ತಿದ್ದ ನಾಲ್ವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
ಬಂದಿತರು ಅಬ್ದುಲ್ ಸಲಾಂ ಬ್ಯಾರಿ, ಅಬ್ದುಲ್ ರಶೀದ್, ಹಬಿಬವುಲ್ಲಾ, ತನ್ವೀರ್ ತನ್ನು ಎಂಬಾತರಾಗಿದ್ದು ಪಯಾಜ್ ಪಕ್ರದಿ ಹಾಗೂ ಸಜ್ಜದ್ ಬಿದರಕಟ್ಟೆ ಎನ್ನುವ ಇಬ್ಬರು ಪರಾರಿಯಾಗಿದ್ದು ತಪ್ಪಿಸಿಕೊಂಡ ಆರೋಪಿಗಳ ಬಂಧನಕ್ಕೆ ಪೊಲೀಸರು ಜಾಡು ಬೀಸಿದ್ದಾರೆ.
ಬಂಧಿತ ಆರೋಪಿಗಳು ತಾಲೂಕಿನ ಮಂಕಿ ಬಳಿ ರಾತ್ರಿ ವೇಳೆ ವಾಹನ ತಡೆದು ದರೋಡೆ ಮಾಡಲು ಸ್ಕೆಚ್ ಹಾಕಿ ನಿಂತಿರುವ ವಿಷಯ ತಿಳಿದು ಪೊಲೀಸರು ದಾಳಿ ನಡೆಸಿದ್ದು, ದಾಳಿ ವೇಳೆ ದರೋಡೆಗೆ ಬಳಸಲು ತಂದಿದ್ದ ಚಾಕು, ಕಲ್ಲು, ದೊಣ್ಣೆ, ಖಾರದ ಪುಡಿ ಹಾಗೂ ಕಾರೋಂದನ್ನ ಜಪ್ತಿ ಮಾಡಿದ್ದು ಈ ಸಂಭಂದ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...