ಕಾರವಾರ: ಜಿಲ್ಲೆಯಲ್ಲಿ ಇಂದು 7 ನಾಮಪತ್ರ ಸಲ್ಲಿಕೆ

Source: S O News | By I.G. Bhatkali | Published on 13th April 2024, 12:58 AM | Coastal News |

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬAದಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೊದಲ ದಿನವಾದ ಇಂದು ಜಿಲ್ಲೆಯಲ್ಲಿ 4 ಅಭ್ಯರ್ಥಿಗಳಿಂದ 7 ನಾಮಪತ್ರಗಳು ಸಲ್ಲಿಕೆಯಾಗಿವೆ. 

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಪಕ್ಷದ ಗಣಪತಿ ಹೆಗಡೆ ಅವರು 2 ನಾಮಪತ್ರಗಳನ್ನು, ಭಾರತೀಯ ಜನತಾ ಪಕ್ಷದ ಹೆಗಡೆ ವಿಶ್ವೇಶ್ವರ ಅವರು 3 ನಾಮಪತ್ರಗಳನ್ನು , ಕರ್ನಾಟಕ ರಾಷ್ಟç ಸಮಿತಿಯ ವಿನಾಯಕ ನಾಯ್ಕ್ 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿ ಕ್ರಿಶನ್ ಹನುಮಂತಪ್ಪ ಬಳೇಗಾರ 1 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...