ಗೊ ಮೂತ್ರ ಪಾರ್ಟಿಯ ನಂತರ ಏನಾಯಿತು? ಈ ಸುದ್ದಿಯನ್ನು ಓದಿ

Source: sonews | By Staff Correspondent | Published on 19th March 2020, 3:51 PM | National News | Don't Miss |

ಕೋಲ್ಕತಾ: ಗೋಮೂತ್ರ ಸೇವಿಸಿದ ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ ದಾಖಲಾದ ಘಟನೆಯಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕೊರೊನಾ ವೈರಸ್ ಅನ್ನು ತಡೆಯುತ್ತದೆ ಎಂಬ ನಿಟ್ಟಿನಲ್ಲಿ ಕೊಲ್ಕತಾದಲ್ಲಿ ಗೋಮೂತ್ರ ಸಭೆ ನಡೆದಿತ್ತು. ಇದರಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತ ಗೋಮೂತ್ರ ಕುಡಿದಿದ್ದ. ನಂತರ ಅನಾರೋಗ್ಯ ಕಾಡಿದ ಈತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಗೆ ಸಂಬಂಧಿಸಿ ನಾರಾಯಣ ಚಟರ್ಜಿ ಎಂಬ ಬಿಜೆಪಿ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಕೊರೊನಾ ವೈರಸ್ ಪ್ರತಿರೋಧ ಎಂದು ಗೋಮೂತ್ರ ಸಭೆ ಆಯೋಜನೆಗೊಂಡಿತ್ತು ಎಂದು ಆಸ್ಪತ್ರೆಗೆ ದಾಖಲಿಸಿದ ಕಾರ್ಯಕರ್ತ ಪೊಲೀಸರಿಗೆ ತಿಳಿಸಿದ್ದಾನೆ. ಇದೇವೇಳೆ ಬಿಜೆಪಿಯ ಪಶ್ಚಿಮ ಬಂಗಾಳ ರಾಜ್ಯ ನಾಯಕರು ಚಟರ್ಜಿ ಬಂಧನವನ್ನು ವಿರೋಧಿಸಿ ರಂಗಪ್ರವೇಶಿಸಿದ್ದಾರೆ. ಚಟರ್ಜಿ ದನದ ಮೂತ್ರ ಎಂದು ಎಲ್ಲರಿಗೂ ಕೊಟ್ಟಿದ್ದ. ಅದನ್ನು ಕುಡಿಯಲು ಯಾರನ್ನೂ ಒತ್ತಾಯಿಸಿಲ್ಲ. ಗೋಮೂತ್ರ ದೇಹಕ್ಕೆ ದೋಷಕರ ಎಂದು ಸಾಬೀತಾಗಿಲ್ಲ. ಕಾರಣವಿಲ್ಲದೆ ಆತನನ್ನು ಬಂಧಿಸಲಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಸಾಯಂದನ್ ಬಸು ಹೇಳಿದರು.

ಕೃಪೆ:ಸನ್ಮಾರ್ಗ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...