ಭಟ್ಕಳ: ಇಲ್ಲಿನ ರಂಗೀಕಟ್ಟೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ಮೂರು ವಾರಗಳಿಂದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಿದ್ದು ಬುಧವಾರ ಕೇಸರಿಶಾಲು ಧರಿಸದೆ ಕಾಲೇಜಿಗೆ ಬಂದ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಕೇಸರಿಶಾಲುಧಾರಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು ಪ್ರಕರಣ ಪೊಲೀಸ್ ಮೆಟ್ಟಲೇರಿದೆ.
ನಾಲ್ವರು ಮುಸ್ಲಿಮ್ ಅತಿಥಿ ಉಪನ್ಯಾಸಕೀಯರು ಬುರ್ಖಾ ಧರಿಸಿ ಕಾಲೇಜಿಗೆ ಬರುತ್ತಿರುವುದನ್ನು ವಿರೋಧಿಸುತ್ತ ಬಂದಿರುವ ಸಂಘಪರಿವಾರ ಬೆಂಬಲಿತ ವಿದ್ಯಾರ್ಥಿಗಳು ಹಾಗೂ ಕೆಲ ಉಪನ್ಯಾಸಕರು ಸಂಸದ ಅನಂತಕುಮಾರ್ ಹೆಗಡೆಯ ಪ್ರಚೋದಿತ ಹೇಳಿಕೆಗಳಿಂದ ಪ್ರೇರಣೆ ಪಡೆದು ಕಳೆದ ಎರಡು ಮೂರು ವಾರಗಳಿಂದ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುತ್ತಿದ್ದರು. ಈ ಮಧ್ಯೆ ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖೆ ಮತ್ತು ನಾಮಧಾರಿ ಸಮಾಜದ ಮುಖಂಡರು ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮನವೊಲಿಸುವ ಪ್ರಯತ್ನಪಟ್ಟರೂ ಯಾರ ಮಾತಿಗೂ ಜಗ್ಗದ ವಿದ್ಯಾರ್ಥಿಗಳು ಮುಸ್ಲಿಮ್ ಉಪನ್ಯಾಸಕೀಯರು ಕಾಲೇಜಿಗೆ ಬುರ್ಖಾ ತೆಗೆದು ಬರುವವರೆಗೂ ತಾವು ಕೇಸರಿ ಶಾಲು ಧರಿಸುವುದನ್ನು ನಿಲ್ಲಿಸುವುದಿಲ್ಲ ಎಂದು ತಗಾದೆ ತೆಗೆದಿದ್ದರು. ಈ ಕುರಿತು ಕಾಲೇಜು ವಸ್ತ್ರ ಸಂಹಿತೆಯಲ್ಲಿ ಇಂತಹದ್ದೆ ವಸ್ತ್ರಗಳನ್ನು ಉಡಬೇಕು ಎಂಬ ನಿಯಮ ಇರದ ಕಾರಣ ಸಹಾಯಕ ಆಯುಕ್ತ ಎಂ.ಎನ್. ಮಂಜುನಾಥ್ ಅವರವ ಇಷ್ಟದ ಪ್ರಕಾರ ವಸ್ತ್ರಗಳನ್ನು ಉಡಬಹುದು ಎಂದು ತಿಳಿಸಿದ್ದರು. ಆದರೆ ಯಾವುದೇ ಕಾರಣಕ್ಕೂ ಶಾಂತತ ಭಂಗಕ್ಕೆ ಪ್ರಯತ್ನಪಟ್ಟರು ಪರಿಣಾಮ ನೆಟ್ಟಗಿರುವುದಿಲ್ಲ ಎಂಬ ಎಚ್ಚರಿಕೆಯ ಮಾತುಗಳನ್ನು ಆಡಿದ್ದರು.
ಆದರೆ ಬುಧವಾರ ಪ್ರಕರಣ ಬೇರೆ ಹಾದಿ ಹಿಡಿದಿದ್ದು ಕೇಸರಿ ಶಾಲು ಧರಿಸಲು ಒಪ್ಪದ ವಿದ್ಯಾರ್ಥಿಗಳಿಗೂ ಬಲವಂತವಾಗಿ ಕೇಸರಿ ಶಾಲು ಹಾಕುವಂತೆ ಎಚ್ಚರಿಕೆ ನೀಡಿದ್ದು ಕೇಸರಿ ಶಾಲು ಧರಿಸದೆ ಕಾಲೇಜಿಗೆ ಬಂದ ಬಿ.ಎ. ನಾಲ್ಕನೇ ಸೆಮಿಷ್ಟರ್ ನಲ್ಲಿ ಓದುತ್ತಿರುವ ಜಯಂತ್ ನಾಯ್ಕ್ ಎಂಬಾತನ ಮೇಲೆ ಅದೇ ಕಾಲೇಜಿನ ವಿದ್ಯಾರ್ಥಿಗಳಾದ ರಾಘವೇಂದ್ರ, ಜೀವನ್, ಸಂದೀಪ್ ಹಾಗೂ ಅಭಿಷೇಕ್ ಎಂಬುವವರ ಹಲ್ಲೆ ಮಾಡಿದ್ದು ಈಗ ಪ್ರಕರಣ ಪೊಲೀಸ್ ಬಳಿ ಬಂದಿದೆ. ನಾಲ್ವರ ವಿರುದ್ಧ ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಸ್ಲಿಮ್ ಮಹಿಳೆಯರ ವಸ್ತ್ರ ಸಂಹಿತೆಯಾಗಿರುವ ಬುರ್ಖಾದ ವಿರುದ್ಧ ಸರ್ಕಾರಿ ಶಿಕ್ಷಣ ಸಂಸ್ಥೆಯನ್ನು ಕೇಸರಿಕರಣದ ರಾಜಕೀಯ ಮಾಡುತ್ತಿರುವ ಸಂಘಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಯಾವ ಕಠಿಣಕ್ರಮ ಜರುಗಿಸುತ್ತಾರೆಂಬುದು ಕಾದು ನೋಡಬೇಕಾಗಿದೆ.
Read These Next
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಕಾರವಾರ: ಚುನಾವಣಾ ಕಂಟ್ರೋಲ್ ರೂಂ ಗೆ ವೆಚ್ಚ ವೀಕ್ಷಕರ ಭೇಟಿ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರದಿರುವ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ
ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ:೮ ಜನರು ಗಾಯ
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ಕೈಕಿಣಿಯಲ್ಲಿ ಇಬ್ಬರು ವಿಷ ಸೇವನೆ: ಓರ್ವನ ಸಾವು
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ವ್ಯಕ್ತಿಯೊರ್ವ ಬಾವಿಗೆ ಹಾರಿ ಆತ್ಮಹತ್ಯೆ
ಭಟ್ಕಳ: ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಇನ್ಸ್ಟಾಗ್ರಾಮ್ ಗೆಳೆಯನ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
ಸೌದಿ ಅರೇಬಿಯದಲ್ಲಿ ರಸ್ತೆ ಅಪಘಾತ; ರಾಜ್ಯದ 6 ಮಂದಿ ಸಹಿತ 8 ಮೃತ್ಯು
ಸೌದಿ ಅರೇಬಿಯದಲ್ಲಿ ಸಂಭವಿ ಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಯಚೂರು ಮೂಲದ 6 ಸೇರಿ 8 ಮಂದಿ ಮೃತಪ ಟ್ಟಿರುವ ಘಟನೆ ಬುಧವಾರ ಮುಂಜಾನೆ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...
ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು
ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...
ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ
ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...