ಆಟವಾಡುತ್ತಿದ್ದ ಮಗು ಬಾವಿಯಲ್ಲಿ ಬಿದ್ದು ಸಾವು.

Source: SO News | By Laxmi Tanaya | Published on 26th August 2023, 7:56 PM | Coastal News | Don't Miss |

ಕಾರವಾರ : ಮಣ್ಣಿನ ಮೂರ್ತಿ ಮಾಡುತ್ತಾ ಆಟವಾಡುತ್ತಿದ್ದ ಮಗುವೊಂದು ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ 
ಕಾರವಾರ ನಗರದ  ಹರಿದೇವ ನಗರದಲ್ಲಿ ಘಟನೆ ನಡೆದಿದೆ.

ಸ್ತುತಿ ಸೂರಜ್ ಬಂಟ (3) ಮೃತಪಟ್ಟ ಮಗು ಎನ್ನಲಾಗಿದೆ. ಶನಿವಾರ ಬೆಳಿಗ್ಗೆ ಮಗು ಮನೆಯ ಬಳಿ ಆಟವಾಡುತ್ತಿತ್ತು.  ಗಣಪತಿ ಮೂರ್ತಿ ಎಂದು ಮಣ್ಣನ್ನ ಬಾವಿಯಲ್ಲಿ ಹಾಕಲು ಏನು ಅರಿಯದ ಕಂದ ಮುಂದಾಗಿದೆ. ಕಾಲು ಜಾರಿ ಬಾವಿಯಲ್ಲಿ ಬಿದ್ದು ಮೃತಪಟ್ಟಿದೆ.

ಮಗು ನಾಪತ್ತೆಯಾಗಿದೆ ಎಂದು ಪೋಷಕರು ಊರಲೆಲ್ಲಾ ಹುಡುಕಾಡಿದ್ದರು. ಮನೆಯ ಹತ್ತಿರದ ಬಾವಿಯಲ್ಲಿ  ಮಗುವಿನ ಮೃತದೇಹ ಪತ್ತೆಯಾಗಿದೆ. ಮುಗ್ದ ಕಂದನ ಸಾವಿನಿಂದ ಸ್ಥಳೀಯರು ಮಮ್ಮಲ ಮರುಗಿದ್ದಾರೆ.ಕಾರವಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...