ಸಿದ್ದಾಪುರದಲ್ಲಿ ಹೊಳೆಗೆ ಧುಮುಕಿದ ಕಾರು. ಮೂವರ ಜಲಸಮಾಧಿ.

Source: SO News | By Laxmi Tanaya | Published on 15th October 2020, 6:23 PM | State News | Coastal News |

ಸಿದ್ದಾಪುರ: ಶಿರಸಿ ಮತ್ತು ಸಿದ್ದಾಪುರ ಮಧ್ಯೆದ ಹೆಗ್ಗರಣಿ ಬಳಿ ಹೊಳೆಗೆ ಕಾರು ಧುಮುಕಿ ಬಿದ್ದ ಪರಿಣಾಮ ಮೂವರು ಜಲಸಮಾಧಿಯಾದ ಘಟನೆ ನಡೆದಿದೆ. 

ಹುಬ್ಬಳ್ಳಿ ಮೂಲದ ನಿಶ್ಚಲ್, ಅಕ್ಷತಾ  ಹಾಗೂ ಸುಷ್ಮಾ ಮೃತ ದುರ್ದೈವಿಗಳು. ಇನ್ನಿಬ್ಬರು ನಾಪತ್ತೆಯಾಗಿರುವ ಬಗ್ಗೆ  ಶಂಕಿಸಲಾಗಿದೆ. 

ಉಂಚಳ್ಳಿ ಫಾಲ್ಸ್ ನೋಡಿ ಬುಧವಾರ ಸಂಜೆ  ವೇಳೆ ವಾಪಸ್ಸಾಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಸೇತುವೆಯ ಬದಿಯಿಂದ ಹೊಳೆಗೆ ಧುಮುಕಿದೆ. 

ಗುರುವಾರ ಮಧ್ಯಾಹ್ನ ಸ್ಥಳೀಯರು ಗಮನಿಸಿ ಸಿದ್ದಾಪುರ ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ಸ್ಥಳೀಯರ ಸಹಕಾರದಿಂದ ಕಾರು ಮೇಲಕ್ಕೆತ್ತಲಾಗಿದ್ದು, ಕಾರಿನಲ್ಲಿ ಮೂವರ ಮೃತದೇಹ ದೊರೆತಿದೆ.

 ಸ್ಥಳಕ್ಕೆ ಶಿರಸಿ ಡಿವೈಎಸ್ಪಿ ಜಿ.ಟಿ.ನಾಯಕ ಸೇರಿದಂತೆ ಸ್ಥಳೀಯ ಪೊಲೀಸರು ಭೇಟಿದ್ದು ಘಟನೆ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ.

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...